Tuesday, February 11, 2025

ಸಚಿವರಾಗಿ ಬಂಟ್ವಾಳಕ್ಕೆ ಆಗಮಿಸಿದ ಕೋಟ: ಶಾಸಕರ ನೇತ್ರತ್ವದಲ್ಲಿ ಸ್ವಾಗತ

ಬಂಟ್ವಾಳ: ಯಡಿಯೂರಪ್ಪ ನೇತ್ರತ್ವದ ಬಿಜೆಪಿ ಸರಕಾರದಲ್ಲಿ ರಾಜ್ಯದ ನೂತನ ಸಂಪುಟದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಪ್ರಥಮವಾಗಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರಕ್ಕೆ ಆಗಮಿಸಿದ ಕೋಟ ಶ್ರೀನಿವಾಸ್ ಪೂಜಾರಿಯವರನ್ನು ಬಂಟ್ವಾಳ ಬಿಜೆಪಿ ವತಿಯಿಂದ ಬಿ.ಸಿ ರೋಡ್ ನಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ನೇತೃತ್ವದಲ್ಲಿ ಸ್ವಾಗತಿಸಲಾಯಿತು.

 

ಅದಕ್ಕೂ ಮೊದಲು ಮಾಣಿ ಜಂಕ್ಸನಲ್ಲಿ ಹಾಗೂ ಕಲ್ಲಡ್ಕ ಪೇಟೆಯಲ್ಲಿ ಕಾರ್ಯಕರ್ತರು ಸಾಲು ಹೊದಿಸಿ ಸ್ವಾಗತಿಸಿದರು, ಹಾಗೂ ಜೈಕಾರ ಕೂಗಿದರು.
ಸಿಹಿ ತಿಂಡಿ ತಿನಿಸು ವ ಮೂಲಕ ಹರ್ಷ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ಬಿ.ದೇವದಾಸ ಶೆಟ್ಟಿ , ಎ.ಗೋವಿಂದ ಪ್ರಭು,ಪ್ರ.ಕಾರ್ಯದರ್ಶಿ ರಾಮದಾಸ ಬಂಟ್ವಾಳ , ಬಿಜೆಪಿ ಪ್ರಮುಖರಾದ ರಮಾನಾಥ ರಾಯಿ,ಪ್ರಕಾಶ್ ಅಂಚನ್,ರಂಜಿತ್ ಮೈರಾ,ಪ್ರಮೋದ್ ಅಜ್ಜಿಬೆಟ್ಟು,ಗೋಪಾಲ ಸುವರ್ಣ,ಸುರೇಶ್ ನರಿಕೊಂಬು,ಧನಂಜಯ ಶೆಟ್ಟಿ ಸರಪಾಡಿ,ಯಶೋಧರ ಕರ್ಬೆಟ್ಟು,ಸುದರ್ಶನ್ ಬಜ,ಮಹಾಬಲ ಶೆಟ್ಟಿ ,ಪುರುಷೋತ್ತಮ ಶೆಟ್ಟಿ ವಾಮದಪದವು,ಖಲೀಲ್ , ಪ್ರವೀಣ್ ಗಟ್ಟಿ, ದಿನೇಶ್ ದಂಬೆದಾರ್,ಉಮೇಶ್ ಅರಳ,ವಿದ್ಯಾವತಿ ಅಜ್ಜಿಬೆಟ್ಟು,ಗಣೇಶ್ ದಾಸ್,ಚಂದ್ರಶೇಖರ್ ವಾಮದಪದವು,ಯತಿನ್ ಶೆಟ್ಟಿ ,ಕಾರ್ತಿಕ್ ಬಳ್ಳಾಲ್,ಪ್ರದೀಪ್ ಅಜ್ಜಿಬೆಟ್ಟು,ಲೋಹಿತ್ ಕೊಳ್ನಾಡು,ಗುರುದತ್ ನಾಯಕ್,ಪ್ರತೀಶ್ ಅಜ್ಜಿಬೆಟ್ಟು,ಮನೋಜ್ ಕೋಟ್ಯಾನ್ ಮತ್ತು ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

More from the blog

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...

ಸಿಲಿಂಡರ್ ಸ್ಫೋಟ : ಓರ್ವನಿಗೆ ಗಾಯ

ಬಂಟ್ವಾಳ: ಸಜೀಪ ಮೂಡ ಗ್ರಾಮದ ಸುಭಾಷ್ ನಗರದಲ್ಲಿ ಮನೆಯೊಂದರ ಅಡುಗೆ ಅನಿಲದ ಸಿಲಿಂಡರ್ ನಲ್ಲಿ ಸೋರಿಕೆಯುಂಟಾಗಿ ಬೆಂಕಿ ಕಾಣಿಸಿಕೊಂಡು, ಮನೆಯ ಸೊತ್ತುಗಳು ಸುಟ್ಟು ಭಸ್ಮವಾಗಿ, ಓರ್ವ ಗಾಯಗೊಂಡ ಘಟನೆ ನಡೆದಿದೆ. ಸುಭಾಷ್ ನಗರ ನಿವಾಸಿ...

ಬ್ಲಡ್ ಕ್ಯಾನ್ಸರ್ ಗೆ ಪೋಲಿಸ್ ಸಿಬ್ಬಂದಿ ಬಲಿ

ಬಂಟ್ವಾಳ: ಅಸೌಖ್ಯದಿಂದ ಬಳಲುತ್ತಿದ್ದ ಯುವ ಪೋಲೀಸ್ ಸಿಬ್ಬಂದಿಯೋರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಇಂದು ನಡೆದಿದೆ. ಮೂಲತಃ ದಾವಣಗೆರೆ ನಿವಾಸಿ ಪ್ರಸ್ತುತ ಬೆಂಗಳೂರಿನಲ್ಲಿದ್ದ ಅಭಿಷೇಕ್ ( 26) ಮೃತಪಟ್ಟ ಪೋಲೀಸ್ ಸಿಬ್ಬಂದಿಯಾಗಿದ್ದಾನೆ. ಅವಿವಾಹಿತನಾಗಿದ್ದ ಅಭಿಷೇಕ್...

ಬಳ್ಳಮಂಜ ಕೈಲಾ ಧರ್ಮಚಾವಡಿ, ಬುನ್ನಾನ್ ಕುಟುಂಬಸ್ಥರ ತರವಾಡಿನ ನೂತನ ಮನೆಯ ಶಿಲಾನ್ಯಾಸ

ಬೆಳ್ತಂಗಡಿ : ಕಲ್ಲುರ್ಟಿ ಪಂಜುರ್ಲಿ ಮೈಸಂದಾಯ ಬನ್ನಾನ್ ಕುಟುಂಬಸ್ಥರ ಪರಿವಾರ ದೈವಗಳ ಸೇವಾ ಟ್ರಸ್ಟ್ (ರಿ.)ಕೈಲಾ ಮಚ್ಚಿನ ಗ್ರಾಮ ಬೆಳ್ತಂಗಡಿ ತಾಲೂಕು ಇದರ ಕೈಲಾಧರ್ಮ ಚಾವಡಿ ಮತ್ತು ತರವಾಡುಮನೆಯ ಶೀಲಾನ್ಯಾಸ ಕಾರ್ಯಕ್ರಮ ಫೆ.9ರಂದು...