Thursday, February 13, 2025

ಶ್ರೀ ಕಲ್ಲುರ್ಟಿ- ಕಲ್ಕುಡ ಸೇವಾ ಟ್ರಸ್ಟ್ (ರಿ.) ಕೆದ್ಧೇಲ್ ನರಿಕೊಂಬು ಇದರ ನೂತನ ಅಧ್ಯಕ್ಷ ರಾಗಿ ಸುಕೇಶ್ ನಿರ್ಮಲ್ ಆಯ್ಕೆ

ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಶ್ರೀ ಕಲ್ಲುರ್ಟಿ- ಕಲ್ಕುಡ ಸೇವಾ ಟ್ರಸ್ಟ್ (ರಿ.) ಕೆದ್ಧೇಲ್ ನರಿಕೊಂಬು ಇದರ ನೂತನ ಅಧ್ಯಕ್ಷ ರಾಗಿ ಸುಕೇಶ್ ನಿರ್ಮಲ್ ಆಯ್ಕೆಯಾಗಿದ್ದಾರೆ.

ಗೌರವ ಅಧ್ಯಕ್ಷರಾಗಿ ಕಿರಣ್ ದೋಟ, ಉಪಾಧ್ಯಕ್ಷರಾಗಿ ಸುದರ್ಶನ್ ಅಬೇರೊಟ್ಟು, ಕಾರ್ಯದರ್ಶಿಯಾಗಿ ರೋಹಿತ್ ಆಲಾಡಿ, ಜತೆ ಕಾರ್ಯದರ್ಶಿಗಳಾಗಿ ತುಷಾರ್ ಅಬೇರೊಟ್ಟು, ಪವನ್ ಅಬೇರೊಟ್ಟು, ಕೋಶಾಧಿಕಾರಿಯಾಗಿ ಪ್ರಜ್ವಲ್ ಪೆರಾಮುಗೇರ್, ಮಾದವ ಮಿತ್ತಿಲಕೋಡಿ,ಸಂಚಾಲಕರಾಗಿ ರಾಜೇಶ್ ಕೆದ್ಧೇಲ್, ಸಂಘಟನಾ ಕಾರ್ಯದರ್ಶಿಯಾಗಿ ಸೀತಾರಾಮ್ ಸುವರ್ಣ ದೋಟ, ರಂಜಿತ್ ಕೆದ್ಧೇಲ್ ರವರು ಆಯ್ಕೆ ಯಾಗಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರುಗಳಾದ ಪದ್ಮನಾಭ ಗಟ್ಟಿ, ಮೋಹನ್ ಕೆದ್ಧೇಲ್, ಕೊರಗಪ್ಪ ಬಂಗೇರ ಕೆದ್ಧೇಲ್ , ಜಗನಾಥ್ ಬಂಗೇರ ನಿರ್ಮಾಲ್ ಉಪಸ್ಥಿತರಿದ್ದರು.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...