Friday, June 27, 2025

ಕನ್ಯಾನ: ಇಫ್ತಾರ್ ಕೂಟ

ವಿಟ್ಲ: ಕನ್ಯಾನ ಚೆಡವು ದುಲ್‌ಪುಕಾರ್ ಸೇವಾ ಸಂಘ ಮತ್ತು ದುಲ್‌ಪುಕಾರ್ ನ್ ಮಸೀದಿಗಲ್ಫ್ ಕಮಿಟಿ ಇದರ ಜಂಟಿ ಆಶ್ರಯದಲ್ಲಿ ಕನ್ಯಾನ ಮಖಾಂಝಿಯಾರತ್‌ನೊಂದಿಗೆ ಕನ್ಯಾನ ಟೌನ್ ಮಸೀದಿಯಲ್ಲಿ ರಮಳಾನ್ ತರಗತಿ ಹಾಗೂ ಕಿಟ್ ವಿತರಣೆ ನಡೆಯಿತು.
ಶೈಖುನಾ ಕನ್ಯಾನ ಉಸ್ತಾದ್ ದುವಾ ನೆರವೇರಿಸಿ ಅಧ್ಯಕ್ಷತೆ ವಹಿಸಿದ್ದರು. ಕುಕ್ಕಾಜೆ ಸಿರಾಜುದ್ದೀನ್ ಸಖಾಫಿ ರಮಾಳಾನ್ ಪ್ರಭಾಷಣಗೈದರು.
ಇದೇ ಅಬ್ದುಲ್‌ಖಾದರ್ ಸದಿ, ಹಮೀದ್ ಸಖಾಫಿ ಪಾಡಿ, ಅಶ್ರಫ್ ಮದನಿ ಚೆಂಬರ್ಪು, ಇಸ್ಮಾಯಿಲ್ ಹಾಜಿ ಪೊಯ್ಯಕಂಡ, ಕನ್ಯಾನ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಪಿ ಅಬ್ದುರ್ರಹ್ಮಾನ್, ಅದ್ದುಚ್ಚ ಚೆಡವು, ಗಲ್ಫ್ ಕಮಿಟಿ ಉಪಾಧ್ಯಕ್ಷ ಜಲಾಲ್ ಮರಾಠಿಮೂಲೆ, ದುಲ್‌ಪುಕಾರ್ ಸೇವಾ ಸಂಘದ ಅಧ್ಯಕ್ಷ ಆಸೀಫ್ ಬನಾರಿ, ಕಮಿಟಿ ಪದಾಧಿಕಾರಿಗಳು, ಊರಿನ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದುಲ್‌ಪುಕಾರ್ ಗಲ್ಫ್ ಸಮಿತಿಯಿಂದ ಬಡ ಮತ್ತು ಅನಾಥರಾದ 90 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಿಸಲಾಯಿತು.

More from the blog

ಪಂತಡ್ಕ : ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ..

ಬಂಟ್ವಾಳ : ನೆಟ್ಲಮುಡ್ನೂರು ಗ್ರಾಮದ ತರ್ಬಿಯತುಲ್ ಇಸ್ಲಾಂ ಮದ್ರಸ ಪಂತಡ್ಕ ಇದರ ವಿದ್ಯಾರ್ಥಿ ಸಂಘಟನೆ ಎಸ್.ಕೆ.ಎಸ್.ಬಿ.ವಿ ವತಿಯಿಂದ ಸಮಸ್ತ ನೂರನೇ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಮದ್ರಸ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ಥಳೀಯ...

ಬಡ ಮಗುವಿನ ಚಿಕಿತ್ಸೆ ನೆರವಿಗೆ ಮುಂದಾದ ಸಿದ್ದಕಟ್ಟೆ ಪ್ರಾ. ಕೃ. ಪತ್ತಿನ ಸಹಕಾರ ಸಂಘ…

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಇನ್ನೂ ಹೆಚ್ಚಿನ...

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...