Friday, July 11, 2025

ಎಪ್ರಿಲ್ 5 ಮತ್ತು 7 ಪುತ್ತೂರಿನಲ್ಲಿ ಕಥಾಕಮ್ಮಟ

ಪುತ್ತೂರು: ಸಂಸಾರ ಜೋಡುಮಾರ್ಗ ಹಾಗೂ ಡಾ.ಶಿವರಾಮ ಕಾರಂತ ಸಾಹಿತ್ಯ ವೇದಿಕೆ ಹಾರಾಡಿ ಇವರ ಆಶ್ರಯದಲ್ಲಿ ನಿರತನಿರಂತ-ಬಹುವಚನಂ ಸಹಯೋಗದಲ್ಲಿ ಎರಡು ಡೂ ದಿನಗಳಲ್ಲಿ ಬೆದಿನಗಳ ಕಥಾ ಕಮ್ಮಟವು ಏಪ್ರಿಲ್ 5 ಮತ್ತು 7ರಂದು ಹಾರಾಡಿ ಸರ್ಕಾರಿ ಮಾದರಿ ಉನ್ನತ ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ. ಎರಳಿಗ್ಗೆ 9.30 ರಿಂದ ಸಂಜೆ 4 ಗಂಟೆಯವರೆಗೆ ಕಮ್ಮಟ ನಡೆಯಲಿದ್ದು ಪ್ರೌಢಶಾಲೆ ಹಾಗೂ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬಹುದಾಗಿದೆ.

ಕಮ್ಮಟದಲ್ಲಿ ಕಥಾರಚನೆ, ಕಥಾನಿರೂಪಣೆ ಹಾಗೂ ಕಥಾವಾಚನದ ಕುರಿತಾಗಿ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು.ಸಾಹಿತ್ಯರಚನೆಯಲ್ಲಿ ಆಸಕ್ತಿ, ಕಥಾನಿರೂಪಣೆ ಹಾಗೂ ವಾಚನದಲ್ಲಿ ಆಸಕ್ತಿಯುಳ್ಳವರು ಕಮ್ಮಟದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಈ ಕೆಳಗಿನ ದೂರವಾಣಿಗೆ ಕರೆ ಮಾಡಿ ಹೆಸರು ನೊಂದಾಯಿಸಬೇಕು. ಸಂಪರ್ಕಿಸಿ: 9481017606-ಮೌನೇಶ ವಿಶ್ವಕರ್ಮ
9741669646-ಪ್ರಶಾಂತ್ ಅನಂತಾಡಿ.

More from the blog

ಕುಂಜರ್ಕಳದ ತಡೆಗೋಡೆ, ಬಸ್ಸು ತಂಗುದಾಣ, ಹೈಮಾಸ್ಟ್ ದೀಪ ಉದ್ಘಾಟಿಸಿದ ಯು.ಟಿ.ಖಾದರ್..

ಬಂಟ್ವಾಳ: ಶಾಸಕರ ಅನುದಾನದಿಂದ ನಿರ್ಮಾಣಗೊಂಡ ಪುದು ಗ್ರಾಮದ ಕುಂಜರ್ಕಳದ ತಡೆಗೋಡೆ, ೧೦ನೇ ಮೈಲುಕಲ್ಲು ಬಳಿ ಬಸ್ಸು ತಂಗುದಾಣ ಹಾಗೂ ತ್ವಾಹಾ ಜುಮಾ ಮಸೀದಿ ಬಳಿ ಅನುಷ್ಠಾನಗೊಂಡ ಹೈಮಾಸ್ಟ್ ದೀಪವನ್ನು ಸ್ಪೀಕರ್ ಯು.ಟಿ.ಖಾದರ್ ಅವರು...

ಗುರು ಪೂರ್ಣಿಮೆಯ ಪ್ರಯುಕ್ತ ನಿವೃತ ಶಿಕ್ಷಕಿ ಲಕ್ಷ್ಮೀ ಅವರಿಗೆ ಗೌರವರ್ಪಣೆ 

ಬಂಟ್ವಾಳ : ಗುರು ಪೂರ್ಣಿಮೆಯ ಪ್ರಯುಕ್ತ ಸಜೀಪ ಮುನ್ನೂರು ಬಿಜೆಪಿ ಗ್ರಾಮ ಸಮಿತಿಯ 4ನೇ ವಾರ್ಡಿನ ಬೊಕ್ಕಸ ನಿವಾಸಿಯಾದ ನಿವೃತ ಶಿಕ್ಷಕಿಯಾದ ಮಾತೃ ವಾತ್ಸಲ್ಯದ ಲಕ್ಷ್ಮೀ ಟೀಚರ್ ಇವರಿಗೆ ಬಿಜೆಪಿ ಮುಖಂಡರು ಮಾಜಿ...

ಕೆಂಪುಕಲ್ಲು, ಮರಳು ಸಮಸ್ಯೆ : ಜು.14ಕ್ಕೆ ಬಂಟ್ವಾಳ ತಾಲೂಕು ಕೇಂದ್ರದಲ್ಲಿ ಪ್ರತಿಭಟನೆ..

ಬಂಟ್ವಾಳ :ಕಾಂಗ್ರೆಸ್ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ದುರಡಳಿತ ನೀತಿಯಿಂದಾಗಿ ದಕ್ಷಿಣ ಕನ್ನಡ ಜೆಲ್ಲೆಯಲ್ಲಿ ಕೆಂಪು ಕಲ್ಲು ಮತ್ತು ಮರಳು ಕ್ರತಕ ಅಭಾವ ಸ್ರಷ್ಟಿಸಿರುವುದರಿಂದ ತೀವ್ರ ಸಮಸ್ಯೆಯಿಂದ ಬಡವರು ನಿರ್ಮಿಸುತ್ತಿರುವ ಸಾವಿರಾರು ಮನೆಗಳು...

ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆ : ನೂತನ ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಶಾಸಕ ರಾಜೇಶ್ ನಾಯ್ಕ್ ನಿರ್ದೇಶನ..

ಬಂಟ್ವಾಳ: ದ.ಕ.ಜಿಲ್ಲೆಗೆ ಮಂಜೂರಾಗಿರುವ ಏಕೈಕ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ನೂತನ ಸುಸಜ್ಜಿತ ‌ಕಟ್ಟಡ ನಿರ್ಮಾಣ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು,ವಿದ್ಯಾರ್ಥಿಗಳ ಅನುಕೂಲತೆಯ ದೃಷ್ಟಿಯಿಂದ ಶೀಘ್ರ ಹೊಸ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಬಂಟ್ವಾಳ...