Monday, July 14, 2025

ವಲಯ ಮಟ್ಟದ ಪ್ರತಿಭಾಕಾರಂಜಿ ಶ್ರೀರಾಮ ಪ್ರೌಢಶಾಲೆ – ಸಮಗ್ರ ಪ್ರಶಸ್ತಿ

ಕಲ್ಲಡ್ಕ: ಪೆರ್ನೆ ಶ್ರೀರಾಮಚಂದ್ರ ವಿದ್ಯಾಲಯದಲ್ಲಿ ನಡೆದ ವಲಯ ಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಶ್ರೀರಾಮ ಪ್ರೌಢಶಾಲಾ ವಿದ್ಯಾರ್ಥಿಗಳು ತುಳು ಭಾಷಣದಲ್ಲಿ 10 ನೇ ಅವಿನಾಶ್ ಪ್ರಥಮ, ತೆಲುಗು ಭಾಷಣದಲ್ಲಿ 10ನೇ ದೀಕ್ಷಾ ಪ್ರಥಮ, ಕೊಂಕಣಿ ಭಾಷಣದಲ್ಲಿ 10ನೇ ಅನುಷಾ ಪ್ರಥಮ, ಮರಾಠಿ ಭಾಷಣದಲ್ಲಿ 10ನೇ ಆಶಿಷ್ ಸುಭಾಷ್‌ದಾಮ್ಲೆ ಪ್ರಥಮ, ಭಾವಗೀತೆ ಶರಣ್ಯ 9ನೇ ಪ್ರಥಮ, ಧಾರ್ಮಿಕ ಪಠಣ 10ನೇ ಪದ್ಮಶ್ರೀ ಪ್ರಥಮ, ಯಕ್ಷಗಾನ ವೈಯಕ್ತಿಕ 10ನೇ ವಂಶಿ ಪ್ರಥಮ, ಸಂಸ್ಕೃತ ಭಾಷಣ 10ನೇ ಚಿದಾನಂದ ದ್ವಿತೀಯ, ಗಝಲ್ 10ನೇ ಅನಘಾ ದ್ವಿತೀಯ, ಭರತನಾಟ್ಯ 10ನೇ ಭವಿತಾ ಕೆ. ದ್ವಿತೀಯ, ಮಿಮಿಕ್ರಿ 10ನೇ ತ್ರಿಜಿತ್‌ ತೃತೀಯ, ತಮಿಳು ಭಾಷಣ 9ನೇ ವಿಧ್ಯಶ್ರೀ ತೃತೀಯ, ಕನ್ನಡ ಭಾಷಣ 9ನೇ ಆದಿತ್ಯ ಮೈಥಿಲಿ ತೃತೀಯ, ನಾಟಕ ಗುಂಪು ಸ್ಪರ್ಧೆ ದ್ವಿತೀಯ, ನೃತ್ಯತಂಡ ತೃತೀಯ. ಒಟ್ಟು 7 ಪ್ರಥಮ ಸ್ಥಾನ, ನಾಲ್ಕು ದ್ವಿತೀಯ ಸ್ಥಾನ, ನಾಲ್ಕು ತೃತೀಯ ಸ್ಥಾನ ಪಡೆದು ವಲಯ ಮಟ್ಟದಲ್ಲಿ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

More from the blog

ಶ್ರೀ ಕ್ಷೇ.ಧ.ಗ್ರಾ.ಯೋ.ಬಿ.ಸಿ ಟ್ರಸ್ಟ್ ಮಾಣಿ ವಲಯದ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ..

ಬಂಟ್ವಾಳ : ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಏಮಾಜೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಮಾಣಿ...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳಿನ ಅಭಾವದಿಂದ ಕಾರ್ಮಿಕರಿಗೆ ತೊಂದರೆ : ಸಮಸ್ಯೆ ಬಗೆಹರಿಸಲು ಬಿ.ಎಂ.ಎಸ್ ಮನವಿ 

ಬಂಟ್ವಾಳ: ರಾಜ್ಯ ಸರಕಾರವು ಸ್ಪಷ್ಟ ಕಾನೂನು ರೂಪಿಸದ ಪರಿಣಾಮ ಪ್ರಸ್ತುತ ಕೆಂಪುಕಲ್ಲು, ಮರಳಿನ ಅಭಾವದಿಂದ ಕಾರ್ಮಿಕರಿಗೆ ಕೆಲಸವಿಲ್ಲದೆ ಕುಟುಂಬ ಪೋಷಣೆ ಕಷ್ಟವಾಗಿದೆ. ಸಾಲದ ಕಂತು ಪಾವತಿಸುವುದು ಕೂಡ ಸವಾಲಾಗಿದ್ದು, ಶಾಲಾರಂಭದಲ್ಲೇ ಇಂತಹ ಸಮಸ್ಯೆಯಿಂದ...

Women missing : ವಿವಾಹಿತ ಮಹಿಳೆ ನಾಪತ್ತೆ – ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು

ಬಂಟ್ವಾಳ: ಬಿಸಿರೋಡಿನ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ಗ್ರಾಮದ ಅಚ್ಚರಕಟ್ಟೆ ನಿವಾಸಿ ವಸಂತ ನಾಗಣ್ಣ...