Tuesday, February 11, 2025

ಕೊಡುಗೆ

ವಿಟ್ಲ: ದ.ಕ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ವಿಟ್ಲ ವಲಯ ಇದರ ವತಿಯಿಂದ ಕನ್ಯಾನ ಭಾರತ್ ಸೇವಾಶ್ರಮ ನಿವಾಸಿಗಳೊಂದಿಗೆ ನಡೆದ ಸ್ನೇಹ ಸಮ್ಮಿಲನ ಕಾರ್‍ಯಕ್ರಮದಲ್ಲಿ ದ.ಕ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇವರು ಆಶ್ರಮಕ್ಕೆ ಕೊಡುಗೆಯಾಗಿ ನೀಡಿದ 200 ಸ್ಟೀಲ್ ಬಟ್ಟಲು ಮತ್ತು 1 ಕ್ವಿಂಟಾಲ್ ಅಕ್ಕಿಯನ್ನು ಹಾಗೂ ರವಿನಾರಾಯಣ ಬಲ್ಪ ಮಂಜಲಗಿರಿ ಇವರು ನೀಡಿದ ಮಿಕ್ಸಿಯನ್ನು ವಿಟ್ಲ ವಲಯದ ಅಧ್ಯಕ್ಷ ಲಕ್ಷ್ಮಣ ಪೂಜಾರಿ ಮತ್ತು ಕಾರ್‍ಯದರ್ಶಿ ಪ್ರಕಾಶ್ ಅಣ್ಣಡ್ಕ ಆಶ್ರಮದ ಕಾರ್‍ಯದರ್ಶಿ ಈಶ್ವರ ಭಟ್ ಅವರಿಗೆ ಹಸ್ತಾಂತರಿಸಿದರು.

More from the blog

ಮನೆಗೆ ಬೆಂಕಿ

ಬಡಕಬೈಲ್: ಗೋಣಿ ಚೀಲ ವ್ಯಾಪಾರಿ ಮೋನಾಕ ಎಂಬವರ ಮನೆಗೆ ಆಕಸ್ಮಿಕಾ ಬೆಂಕಿ ಅನಾಹುತ. ಯಾವುದೇ ಸಾವು-ನೋವು ಸಂಭವಿಸಿಲ್ಲ. ತಡರಾತ್ರಿ ಘಟನೆ ಬೆಂಕಿ‌ ನಂದಿಸಲು ಅಗ್ನಿ ಶಾಮಕದಳ ಹರಸಾಹಸ ಶಾರ್ಟ್ ಸರ್ಕ್ಯೂಟ್ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು...

ಕಾರು ಡಿಕ್ಕಿ ಬೈಕ್ ಸವಾರ ಗಂಭೀರ

ಬಂಟ್ವಾಳ: ಮಣಿಹಳ್ಳ-ಮಾವಿನಕಟ್ಟೆ ರಸ್ತೆಯ ಮಣಿನಾಲ್ಕೂರು ಗ್ರಾಮದ ಎರ್ಮಳದಲ್ಲಿ ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡ ಘಟನೆ ಫೆ. ೯ರಂದು ನಡೆದಿದೆ. ಸರಪಾಡಿ ಕಲ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಾಯಗೊಂಡವರು....

ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ 3ನೇ ಬ್ರಿಡ್ಜ್ ನಲ್ಲೂ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 135 ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಇದೇ ಮೊದಲ ಬಾರಿಗೆ...

ಬಂಟ್ವಾಳ : ಸಮಾಜ ಸೇವಾ ಸಹಕಾರಿ ಸಂಘ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಗೆ ಜಯ

ಬಂಟ್ವಾಳ : ಪ್ರತಿಷ್ಠಿತ ಸಮಾಜ ಸೇವಾ ಸಹಕಾರಿ ಸಂಘ ನಿಯಮಿತ ಬಂಟ್ವಾಳ ಇದರ ಮುಂದಿನ 5 ವರ್ಷಗಳ ಅವಧಿಯ ಆಡಳಿತ ಮಂಡಳಿಗೆ‌ ಭಾನುವಾರ‌ ಚುನಾವಣೆ ನಡೆದಿದ್ದು, ಸಹಕಾರ ಭಾರತಿಯ 17 ಮಂದಿ‌ ಅಭ್ಯರ್ಥಿಗಳು...