Tuesday, February 3, 2026

ಕಲ್ಲಡ್ಕ ಝಮಾನ್ ಬಾಯ್ಸ್ ತಂಡದ ನೂತನ ಅದ್ಯಕ್ಷ ರಾಗಿ ಮುನಾಝ್ (ಮುನ್ನ) ಆಯ್ಕೆ

ವಿಟ್ಲ : ಕಲ್ಲಡ್ಕ ಝಮಾನ್ ಬಾಯ್ಸ್ ತಂಡದ ನೂತನ ಅದ್ಯಕ್ಷ ರಾಗಿ ಮುನಾಝ್(ಮುನ್ನ) ಅವಿರೋಧವಾಗಿ ಆಯ್ಕೆಯಾದರು.
ಝಮಾನ್ ಬಾಯ್ಸ್ ತಂಡದ ಸದಸ್ಯ ಹೈದರ್ ರವರ ನಿವಾಸದಲ್ಲಿ ಇತ್ತೀಚೆಗೆ ಮನ್ಸೂರ್ ಸೂರಜ್ ಆವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಈ ಆಯ್ಕೆ ನಡೆದಿದ್ದು ಗೌರವಾಧ್ಯಕ್ಷರಾಗಿ ನಝೀರ್ ಐ ಎನ್ ಕಲ್ಲಡ್ಕ, ಉಪಾಧ್ಯಕ್ಷರಾಗಿ ಹಾರಿಸ್ ಕಲ್ಲಡ್ಕ ಐ ಎನ್, ಪ್ರಧಾನ ಕಾರ್ಯದರ್ಶಿಯಾಗಿ ಅಝೀಮ್ ಕಲ್ಲಡ್ಕ ಆಯ್ಕೆಯಾದರು.


ಜೊತೆ ಕಾರ್ಯದರ್ಶಿಯಾಗಿ ನಝೀರ್ ಕಲ್ಲಡ್ಕ, ಕೋಶಾಧಿಕಾರಿ ಯಾಗಿ ನೌಫಲ್ ಐ ಎನ್ ಕಲ್ಲಡ್ಕ, ಹಾಗೂ ಅಝರ್ ಮಿಲಾದ್ ಐ ಎನ್ ಕಲ್ಲಡ್ಕ ಅವರನ್ನು ಆರಿಸಲಾಯಿತು.
ಸಲಹೆಗಾರರಾಗಿ ಫಾರೂಕ್ ಐ ಎನ್ ಕಲ್ಲಡ್ಕ, ಶಹೀದ್ ಬಲ್ಲೆಕೋಡಿ. ಮಾಧ್ಯಮ ವಕ್ತಾರರಾಗಿ ಅಶ್ರಫ್ ಅರಬಿ ಕಲ್ಲಡ್ಕ, ಇರ್ಫಾನ್ ಕಲ್ಲಡ್ಕ, ಹಾಗೂ ಕೆ.ಕೆ.ಜಬ್ಬಾರ್ ಅವರನ್ನು ನೇಮಿಸಲಾಯಿತು.
ಮಾದ್ಯಮ ವಕ್ತಾರ ಅಶ್ರಫ್ ಅರಬಿ ಸ್ವಾಗತಿಸಿ, ವಂದಿಸಿದರು.

More from the blog

B.C.Road : ಮಹಿಳಾ ಮತ್ತು ಮಕ್ಕಳ ಸಂಭ್ರಮೋತ್ಸವ..

ಬಂಟ್ವಾಳ : ಜೀವನದ ಪ್ರತೀ ಕ್ಷಣದಲ್ಲಿ ಮಹಿಳೆಯರು ಸಂತೋಷ-ಸಂತಸ‌ ಪಡೆಯುವ ಸನ್ನಿವೇಶಗಳು ಸಮಾಜದಲ್ಲಿ ನಿರ್ಮಾಣಗೊಳ್ಳಲಿ ಎಂದು ಹಿರಿಯ ವಕೀಲ ಅಶ್ವನಿ‌ ಕುಮಾರ್ ರೈ ಹೇಳಿದರು. ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ‌ ಸಂಸ್ಥೆ ಮತ್ತು...

ಮಡಂತ್ಯಾರು : ನಕಲಿ ಚಿನ್ನದ ಸರ ಅಡವಿಟ್ಟು ವಂಚನೆ – ಇಬ್ಬರ ಬಂಧನ

ಬಂಟ್ವಾಳ: ಲಕ್ಷಾಂತರ ರೂ ಸಾಲ ಪಡೆಯುವ ಉದ್ದೇಶದಿಂದ ನಕಲಿ ಚಿನ್ನದ ಸರವನ್ನು ಅಡವಿಡಲು ಸಹಕಾರಿ ಸಂಘವೊಂದಕ್ಕೆ ಬಂದ ಇಬ್ಬರು ಆರೋಪಿಗಳು ಪೋಲೀಸರ ಅತಿಥಿಯಾಗಿದ್ದಾರೆ. ಮಡಂತ್ಯಾರು ಎಂಬಲ್ಲಿರುವ ಒಡಿಯೂರು ಶ್ರೀ ವಿವಿದ್ದೋದೇಶ ಸೌಹಾರ್ದ ಸಹಕಾರಿ ಸಂಘಕ್ಕೆ...

ಮಾಣಿ : ಪೈಪ್ ಲೈನ್ ಕಾಮಗಾರಿಯಿಂದ ಹದಗೆಟ್ಟ ರಸ್ತೆ – ಪ್ರತಿಭಟನೆಗೆ ಮುಂದಾದ ನಾಗರಿಕರು 

ವಿಟ್ಲ: ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಪೈಪ್ ಲೈನ್ ಕಾಮಗಾರಿ ನಡೆಸುವ ವೇಳೆ ಮಾಣಿ ಗ್ರಾಮದ ಅರ್ಬಿ ಪ್ರದೇಶದಲ್ಲಿ ರಸ್ತೆಯನ್ನು ಅಗೆದು ಅದರ ಮಧ್ಯ ಭಾಗದಲ್ಲಿ ಪೈಪ್ ಅಳವಡಿಕೆ ಮಾಡಿ ವ್ಯವಸ್ಥಿತವಾಗಿ ಅದನ್ನು...

B.C. Road : FTM ತರಬೇತಿ ಮತ್ತು ಅಭಿಯಾನ ಕಾರ್ಯಕ್ರಮ..

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ , ಜಿಲ್ಲಾ ಪ್ರಯೋಗಾಲಯ ಮಂಗಳೂರು ಇವರ ವತಿಯಿಂದ, ಗ್ರಾ.ಪಂ.ಅಧ್ಯಕ್ಷರುಗಳು,ಸದಸ್ಯರುಗಳು, ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ FTM ತರಬೇತಿ ಮತ್ತು...