Sunday, June 29, 2025

ಕೊಡಾಜೆ ಗಡಿಸ್ಥಳದಲ್ಲಿ ಫೆ.12 ರಂದು ದೊಂಪದಬಲಿ

ಬಂಟ್ವಾಳ: ಶ್ರೀ ಗುಡ್ಡೆಚಾಮುಂಡಿ ದೈವಸ್ಥಾನ ಗಡಿಸ್ಥಳ- ಕೊಡಾಜೆ, ಮಾಣಿ ಬಂಟ್ವಾಳ ತಾಲೂಕು, ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ ಮಲೆಕೊರತಿ ದೈವಗಳ ದೊಂಪದಬಲಿ ನೇಮ ಫೆ.12 ರಂದು ಶುಕ್ರವಾರ ನಡೆಯಲಿದೆ.

ಆ ಪ್ರಯುಕ್ತ ಫೆ. 9 ನೇ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ಗೊನೆ ಕಡಿಯುವುದು, ಫೆ.12 ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಾಗತಂಬಿಲ, ಸಂಜೆ 6 ಗಂಟೆಗೆ ಮಾಣಿಗುತ್ತು ಚಾವಡಿಯಿಂದ ಭಂಡಾರ ಹೊರಟು ಗಡಿ ಸ್ಥಳಕ್ಕೆ ಬರುವುದು,ರಾತ್ರಿ 7 ರಿಂದ ಅನ್ನಸಂತರ್ಪಣೆ ಹಾಗೂ ರಾತ್ರಿ 10ರಿಂದ ಶ್ರೀ ಗುಡ್ಡೆಚಾಮುಂಡಿ, ಪಂಜುರ್ಲಿ ಮಲೆಕೊರತಿ ದೈವಗಳ ದೊಂಪದಬಲಿ ನೇಮ ಕೊಡಾಜೆ ಗಡಿಸ್ಥಳದಲ್ಲಿ ಜರಗಲಿದೆ ಹಾಗೂ ವಿಠಲ ನಾಯಕ್ ಅವರಿಂದ ಗೀತಾ ಸಾಹಿತ್ಯ ಸಂಭ್ರಮ ವಿಶಿಷ್ಟ ಕಾರ್ಯಕ್ರಮ ನಡೆಯಲಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More from the blog

Farewell : ಬೀಳ್ಕೊಡುಗೆ ಸಮಾರಂಭ..

ಕೊಯಿಲ : ಸರಕಾರಿ ಪ್ರೌಢ ಶಾಲೆಯಲ್ಲಿ ಸುಮಾರು 14 ವರ್ಷಗಳ ಕಾಲ ಶಿಕ್ಷಕ ವೃತ್ತಿಯನ್ನು ಗೈದು, ನಿವೃತ್ತಿ ಹೊಂದಿರುವ ಶ್ರೀ. ರಮೇಶ್ ಮಯ್ಯ ಹಾಗೂ ಪ್ರಥಮ ದರ್ಜೆ ಸಹಾಯಕರಾಗಿ 14 ವರ್ಷ ಕರ್ತವ್ಯ...

ಅಂಚೆ ಗ್ರಾಹಕರಿಗೆ ಗುಡ್ ನ್ಯೂಸ್ : ಪೋಸ್ಟ್ ಆಫೀಸ್ ಗಳಲ್ಲಿ ಇನ್ನುಂದೆ ಡಿಜಿಟಲ್ ಪಾವತಿ ಶುರು!

ಭಾರತೀಯ ಪೋಸ್ಟ್ ಇಲಾಖೆ ಆಧುನಿಕ ತಂತ್ರಜ್ಞಾನದೊಂದಿಗೆ ಜನರಿಗೆ ವೇಗದ, ಸುರಕ್ಷಿತ ಸೇವೆಗಳನ್ನು ಒದಗಿಸಲು ವಿವಿಧ ಪ್ರಯತ್ನಗಳನ್ನು ಮಾಡುತ್ತಿದೆ. ಇದರ ಭಾಗವಾಗಿ, ಆಗಸ್ಟ್‌ನಿಂದ ದೇಶಾದ್ಯಂತ ಪೋಸ್ಟ್ ಆಫೀಸ್‌ಗಳಲ್ಲಿ UPI ಮೂಲಕ ಪಾವತಿ ಸೌಲಭ್ಯ ಜಾರಿಗೆ...

Police Hat : ರಾಜ್ಯದ ಪೊಲೀಸ್ ಪೇದೆಗಳಿಗೆ ಹೊಸ ಟೋಪಿ..!  

ರಾಜ್ಯದ ಪೊಲೀಸ್ ಹಾಗೂ ಮುಖ್ಯ ಪೇದೆಗಳ ಟೋಪಿಯಲ್ಲಿ ಬದಲಾವಣೆಯಾಗಲಿದೆ. ರಾಜ್ಯ ಪೊಲೀಸ್ ಕೇಂದ್ರ ಕಚೇರಿಯಲ್ಲಿ ಶುಕ್ರವಾರ ನಡೆದ ಪೊಲೀಸ್‌ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಕೇರಳ, ತಮಿಳುನಾಡು, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ತೆಲಂಗಾಣ ಪೊಲೀಸರು ಬಳಸುವ...

ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾನುಪಲ್ಕೆ : ಶಾಲಾ ಮಂತ್ರಿಮಂಡಲ ಪ್ರಮಾಣವಚನ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ಸರಕಾರಿ ಹಿ ಪ್ರಾ ಶಾಲೆ ಕೆಮ್ಮಾನುಪಲ್ಕೆ ಇಲ್ಲಿ 2025-26 ನೇ ಸಾಲಿನ ಶಾಲಾ ಮಂತ್ರಿಮಂಡಲದ ಮಂತ್ರಿಗಳಿಗೆ ಪ್ರಮಾಣವಚನ ವನ್ನು ಶಾಲಾ ಮುಖ್ಯ ಶಿಕ್ಷಕ ಉದಯಕುಮಾರ್...