Thursday, February 13, 2025

ನವೋದಯ ಯುವಕ ಸಂಘ (ರಿ) ಮೈರಾನ್ ಪಾದೆ, ಕಾಮಾಜೆ ಇದರ ನೂತನ ಅಧ್ಯಕ್ಷರಾಗಿ ಭಾಸ್ಕರ್ ಟೈಲರ್

ಬಂಟ್ವಾಳ: ನವೋದಯ ಯುವಕ ಸಂಘ (ರಿ) ಮೈರಾನ್ ಪಾದೆ , ಕಾಮಾಜೆ ಇದರ 2019-2020 ನೇ ಸಾಲಿನ 30 ವರ್ಷದ ಅಧ್ಯಕ್ಷ ರಾಗಿ ಮಾಜಿ ಪುರಸಭಾ ಸದಸ್ಯ ಭಾಸ್ಕರ್ ಟೈಲರ್ ಕಾಮಾಜೆ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಂಘದ ಅಧ್ಯಕ್ಷ ರಮೇಶ್ ಭಂಡಾರಿ ಅವರ ಅಧ್ಯಕ್ಷ ತೆಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆಯಿತು.
ಉಪಾಧ್ಯಕ್ಷ ರಾಗಿ ಉಮೇಶ್ ಮೈರಾನ್ ಪಾದೆ, ಕಾರ್ಯದರ್ಶಿ ಪುರುಷೋತ್ತಮ ಮೈರಾನ್ ಪಾದೆ, ಜತೆ ಕಾರ್ಯದರ್ಶಿ ಯಾಗಿ ವಿಜಯ ಮೈರಾನ್ ಪಾದೆ, ರಾಜೇಶ್ ಬಿ.ಮೈರಾನ್ ಪಾದೆ, ಕೋಶಾಧಿಕಾರಿ ವಿನೋದ್ ಕುಮಾರ್ ಕಾಮಾಜೆ, ಕ್ರೀಡೆ ಚಿದಾನಂದ ಕಾಮಾಜೆ, ತೇಜಸ್ ಕಾಮಾಜೆ ಹಾಗೂ 15 ಜನರ ಕಾರ್ಯಕಾರಿ ಸಮಿತಿ ಯನ್ನು ರಚನೆ ಮಾಡಲಾಗಿದೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...