ಕಲ್ಲಡ್ಕ : ಬೆಳಗಾವಿಯಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಮತ್ತು ಕ್ಷೇತ್ರ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ 9ನೇ ತರಗತಿಯ ವಿದ್ಯಾರ್ಥಿಗಳಾದ ಸುಶೃತ ಪ್ರಥಮ ಸ್ಥಾನ, ಶಮನ್ ದ್ವಿತೀಯ, ಶ್ರೀರಾಮ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ


ಕಲ್ಲಡ್ಕ : ಬೆಳಗಾವಿಯಲ್ಲಿ ನಡೆದ ವಿದ್ಯಾಭಾರತಿ ಪ್ರಾಂತ ಮತ್ತು ಕ್ಷೇತ್ರ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆ 9ನೇ ತರಗತಿಯ ವಿದ್ಯಾರ್ಥಿಗಳಾದ ಸುಶೃತ ಪ್ರಥಮ ಸ್ಥಾನ, ಶಮನ್ ದ್ವಿತೀಯ, ಶ್ರೀರಾಮ ತೃತೀಯ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ