Friday, June 27, 2025

ಶಾಸಕ ಯು.ಟಿ.ಖಾದರ್ ರವರ ಸಲಹೆಯ ಮೇರೆಗೆ ಕಿನ್ಸ್ ಫೌಂಡೇಶನ್ ಸಂಸ್ಥೆಯಿಂದ ಆಹಾರ ವಿತರಣೆ

ಕಿನ್ಸ್ ಫೌಂಡೇಶನ್ ಸಂಸ್ಥೆಯ ಅಲ್ತಾಫ್ ಉಳ್ಳಾಲರವರ ಸಹಕಾರದೊಂದಿಗೆ ಹಾಗೂ ಶಾಸಕ ಯು.ಟಿ.ಖಾದರ್ ರವರ ಸಲಹೆಯ ಮೇರೆಗೆ ಸುಮಾರು 1200 ವಲಸೆ ಕಾರ್ಮಿಕರಿಗೆ ನಿನ್ನೆ ಮತ್ತು ಇವತ್ತು ಆಹಾರ ಮತ್ತು ಬೆಳಗಿನ ಉಪಹಾರವನ್ನು ಬಂಟ್ವಾಳ ಬಂಟರ ಭವನದಲ್ಲಿ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಯು.ಟಿ.ಖಾದರ್ ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕರಾದ ರಾಜೇಶ್ ನಾಯಕ್ ರವರು ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸಜೀಪ ಮುನ್ನೂರು ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಉಮರ್ ಫಾರೂಕ್ ಫರಂಗಿಪೇಟೆ, ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ, ಪುದು ವಲಯ ಕಾಂಗ್ರೆಸ್ ಅಧ್ಯಕ್ಷ ರಫೀಕ್ ಪೆರಿಮಾರ್,  ಮುಡಿಪು ಬ್ಲಾಕ್ ಅಧ್ಯಕ್ಷ ಇಂತಿಯಾಜ್ ತುಂಬೆ, ಪುದು ಗ್ರಾಮ ಪಂಚಾಯತ್ ಸದಸ್ಯರಾದ ಇಕ್ಬಾಲ್ ಸುಜೀರ್ ಜಹೀರ್ ಕುಂಪನಮಾಜಲ್ ರಿಯಾಜ್ ಕುಂಪನಮಾಜಲ್ ಮಹಮ್ಮದ್ ಮೋನು ಫರಂಗಿಪೇಟೆ ಹಾಗೂ ಲತೀಫ್ ಅರಫ,  ಪ್ರಕಾಶ್ ಶೆಟ್ಟಿ ತುಂಬೆ,  ಕಾಶಿಂ ಶಾಂತಿಅಂಗಡಿ,  ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶೌಕತ್ಆಲಿ ಪಾಡಿ, ಯುವ ಕಾಂಗ್ರೆಸ್ ಸದಸ್ಯರಾದ ಮಜೀದ್ ಪೇರಿಮರ್ ಇಸ್ಮಾಯಿಲ್ ಕುಂಜತ್ಕಲ್ ಅಶ್ವದ್ ಫರಂಗಿಪೇಟೆ ಆಶಿಮ್ ಮಾರಿಪಳ್ಳ ಜಹೀರ್ ಮಾರಿಪಳ್ಳ ಅಶ್ರಫ್ ಮಲ್ಲಿ ಇಮ್ರಾನ್ ಮಾರಿಪಳ್ಳ ಹಾಗೂ ಬಂಟ್ವಾಳ ತಾಲೂಕು ತಹಶೀಲ್ದಾರ್ ರಶ್ಮಿ ಎಸ್ ಆರ್.ಬಂಟ್ವಾಳ ಗ್ರಾಮಾಂತರ ಠಾಣೆಯ ಎಸೈ ಪ್ರಸನ್ನಕುಮಾರ್ ಬಂಟ್ವಾಳ ನಗರ ಠಾಣೆಯ ಎಸೈ ಅವಿನಾಶ್ ಹಾಗೂ ಮುಂತಾದವರು ಉಪಸ್ಥಿತಿದ್ದರು.

 

More from the blog

ಕರ್ನಾಟಕದ ಕರಾವಳಿ ಸೇರಿ ಹಲವೆಡೆ ಜು. 3ರವರೆಗೆ ಭಾರಿ ಮಳೆ..

ಮಂಗಳೂರು : ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ಇಂದು (ಜೂನ್ 27) ಸಹ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಹೈ ಅಲರ್ಟ್ ಘೋಷಿಸಿದೆ. ಕೊಡಗಿನಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್...

ವಿಟ್ಲ: ಪ್ಲಾಸ್ಟಿಕ್ ಜಾಗೃತಿ ಕಾರ್ಯಕ್ರಮ..

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ವಿಟ್ಲ ವರ್ತಕರ ಸಂಘದಿಂದ ತಯಾರಿಸಲಾದ ಪ್ಲಾಸ್ಟಿಕ್ ನಿಷೇಧದ ಸ್ಟಿಕ್ಕರ್ ನ್ನು ವರ್ತಕರ ಸಂಘದ ಸಹಕಾರದೊಂದಿಗೆ ವಿಟ್ಲ ಪೇಟೆಯ...

5 ವರ್ಷದ ಮಗುವಿನ ಚಿಕಿತ್ಸೆಗೆ ಸಂಗಬೆಟ್ಟು ಗ್ರಾ. ಪಂ ವತಿಯಿಂದ ಸಹಾಯಧನದ ಚೆಕ್ ಹಸ್ತಾಂತರ.. 

ಬಂಟ್ವಾಳ : ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ...

Old Bridge : ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆ ಅಧಿಕಾರಿಗಳಿಂದ ಪಾಣೆಮಂಗಳೂರು ಹಳೆ ಸೇತುವೆಯ ಸಾಮರ್ಥ್ಯ ಪರೀಕ್ಷೆ

ಬಂಟ್ವಾಳ: ಬ್ರಿಟಿಷ್ ಕಾಲದ ಪಾಣೆಮಂಗಳೂರು ಸೇತುವೆಯ ಸಾಮರ್ಥ್ಯ ಪರೀಕ್ಷೆ ನಡೆಸುವ ಉದ್ದೇಶದಿಂದ ಮಂಗಳೂರು ಎನ್.ಐ.ಟಿ.ಕೆ ಸಂಸ್ಥೆಯಿಂದ ಇಬ್ಬರು ಅಧಿಕಾರಿಗಳು ಆಗಮಿಸಿ, ಜಿಲ್ಲಾಧಿಕಾರಿ ಅವರಿಗೆ ವರದಿ ನೀಡಿದ್ದಾರೆ. ಹಳೆ ಸೇತುವೆ ಬಗ್ಗೆ ಸ್ಥಳ ವೀಕ್ಷಣೆಗೆ ಏನ್...