Wednesday, February 12, 2025

ಕಾರಾಜೆ ನೂರುಲ್ ಹುದಾ ಜುಮಾ ಮಸ್ಜಿದ್: ನೂತನ ಅಧ್ಯಕ್ಷರಾಗಿ ಶೇಖಬ್ಬ ಹಾಜಿ ಪುನರಾಯ್ಕೆ

ಬಂಟ್ವಾಳ: ಕಾರಾಜೆ ನೂರುಲ್ ಹುದಾ ಜುಮಾ ಮಸ್ಜಿದ್ ಇದರ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಶೇಖಬ್ಬ ಹಾಜಿ ಅವರು ಪುನರಾಯ್ಕೆಯಾಗಿದ್ದಾರೆ.
ಇತ್ತಿಚೆಗೆ ಸಮಿತಿಯ ಗೌರವಾಧ್ಯಕ್ಷ ಅಬ್ದುರ್ರಹ್ಮಾನ್ ಮದನಿ ಜೆಪ್ಪು ಅವರ ಅಧ್ಯಕ್ಷತೆಯಲ್ಲಿ ನೂರುಲ್ ಹುದಾ ಮದ್ರಸ ಹಾಲ್‌ನಲ್ಲಿ ಈ ಆಯ್ಕೆ ನಡೆಯಿತು.


ಗೌರವಾಧ್ಯಕ್ಷರಾಗಿ ಅಬ್ದುಲ್ ರಹ್ಮಾನ್ ಮದನಿ, ಉಪಾಧ್ಯಕ್ಷರಾಗಿ ಅಬ್ಬುಲ್ ಲತೀಫ್ ಹಾಜಿ ಮತ್ತು ಇಬ್ರಾಹಿಂ ಕಾರಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಮುಹಮ್ಮದ್ ಹನೀಫ್, ಕಾರ್ಯದರ್ಶಿಗಳಾಗಿ ಅಬ್ದುಲ್ ಮುಬಾರಕ್ ಕಾರಾಜೆ ಮತ್ತು ಮುಹಮ್ಮದ್ ಕಾರಾಜೆ, ಕೋಶಾಧಿಕಾರಿಯಾಗಿ ಅಬ್ದುಲ್ ಖಾದರ್, ಲೆಕ್ಕ ಪರಿಶೋಧಕರಾಗಿ ರಹಿಮಾನ್ ಕಾರಾಜೆ ಹಾಗೂ ಮುಹಮ್ಮದ್ ಶರೀಫ್, ಅನ್ಸಾರ್, ಮುಹಮ್ಮದ್ ಮೈಡಿಯರ್, ಫಾರೂಕ್, ಅಬುಬಕರ್ ಚೆಡವು, ಅಶ್ರಫ್, ಕೆ.ಎಚ್. ಇಬ್ರಾಹಿಂ, ಮೋನಾಕ, ಅಬುಕ, ಸತ್ತಾರ್, ನಿಸಾರ್, ನಝಿರ್, ಅಬ್ಬಾಸ್ ಅವರನ್ನು ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...