Wednesday, July 9, 2025

ಆಯುಷ್ ಕಾರ್ಯಗಾರ

ಬಂಟ್ವಾಳ: ಆಯುಷ್ ಇಲಾಖೆ ವತಿಯಿಂದ ಬಂಟ್ವಾಳ ತಾಲೂಕು ಪಂಚಾಯತ್ ಎಸ್ .ಜಿ.ಎಸ್.ವೈ ಸಭಾಂಗಣದಲ್ಲಿ ಆಶಾ ಕಾರ್ಯಕರ್ತೆಯರಿಗೆ ಒಂದು ದಿನದ ಆಯುಷ್ ಕಾರ್ಯಗಾರ ಡಾ| ಕೆ.ಎ.ಮಣಿಕರ್ಣಿಕ ಅವರ ನೇತ್ರತ್ವದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು ವಹಿಸಿದ್ದರು.
ಬಳಿಕ ಕಾರ್ಯಗಾರದಲ್ಲಿ ಮಾತನಾಡಿದ ಚಂದ್ರಹಾಸ ಕರ್ಕೇರ ಆಯುಷ್ ಪದ್ದತಿ ಯಲ್ಲಿ ಮಾನವನ ದೇಹದ ಆರೋಗ್ಯ ರಕ್ಷಣೆ , ರೋಗ ಬಾರದಂತೆ ತಡೆಗಟ್ಟುವಲ್ಲಿ ದೇಹದ ರೋಗ ನಿರೋಧಕ ಶಕ್ತಿಯನ್ನು ವ್ರದ್ದಿಸುವ ಅನೇಕ ವಿಧಾನಗಳನ್ನು ಜನಸಮುದಾಯದ ಆರೋಗ್ಯ ರಕ್ಷಣೆ ಯ ಜವಾಬ್ದಾರಿ ಹೊತ್ತಿರುವ ಆಶಾ ಕಾರ್ಯಕರ್ತೆ ಯರು, ಅಂಗನವಾಡಿ ಕಾರ್ಯಕರ್ತರು ತಿಳಿದುಕೊಂಡು ಸಮುದಾಯಕ್ಕೆ ತಲುಪಿಸುವಂತಹ ಕಾರ್ಯಕ್ರಮ ವಾಗಬೇಕು ಎಂದರು.
ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಮೀ ಸಿ. ಬಂಗೇರ, ತಾ.ಪಂ.ಇ.ಒ.ರಾಜಣ್ಣ, ಸಂಪನ್ಮೂಲ ವ್ಯಕ್ತಿ ಉಪನ್ಯಾಸಕಿ ನಿಕಿತಾ ಸಿಬಿಲ್ ರೆಬೆಲ್ಲೊ, ಡಾ| ಪ್ರಸನ್ನ ರಾಕುಂಜ, ಡಾ| ಜ್ಯೋತಿ ಉಳಿಪ್ಪಾಡಿ ಮತ್ತಿತರ ರು ಉಪಸ್ಥಿತರಿದ್ದರು.

More from the blog

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...

ಕಾರ್ಮಿಕರ ಅಖಿಲ ಭಾರತ ಮುಷ್ಕರದ ಅಂಗವಾಗಿ ಕಾರ್ಮಿಕರ ಪ್ರತಿಭಟನೆ..

ಬಂಟ್ವಾಳ : ಕಾರ್ಮಿಕ ಕಾಯ್ದೆಗಳ ತಿದ್ದುಪಡಿ ವಿರೋಧಿಸಿ ಹಾಗೂ ಕೇಂದ್ರ ಸರಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಅಖಿಲ ಭಾರತ ಮುಷ್ಕರದ ದ ಅಂಗವಾಗಿ ಜೆ.ಸಿ.ಟಿ.ಯು ಮತ್ತು ಸಂಯುಕ್ತ ಹೋರಾಟ...

ಭಾರೀ ಮಳೆ ಮುನ್ಸೂಚನೆ : ಒಂದು ವಾರ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್..

ಮಂಗಳೂರು : ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 14ರವರೆಗೆ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು,...

ಕುಡ್ತಮುಗೇರು: ಬಸ್ಸಿನಿಂದ ರಸ್ತೆಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು 

ವಿಟ್ಲ: ಖಾಸಗಿ ಬಸ್ಸಿನಿಂದ ಬಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕುಡ್ತಮುಗೇರು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕೊಡಂಗೆ ನಿವಾಸಿ ಚಿದಾನಂದ ರೈ (43 ವ.) ಮೃತಪಟ್ಟವರು. ಜು.7ರಂದು ಬೆಳಗ್ಗೆ...