Saturday, July 5, 2025

ಫೆ.12ರಂದು ಕಾವಳಕಟ್ಟೆಯಲ್ಲಿ ಬೃಹತ್ ಅಮ್ಜದಿ ಸಂಗಮ

ಬಂಟ್ವಾಳ: ಕರ್ನಾಟಕ ರಾಜ್ಯ ಅಮ್ಜದೀಸ್ ಅಸೋಸಿಯೇಷನ್ ನ ಬೃಹತ್ ಅಮ್ಜದಿ ಸಂಗಮ ಹಾಗೂ ಜಾಮಿಅಃ ಅಮ್ಜದಿಯ್ಯಃ ರಝ್ವಿಯ್ಯಃ ದ ಮುತವ್ವಲ್ ಕೋರ್ಸ್ ಗೆ ಪ್ರವೇಶ ಪರೀಕ್ಷೆ ಕಾವಳಕಟ್ಟೆ ಅಲ್ ಖಾದಿಸಾ ವಿದ್ಯಾಸಂಸ್ಥೆ ಯಲ್ಲಿ ಫೆಬ್ರವರಿ 12 ಸೋಮವಾರದಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.

ಕರ್ನಾಟಕ ರಾಜ್ಯ ಅಮ್ಜದೀಸ್ ಅಸೋಸಿಯೇಷನ್‌ನ ರಾಜ್ಯಾಧ್ಯಕ್ಷ ಎ ಕೆ ರಝಾ ಅಮ್ಜದಿ ಉಪ್ಪಿನಂಗಡಿ ಅಧ್ಯಕ್ಷತೆ ವಹಿಸುವರು ಕಾವಳಕಟ್ಟೆ ಹಝ್ರತ್ ಸಭೆಯನ್ನು ಉದ್ಘಾಟಿಸುವರು ನಿರ್ಧೇಶಕರಾದ ಯೂಸುಫ್ ರಝಾ ಅಮ್ಜದಿ ದಾವಣಗೆರೆ ಮುಖ್ಯ ಪ್ರಭಾಷಣಗೈಯ್ಯಲಿರುವರು ಎಂದು ಅಮ್ಜದೀಸ್ ಅಸೋಸಿಯೇಷನ್ ನ ರಾಜ್ಯ ಕಾರ್ಯದರ್ಶಿ ಹಾಫಿಳ್ ಮುಈನುದ್ದೀನ್ ಅಮ್ಜದಿ ಉಳ್ಳಾಲ ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

More from the blog

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...

Bhandaribettu : ರಸ್ತೆಗೆ ಉರುಳಿ ಬಿದ್ದ ಬಂಡೆಕಲ್ಲು – ಪುರಸಭೆ, ಕಂದಾಯ ಇಲಾಖೆಯಿಂದ ತೆರವು ಕಾರ್ಯ

ಬಂಟ್ವಾಳ : ಬಿಸಿರೋಡು - ವಿಲ್ಲಾಪುರಂ ರಾಜ್ಯ ಹೆದ್ದಾರಿಗೆ ಬಂಡೆಕಲ್ಲು ಉರುಳಿ ಬಿದ್ದ ಪರಿಣಾಮ, ಕಕ್ಕೆ ಪದವು ನಿವಾಸಿ ರವಿ ಎಂಬವರ ಸ್ಕೂಟರ್ ಹಾನಿಯಾಗಿ, ಅವರು ಗಾಯಗೊಂಡಿದ್ದಾರೆ. ಬಂಟ್ವಾಳ ಪುಂಜಾಲಕಟ್ಟೆ ರಾಷ್ಟೀಯ ಹೆದ್ದಾರಿ ಬಿ.ಸಿ.ರೋಡ್...

Netravathi Bridge: ಪಾಣೆಮಂಗಳೂರು ಸೇತುವೆಯಲ್ಲಿ ಸಂಚಾರಕ್ಕೆ ಬಿಗ್ ರಿಲೀಫ್ ..

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಉಕ್ಕಿನ ಸೇತುವೆಯ ಸಾಮರ್ಥ್ಯ ಪರೀಕ್ಷೆಯನ್ನು ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯ ಅಧಿಕಾರಿಗಳು ಮಾಡಿದ್ದು, ಇದೀಗ ವರದಿಯನ್ನು ಬಂಟ್ವಾಳ ಪುರಸಭಾ ಇಲಾಖೆಗೆ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...

ಬಂಟ್ವಾಳ ತಾಲೂಕು ಪ್ರಾ. ಕೃ. ಪ. ಸ. ಸಂಘಗಳ ಒಕ್ಕೂಟದ ವತಿಯಿಂದ ಗೌರವ ಅಭಿನಂದನಾ ಕಾರ್ಯಕ್ರಮ..

ಬಂಟ್ವಾಳ : ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿರುವ ಮಣಿನಾಲ್ಕೂರು ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ ಶೆಟ್ಟಿ, ಕಜೆಕಾರು ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಸರಸ್ವತಿ, ಇಡ್ಕಿದು ಸಹಕಾರಿ ಸಂಘದ...