Monday, January 26, 2026

ಉದ್ಯೋಗಾಂಕ್ಷಿಗಳಿಗೆ ಗಮನಿಸಿ : ನ.4 ರಂದು ಪುಂಜಾಲಕಟ್ಟೆಯಲ್ಲಿ ಉದ್ಯೋಗ ಮೇಳ

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಕಾಲೇಜು ಐಕ್ಯೂಎಸಿ ಮತ್ತು ಉದ್ಯೋಗ ಕೋಶದ, ಯು.ಎನ್.ಡಿ.ಪಿ ಮತ್ತು ಹೆಡ್.ಹೆಲ್ಡ್.ಹೈ ಫೌಂಡೇಶನ್ ಬೆಂಗಳೂರು ಇದರ ಪ್ರಾಜೆಕ್ಟ್ ಕೋಡ್ ಉನ್ನತಿಯ ವತಿಯಿಂದ ನವೆಂಬರ್ 4 ರಂದು ಕಾಲೇಜು ಕ್ಯಾಂಪಸ್ ನಲ್ಲಿ ಉದ್ಯೋಗ ಮೇಳ ಅಯೋಜಿಸಲಾಗಿದೆ.

ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್ ಇನ್ನಿತರ ಪದವಿ ಪಾಸಾದವರು ತಮ್ಮ ದಾಖಲೆಯನ್ನು ಸಮೇತವಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಸುಮಾರು 15 ಕಂಪೆನಿಗಳು 200 ಕ್ಕೂ ಹೆಚ್ಚು ಉದ್ಯೋಗಗಳಿದ್ದು, ಅಭ್ಯರ್ಥಿಗಳು ತಮ್ಮ ಉದ್ಯೋಗದ ಕನಸುನ್ನು ನನಸು ಮಾಡಬಹುದು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ.ಟಿ.ಕೆ. ಶರತ್ ಕುಮಾರ್ ಪ್ರಕಟಣೆ ನೀಡಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 9164502107 , 7349562058,7338219054 ಇವರನ್ನು ಸಂಪರ್ಕಿಸಬಹುದು.

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...