ಮಾಣಿ: ಗುರುವಾರ ರಾತ್ರಿ ಚಂದ್ರದರ್ಶನವಾದ ಮಾಹಿತಿ ಪ್ರಬಲವಾಗಿರುವುದರಿಂದ ಸುಲ್ತಾನುಲ್ ಉಲಮಾ ಎ.ಪಿ ಉಸ್ತಾದ್ ಹಾಗೂ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದರ ಬಳಿ ಖಚಿತವಾದ ಕಾರಣ ಇಂದಿನಿಂದ ಮುಹರ್ರಮ್ ಪ್ರಾರಂಭ ಎಂದು ಖಾಝಿ...
ಬಂಟ್ವಾಳ : ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ ಆಡಳಿತ ಸೌಧದ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಶಿಲ್ದಾರ್ ಅರ್ಚನಾ ಭಟ್ ಮಾತನಾಡಿ, ದೂರದೃಷ್ಟಿಯ ಚಿಂತನೆಯ ವ್ಯಕ್ತಿಯಾಗಿದ್ದ...
ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಟ್ಲ ವರ್ತಕರ ಸಂಘದಿಂದ ತಯಾರಿಸಲಾದ ಪ್ಲಾಸ್ಟಿಕ್ ನಿಷೇಧದ ಸ್ಟಿಕ್ಕರ್ ನ್ನು ವರ್ತಕರ ಸಂಘದ ಸಹಕಾರದೊಂದಿಗೆ ವಿಟ್ಲ ಪೇಟೆಯ...
ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ...