Sunday, June 29, 2025

ವೆಸ್ಟರ್ನ್ ಕಪ್ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳದ ವಿಧ್ಯಾರ್ಥಿಗಳು ಪ್ರಥಮ

ಮಂಗಳೂರಿನ ಮಿಲಾಗ್ರೀಸ್ ಶಾಲೆಯಲ್ಲಿ ನಡೆದ ವೆಸ್ಟರ್ನ್ ಕಪ್ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳದ ಯಾಮಾತೋ ಶೋಟೋಕಾನ್ ಕರಾಟೆ ಸ್ಪರ್ಶಕಲಾ ಮಂದಿರ ವಿಧ್ಯಾರ್ಥಿಗಳಾದ ಜ್ಙಾನೇಶ್ ಕಟಾ ಪ್ರಥಮ ಕುಮಿತೆ ದ್ವಿತೀಯ ಹಾಗೂ ವಿಭಾ ಕಟಾ ದ್ವಿತಿಯ ಕುಮಿತೆ ವಿಭಾಗದಲ್ಲಿ ಪ್ರಥಮ ಸ್ಥನ ಪಡೆದಿರುತ್ತಾರೆ ಇವರಿಗೆ ಕರಾಟೆ ರಾಷ್ಟೀಯ ತೀರ್ಪುಗಾರ ಅಶೋಕ ಆಚಾರ್ಯ ತರಭೇತಿ ಪಡೆದಿರುತ್ತಾರೆ.

ಮಂಗಳೂರಿನ ಮಿಲಾಗ್ರೀಸ್ ಶಾಲೆಯಲ್ಲಿ ನಡೆದ ವೆಸ್ಟರ್ನ್ ಕಪ್ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ದೆಯಲ್ಲಿ ಬೆಳ್ತಂಗಡಿ ಯಮಾತೋ ಶೋಟೋಕಾನ್ ಕರಾಟೆ ತರಭೇತಿ ಕೇಂದ್ರದ 13 ವಿಧ್ಯಾರ್ಥಿಗಳು ಭಾಗವಹಿಸಿ 9ಚಿನ್ನ 6 ಬೆಳ್ಳಿ11ಕಂಚಿನ ಪಡೆದಿರುತ್ತಾರೆ ಇವರಿಗೆ ಕರಾಟೆ ರಾಷ್ಟ್ರೀಯ ತೀರ್ಪುಗಾರ ಅಶೋಕ ಆಚಾರ್ಯ ಇವರು ತರಭೇತಿ ನೀಡುತ್ತಿದ್ದಾರೆ.

More from the blog

ತುಂಬೆ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ ಮತ್ತು ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ..

ಬಂಟ್ವಾಳ : ಡಾ.ಬಿ.ಅಹಮದ್ ಹಾಜಿ ಅವರ ಸಾಧನಾ ಗಾಥೆಯನ್ನು ಹಾಗೂ ಅವರ ಜೀವನದ ಬಗ್ಗೆ ಕೇಳಿದಾಗ ಅವರು ಎಷ್ಟೊಂದು ಉದಾತ್ತ ವ್ಯಕ್ತಿತ್ವದವರು ಮತ್ತು ಶಿಸ್ತು ಮತ್ತು ಬದ್ಧತೆಯಲ್ಲಿ ಬಾಳಿದವರು ಎನ್ನುವುದು ಅರ್ಥವಾಗುತ್ತದೆ. ಅಂಥವರನ್ನು...

Pneumonia : ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಬಿಜೆಪಿ ಕಾರ್ಯಕರ್ತ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..

ಬಂಟ್ವಾಳ: ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ಕುಕ್ಕಾಜೆ ಬಿಜೆಪಿ ಕಾರ್ಯಕರ್ತನೊರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಮಂಚಿ ಸಮೀಪದ ಕುಕ್ಕಾಜೆ ನಿವಾಸಿ ಬಿಜೆಪಿ ಯುವ ಕಾರ್ಯಕರ್ತ ,ಸಾಮಾಜಿಕ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...