Wednesday, January 28, 2026

ಕೆಲಿಂಜ ಮೆಚ್ಚಿ ಜಾತ್ರೆಯಲ್ಲಿ ಸಾಧಕರಿಗೆ ಸನ್ಮಾನ

ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳ ಕೆಲಿಂಜ ಘಟಕದ ಅಶ್ರಯದಲ್ಲಿ ಕೆಲಿಂಜ ಮೆಚ್ಚಿ ಜಾತ್ರೆಯ ಸಂದರ್ಭದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ದೈವನರ್ತಕರಾದ ಶ್ರೀ ಶೇಖರ ಪರವ ಕಾಪುಮಜಲು ಹಾಗೂ ನಾದಸ್ವರ ವಾದಕರಾದ ಶ್ರೀ ಗೋಪಾಲ ಜೋಗಿ ಕಾಪುಮಜಲು ಇವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ರಾದ ಚಿತ್ತರಂಜನ್ ಪೆಲ್ತಡ್ಕ ವಹಿಸಿದ್ದು ಕೊರಗಪ್ಪ ಗೌಡ ಅಡ್ಯೆಯಿ ಸನ್ಮಾನಿಸಿದರು ಈ ಸಂದರ್ಭದಲ್ಲಿ ಪ್ರಮುಖರಾದ ಪದ್ಮನಾಭ ಗೌಡ ಅಡ್ಯೆಯಿ ,ಶ್ರೀಧರ ಗೌಡ ನಡುವಳಚ್ಚಿಲು , ಜಯಪ್ರಸಾದ್ ಶೆಟ್ಟಿ ಕಲ್ಮಲೆ ,ಸಂದೀಪ್ ಪೂಜಾರಿ ಪೆಲ್ತಡ್ಕ, ಚೇತನ್ ಶೆಟ್ಟಿ ಪೆಲ್ತಡ್ಕ ,ನಾರಾಯಣ ಗೌಡ ಅಡ್ಯೆಯಿ ,ಸಂತೋಷ್ ಕಲ್ಮಲೆ ,ಪ್ರವೀಣ್ ಕಲ್ಮಲೆ,ಸಚ್ಚಿದಾನಂದ ಪೆಲ್ತಡ್ಕ ,ಅಮಿತ್ ಪಡೀಲ್ ,ರಂಜೀತ್ ಪಡೀಲ್ ,ಪುಷ್ಪರಾಜ್ ಕಲ್ಮಲೆ,ಜಗದೀಶ್ ನಗ್ರಿಮೂಲೆ,ದಿವ್ಯರಾಜ್ ಕಲ್ಮಲೆ,ಶ್ರೀಧರ ಗೌಡ ವಳಕುಡ್ಡೆ ,ಅಭಿಲಾಷ್ ಮಾಡಾದಾರ್, ಜನಾರ್ದನ‌ ಕೆಲಿಂಜ,ವಿಶ್ವನಾಥ ಕೆಲಿಂಜ ,ಅರುಣ್ ಪಡೀಲ್ ಉಪಸ್ಥಿತರಿದ್ದರು.

More from the blog

ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯ – ಒಡಿಯೂರುಶ್ರೀ

ವಿಟ್ಲ: ಸದೃಢ ದೇಶ ನಿರ್ಮಾಣದಲ್ಲಿ ಸೈನಿಕರ ಪರಿಶ್ರಮ, ತ್ಯಾಗ ಅತ್ಯಂತ ಪ್ರಾಮುಖ್ಯತೆಯನ್ನು ಪಡೆದಿದೆ. ಯೋಧರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀಗುರುದೇವಾನಂದ ಸ್ವಾಮೀಜಿ ನುಡಿದರು. ಅವರು ಒಡಿಯೂರು ರಾಜಾಂಗಣದಲ್ಲಿ...

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...