Thursday, June 26, 2025

ಕಟೀಲು ಜಾತ್ರೋತ್ಸವ ಅರ್ಧಕ್ಕೆ ರದ್ದು

ಮಂಗಳೂರು: ಕೊರೊನಾ ವೈರಸ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಿಂದಾಗಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರಾ ಮಹೋತ್ಸವವನ್ನು ಅರ್ಧಕ್ಕೆ ರದ್ದು ಮಾಡಲಾಗಿದೆ.

ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಜಾತ್ರೋತ್ಸವ ಆಚರಣೆಗೆ ನಿರ್ಧರಿಸಲಾಗಿತ್ತು. ಆದರೆ ಭಕ್ತರು ಭಾರೀ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಜಾತ್ರೋತ್ಸವ ಅರ್ಧಕ್ಕೆ ನಿಲ್ಲಿಸಲಾಗಿದೆ.

ಸೋಮವಾರ ಮಂಗಳೂರು ತಹಶೀಲ್ದಾರ್ ಹಾಗೂ ಇತರ ಅಧಿಕಾರಿಗಳು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ಸರ್ಕಾರದ ಆದೇಶದಂತೆ ಜಾತ್ರೋತ್ಸವ ಆಚರಣೆ ರದ್ದು ಮಾಡಲು ಸೂಚನೆ ನೀಡಿದ್ದರು ಎನ್ನಲಾಗಿದೆ. 

More from the blog

Bantwal : ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ” ಅಭಿಯಾನ – 2025 ಕಾರ್ಯಕ್ರಮ..

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ, ಬಂಟ್ವಾಳ ವೃತ್ತದ ಪೋಲೀಸ್ ಠಾಣೆಯ ಹಾಗೂ ಶಿಕ್ಷಣ ಇಲಾಖೆ, ರೋಟರಿ ಕ್ಲಬ್ ಬಂಟ್ವಾಳ ಲೊರೆಟ್ಟೊ ಹಿಲ್ಸ್, ಬಂಟ್ವಾಳ ಟೌನ್ ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ " ಮಾದಕ...

Netravathi River : ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆ – ಎಚ್ಚರಿಕೆ ವಹಿಸಲು ಸೂಚನೆ..

ಬಂಟ್ವಾಳ: ನೇತ್ರಾವತಿ ನದಿ‌ ನೀರಿನ ಮಟ್ಟ ಏಕಾಏಕಿ ಏರಿಕೆಯಾಗಿದ್ದು 7.4 ಆಗಿದೆ. ಬೆಳಿಗ್ಗೆ 6 ಗಂಟೆಯ ವೇಳೆಗೆ 6.7 ರಲ್ಲಿ ಹರಿಯುತ್ತಿದ್ದ ನದಿ ನೀರು ಸುಮರು 8.30 ಗಂಟೆಗೆ 7.5 ಕ್ಕೆ ಏರಿಕೆಯಾಗಿದೆ. ಅಪಾಯದ...

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...