Sunday, February 9, 2025

ಕಲಾಶ್ರಯ ದಾಸಕೋಡಿಯಲ್ಲಿ ಸಂಸ್ಕಾರ ಭಾರತಿ ವತಿಯಿಂದ ಸಾಪ್ತಾಹಿಕ ವೇದಪಾಠಶಾಲೆ ಪ್ರಾರಂಭ.

ಬಂಟ್ವಾಳ : ಕಲಾಶ್ರಯ ದಾಸಕೋಡಿಯಲ್ಲಿ ಸಂಸ್ಕಾರ ಭಾರತಿ ವತಿಯಿಂದ ಸಾಪ್ತಾಹಿಕ ವೇದಪಾಠಶಾಲೆ ಪ್ರಾರಂಭ.


ಈ ಕಾರ್ಯಕ್ರಮ ವನ್ನು ವೇದಮೂರ್ತಿ ವೆಂಕಟೇಶ್ ಭಟ್ ಪೈರುಪುಣಿ ಉದ್ಘಾಟಿಸಿದರು.
ಪ್ರಧಾನ ಅಭ್ಯಾಗತರಾಗಿ ಶ್ರೀ ರಾಮಚಂದ್ರಪುರ ಮಠದ ಶ್ರೀ ರಾಮ ವೇದಪಾಠ ಶಾಲೆಯ ಪ್ರಾಚಾರ್ಯರಾದ ವೇ.ಮೂ.ಕೃಷ್ಣ ಕುಮಾರ್ ಭಟ್, ಸುಳ್ಯ ಭಾರದ್ವಾಜ ಆಶ್ರಮದ ಸಂಸ್ಕ್ರತ ವೇದಪಾಠ ಶಾಲೆಯ ಪ್ರಾಚಾರ್ಯರಾದ ವೆ.ಮೂ.ವೆಂಕಟೇಶ ಶಾಸ್ತ್ರಿ ವ್ಯವಸ್ಥಾಪಕ ಸಂಸ್ಕಾರ ಭಾರತಿ ಜಿಲ್ಲಾ ಸಂಯೋಜಕ ಕಶೆಕೋಡಿ ಸೂರ್ಯನಾರಾಯಣ ಭಟ್ ಉಪಸ್ಥಿತರಿದ್ದರು.
ಸಾಪ್ತಾಹಿಕ ಪಾಠಶಾಲೆ ಯ ಅಧ್ಯಾಪಕ ರಾದ ಶ್ರೀಕೃಷ್ಣ ಭಟ್ ಬಟ್ಯಮೂಲೆ ಇವರನ್ನು ಸುಧಾಸೂರ್ಯನಾರಾಯಣ ಭಟ್ ದಂಪತಿಗಳು ಸನ್ಮಾನಿಸಿದರು.
ಪ್ರತಿ ಗುರುವಾರ ನಡೆಯುವ ವೇದಪಾಠದಲ್ಲಿ ವಯೋಮಿತಿ ಇಲ್ಲದೆ ಅಧ್ಯಯನ ನಡೆಸಲು ಅವಕಾಶವಿದ್ದು ಭಾರತೀಯ ಸಂಸ್ಕೃತಿ ಸಂಸ್ಕಾರಗಳನ್ನು ಉಳಿಸುವಲ್ಲಿ ಸಮಾಜದ ಬಂಧುಗಳು ತಮ್ಮನ್ನು ತೊಡಗಿಸಿಕೊಳ್ಳಲು ಕಶೆಕೋಡಿಯವರು ಕರೆ ನೀಡಿದರು.

More from the blog

ದೆಹಲಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ…. ಸಿದ್ದಕಟ್ಟೆ ಪೇಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ*

  ದೆಹಲಿ ವಿಧಾನ ಸಭೆಗೆ ನಡೆದ ಚುನಾವಣೆ ಯಲ್ಲಿ ಭಾರತೀಯ ಜನತಾ ಪಕ್ಷ 70 ಸ್ಥಾನ ಗಳಲ್ಲಿ ಬರೋಬ್ಬರಿ 48 ಸ್ಥಾನ ಗಳನ್ನು ಗೆಲ್ಲುವ ಮೂಲಕ ಭರ್ಜರಿ ಜಯಭೇರಿ ಗಳಿಸುವುದರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರ...

ಜುಗಾರಿ ಅಡ್ಡೆಗೆ ದಾಳಿ: ಹತ್ತು ಜನರ ಬಂಧನ

ಬಂಟ್ವಾಳ: ಹಣ ಪಣಕ್ಕಿಟ್ಟು ಜುಗಾರಿ ಆಟ ಆಡುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತ್ರತ್ವದ ತಂಡ ಆಟದಲ್ಲಿ ನಿರತರಾಗಿದ್ದ 10 ಮಂದಿ ಆರೋಪಿಗಳನ್ನು ಹಾಗೂ ಸಾವಿರಾರು...

ಮಾರ್ಬಲ್ ಲಾರಿ ಪಲ್ಟಿ

ಬಂಟ್ವಾಳ: ಮಾರ್ಬಲ್ ಲೋಡ್ ಲಾರಿಯೊಂದು ತಾಂತ್ರಿಕ ದೋಷದಿಂದ ರಸ್ತೆಯ ವಿಭಾಜಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ರಾಷ್ಟ್ರೀಯ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ರಾಮಲ್ ಕಟ್ಟೆ ಎಂಬಲ್ಲಿ ಪಲ್ಟಿಯಾಗಿದೆ. ಘಟನೆಯಿಂದ ಯಾವುದೇ ಅಪಾಯ...

ಗಣಿ ಇಲಾಖೆ ಅಧಿಕಾರಿ ವಿರುದ್ಧ ಕ್ರಮಕ್ಕೆ ಸೂಚನೆ

ಬಂಟ್ವಾಳ : ಬಂಟ್ವಾಳದಲ್ಲಿ ಫೆ. 5 ರಂದು ನಡೆದ ಜನತಾದರ್ಶನಕ್ಕೆ ಗೈರು ಹಾಜರಾದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್...