Friday, July 4, 2025

ಮಹಾಶಿವರಾತ್ರಿ ಪ್ರಯುಕ್ತ ಕಜೆಕಾರು ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ವಿಶೇಷವಾಗಿ ಸಿಯಾಳ ಅಭಿಷೇಕ

ಕಜೆಕಾರು: ಬಂಟ್ವಾಳ ತಾಲೂಕು ತೆಂಕಕಜೆಕಾರು ಗ್ರಾಮದ ಕಜೆಕಾರು ಮಹಾದೇವದೇವೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿಯ ಪ್ರಯುಕ್ತ ಇಂದು ಬೆಳಗ್ಗೆ ಗಣಹೋಮ ಹಾಗೂ ದೇವರಿಗೆ ವಿಶೇಷವಾಗಿ ಸಿಯಾಳ ಅಭಿಷೇಕ ನೆರವೇರಿತು.

ರಾತ್ರಿ ಭಜನಕಾರ್ಯಕ್ರಮ ಹಾಗೂ ರಂಗ ಪೂಜೆ ನೆರವೇರಲಿದೆ.

More from the blog

ದ. ಕ ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್ ಫೋರ್ಸ್ ರಚನೆ – ಸಿಎಂಗೆ ಬಿ. ರಮಾನಾಥ ರೈ ಅಭಿನಂದನೆ..

ಬೆಂಗಳೂರು :  ದ.ಕ.ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಸರಣಿ ಕೊಲೆಗಳು ಮತೀಯ ಸಂಘರ್ಷಣೆಗಳನ್ನು ಮಟ್ಟ ಹಾಕುವ ಸಲುವಾಗಿ ಕರ್ನಾಟಕ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ದ.ಕ.ಜಿಲ್ಲೆಯಲ್ಲಿ ಆ್ಯಂಟಿ ಕಮ್ಯೂನಲ್...

ಬೂಡ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಆಗುತ್ತಿಲ್ಲ: ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಆಕ್ರೋಶ

ಬಂಟ್ವಾಳ: ಇಲ್ಲಿನ ನಗರ ಯೋಜನಾ ಪ್ರಾಧಿಕಾರದಲ್ಲಿ ಸಾರ್ವಜನಿಕರ ಯಾವುದೇ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂದು ಆರೋಪಗಳು ಕೇಳಿ ಬಂದಿದ್ದು, ಪ್ರಾಧಿಕಾರದ ವಿರುದ್ದ ಕಾಂಗ್ರೆಸ್ ಮುಖಂಡ ಮಹಮ್ಮದ್ ನಂದಾವರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ನಗರ ಯೋಜನಾ ಪ್ರಾಧಿಕಾರದಲ್ಲಿ...

ಅಡಿಕೆ ವ್ಯಾಪಾರಿಯಿಂದ ವಂಚನೆ ಪ್ರಕರಣ  : ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಗೆ ಮನವಿ

ಬಂಟ್ವಾಳ: ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ‌ರೂಪಾಯಿ ವಂಚಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ಅಶೋಕ್ ಶೆಟ್ಟಿ ಸರಪಾಡಿ ನೇತೃತ್ವದಲ್ಲಿ ರೈತರು ನ್ಯಾಯಕ್ಕಾಗಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಬೇಟಿಯಾಗಿ ಮನವಿ ನೀಡಿದ್ದಾರೆ. ಬಳಿಕ...

ಮಧ್ವ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಿಡ ನಾಟಿ ಹಾಗೂ ಪರಿಸರ ಜಾಗ್ರತಿ ಮಾಹಿತಿ ಕಾರ್ಯಕ್ರಮ..

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ರಿ) ಬಂಟ್ವಾಳ ಇದರ,ವಗ್ಗ ವಲಯದ ಮಧ್ವ ಒಕ್ಕೂಟದ ವತಿಯಿಂದ ದ ಕ ಜಿ ಪಂ ಹಿ ಪ್ರಾಥಮಿಕ ಶಾಲೆ...