Thursday, February 13, 2025

ಮಾ.24 ರಂದು ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವದ ವರ್ಷಾವಧಿ ಸಾಂದಾಯನ

ಬಂಟ್ವಾಳ ತಾಲೂಕು ಕುರಿಯಾಳ ಕಾಂಬೋಡಿಗುತ್ತು ಶ್ರೀ ಉಗ್ಗೆದಲ್ತಾಯ ದೈವಸ್ಥಾನದಲ್ಲಿ ಉಗ್ಗೆದಲ್ತಾಯ ದೈವದ ವರ್ಷಾವಧಿ ಸಾಂದಾಯನ ಮಾ.24 ರಂದು ನಡೆಯಲಿದೆ.

ಮಾ.24 ರಂದು ಬೆಳಿಗ್ಗೆ 5.30 ಗಂಟೆಗೆ ಭಂಡಾರದ ಮನೆಯಿಂದ ಕಾಂಬೋಡಿಗುತ್ತು ಒಳಗುಡ್ಡೆ ದೈವಸ್ಥಾನಕ್ಕೆ ಭಂಡಾರ ಬರುವುದು. ರಾತ್ರಿ 08 ಗಂಟೆಯಿಂದ ಕಾಂಬೋಡಿಗುತ್ತಿನ ಮನೆಯಲ್ಲಿ ಅನ್ನದಾನ ನಡೆಯಲಿದೆ. ಬಳಿಕ ಶ್ರೀ ಉಗ್ಗೆದಲ್ತಾಯ ದೈವದ ನೇಮೋತ್ಸವ ನಡೆಯಲಿದೆ.

ಮಾ.26 ರಂದು ಕಾಂಬೋಡಿಗುತ್ತು ಒಳಗುಡ್ಡೆ ದೈವಸ್ಥಾನದ ಹತ್ತಿರ ಮಾರಿ ಪೂಜೆ ನಡೆಯಲಿರುವುದು.

More from the blog

ತಾತ್ಕಾಲಿಕ ರಸ್ತೆಯಿಂದ ನದಿಗೆ ಬಿದ್ದ ಟಿಪ್ಪರ್

ಕೈಕಂಬ: ಪೊಳಲಿ-ಅಡ್ಡೂರು ಪಲ್ಗುಣಿ ಸೇತುವೆಯ ದುರಸ್ಥಿ ಕಾಮಗಾರಿಯ ಹಿನ್ನಲೆಯಲ್ಲಿ‌ ನದಿಯಲ್ಲಿ ನಿರ್ಮಿಸಲಾದ ತಾತ್ಕಾಲಿಕ ರಸ್ತೆಯಿಂದ ಟಿಪ್ಪರೊಂದು ನೀರಿಗೆ ಬಿದ್ದ ಘಟನೆ ಬುಧವಾರ ಸಂಭವಿಸಿದೆ. ಪೊಳಲಿ-ಅಡ್ಡೂರು ಸೇತುವೆಯ ದುರಸ್ಥಿ ಕಾಮಗಾರಿಯು ಭರದಿಂದ ಸಾಗುತ್ತಿದ್ದು,ಈ ಹಿನ್ನಲೆಯಲ್ಲಿ ಇದಕ್ಕೆ...

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...