ಬಂಟ್ವಾಳ: ಅಖಂಡ ಭಾರತ ಸಂಕಲ್ಪ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದು ಪರಿಷತ್, ಭಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ” ವಾಹನ ಜಾಥ” ಕಾರ್ಯಕ್ರಮವು ಆ.14 (ಬುಧವಾರ)ರಂದು ಸಂಜೆ 5 ಗಂಟೆಗೆ ನಡೆಯಲಿದೆ. ಬ್ರಹ್ಮರಕೊಟ್ಲು ಬ್ರಹ್ಮಸನ್ನಿಧಿಯ ವಠಾರದಿಂದ ಹೊರಡುವ ವಾಹನಜಾಥಕ್ಕೆ ಉದ್ಯಮಿ ಜಿತೇಂದ್ರ ಕೊಟ್ಟಾರಿ ಅವರು ಚಾಲನೆ ನೀಡುವರು. ಬಳಿಕ ಜಾಥವು ಬಿ.ಸಿ.ರೋಡ್, ಪಾಣೆಮಂಗಳೂರು, ಮೆಲ್ಕಾ
