ಬಂಟ್ವಾಳ: ಆ. 25ರಂದು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಯಕ್ಷಗಾನ ಮುಖವರ್ಣಿಕೆ ಸ್ಪರ್ಧೆಯಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜು, ಕಲ್ಲಡ್ಕದ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಸುಧಾಂಶು ತೃತೀಯ ಸ್ಥಾನ ಪಡೆದಿರುತ್ತಾನೆ.

ಬಂಟ್ವಾಳ: ಆ. 25ರಂದು ಮಂಗಳೂರು ವಿಶ್ವವಿದ್ಯಾಲಯದಲ್ಲಿ ಶೇಣಿ ಗೋಪಾಲಕೃಷ್ಣ ಭಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಯಕ್ಷಗಾನ ಮುಖವರ್ಣಿಕೆ ಸ್ಪರ್ಧೆಯಲ್ಲಿ ಶ್ರೀರಾಮ ಪದವಿಪೂರ್ವ ಕಾಲೇಜು, ಕಲ್ಲಡ್ಕದ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿಯಾದ ಸುಧಾಂಶು ತೃತೀಯ ಸ್ಥಾನ ಪಡೆದಿರುತ್ತಾನೆ.