ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ 6 ಮೇಳಗಳ ತಿರುಗಾಟದ ಅಂಗವಾಗಿ ಕಟೀಲು ದೇವಸ್ಥಾನದ ರಥಬೀದಿಯಲ್ಲಿ ಸೋಮವಾರ ಏಕಕಾಲದಲ್ಲಿ 6 ರಂಗಸ್ಥಳದಲ್ಲಿ ಯಕ್ಷಗಾನ ಬಯಲಾಟ ನಡೆಯಿತು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಆರೂ ಮೇಳಗಳ ಇಂದಿನ ಸೇವೆ :
* ಕದ್ರಿ ಹತ್ತು ಸಮಸ್ತರು, ಕದ್ರಿ ಕ್ಷೇತ್ರದ ರಾಜಾಂಗಣದಲ್ಲಿ
* ಪೊಳಲಿ ಸೇವೆ, ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಎದುರು
* ಶಿಬರೂರು ಸೇವೆ
* ಶ್ರೀ ಅರಸು ಕುಂಜಿರಾಯ ದೈವಸ್ಥಾನ ಆಡಳಿತ ಮಂಡಳಿ ಮತ್ತು ಅತ್ತೂರು ಕೆಮ್ರಾಲ್ ಕಿಲೆಂಜೂರು ಹತ್ತು ಸಮಸ್ತರು
* ರತ್ನಾಕರ ಆಚಾರ್ಯ, ಸೇಮೆ ಗುರಿ, ಕಣಂಜಾರು, ಬೈಲೂರು
* ಶಾಂತಿ ಭವನ ಬಜಪೆ ಬಸ್ಟ್ಯಾಂಡ್ ಬಳಿ

