Friday, July 4, 2025

ಯಕ್ಷಗಾನ ಕಲಾವಿದರಿಗೆ, ಕಾರ್ಮಿಕ ರಿಗೆ , ಅರ್ಚಕರಿಗೆ , ಸಿಬ್ಬಂದಿಗಳಿಗೆ ದೇವಾಲಯದಿಂದ ವೇತನ: ಕೋಟ ಶ್ರೀನಿವಾಸ ಪೂಜಾರಿ

ಯಕ್ಷಗಾನ ಕಲಾವಿದರು, ಕಾರ್ಮಿಕರು, ಅರ್ಚಕರು, ನೌಕಕರರಿಗೆ ವೇತನ ನೀಡುವ ಆದೇಶ ಹೊರಡಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ.
ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನಡೆಯುತ್ತಿರುವ ಯಕ್ಷಗಾನ ಮೇಳಗಳು ಪ್ರದರ್ಶನ ವನ್ನು ನಿಲ್ಲಿಸಿದ್ದು, ಅಲ್ಲಿ ದುಡಿಯುವ ಕಲಾವಿದರು, ಕಾರ್ಮಿಕರಿಗೆ ಪ್ರದರ್ಶನ ಕಡಿತಗೊಂಡ ಹಿನ್ನೆಲೆಯಲ್ಲಿ ಸಂಬಳವನ್ನು ಕಡಿತಮಾಡಿದ್ದಾರೆ. ಆರ್ಥಿಕ ವಾಗಿ ಸ್ಥಿತಿವಂತರಲ್ಲದೆ ಕಲಾವಿದರಿಗೆ ಕಾರ್ಮಿಕ ರಿಗೆ ಬದುಕು ನಡೆಸಲು ಸಾದ್ಯವಿಲ್ಲ ದ ಸ್ಥಿತಿಯಲ್ಲಿ ನಾವಿದ್ದೇವೆ ಎಂದು ಅವರು ಮನವಿ ಮಾಡಿದ್ದರು.ದೇವಾಲಯಗಳು ಮುಚ್ಚಿದ್ದರಿಂದ ಅರ್ಚಕರು , ಸಿಬ್ಬಂದಿ ಗಳು ನಮಗೆ ಕಷ್ಟ ಗಳಿವೆ ಎಂದು ಮನವಿ ಮಾಡಿದ್ದಾರೆ.
ಈ ಹಿನ್ನೆಲೆಯಲ್ಲಿ ನಮ್ಮ ದೇವಾಲಯಗಳ ಮೂಲಕ ನಡೆಯುವ ಯಕ್ಷಗಾನ ಕಲಾವಿದರಿಗೆ , ಕಾರ್ಮಿಕ ರಿಗೆ, ಅರ್ಚರಿಗೆ, ಸಿಬ್ಬಂದಿ ಗಳಿಗೆ ಕೋವಿಡ್ 19 ಹಿನ್ನೆಲೆಯಲ್ಲಿ ಅವರ ನಿಗದಿತ ಸಂಬಳವನ್ನು ದೇವಸ್ಥಾನದ ಮೂಲಕ ಯಾವುದೇ ಕಡಿತವಿಲ್ಲದೆ ನೀಡಲು ಆದೇಶ ಮಾಡಿದ್ದಾರೆ.

More from the blog

ಬೆಂಜನಪದವು ಶಾಲೆ : ಉಚಿತ ಯಕ್ಷಗಾನ ನಾಟ್ಯ ತರಗತಿ ಶುಭಾರಂಭ..

ಬಂಟ್ವಾಳ: ಬೆಂಜನಪದವು ಸರಕಾರಿ ಪದವಿಪೂರ್ವ ಕಾಲೇಜು ಬೆಂಜನಪದವು ಪ್ರೌಢಶಾಲಾ ವಿಭಾಗದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ಉಚಿತ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ ಗೊಂಡಿತು. ಫೌಂಡೇಶನ್ ನ ಸಂಚಾಲಕರಾದ ಶ್ರೀ ವಾಸುದೇವ ಐತಾಳ್ ದೀಪ...

ಜು.12ರಂದು ಬಂಟ್ವಾಳ ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್..

ಬಂಟ್ವಾಳ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜು.12ರಂದು ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಇವರ...

ಅಕ್ರಮ ಗಣಿಗಾರಿಕೆ: ಲಾರಿಗಳನ್ನು ತಡೆದ ಗ್ರಾಮಸ್ಥರು..

ಬಂಟ್ವಾಳ: ಪಲ್ಲಮಜಲು ಕೋರೆಯಿಂದ ಲಾರಿಗಳು ಜಲ್ಲಿಕಲ್ಲು ಲೋಡ್ ಮಾಡಿಕೊಂಡು ಹೋಗುತ್ತಿದ್ದ ವೇಳೆ ಸಾರ್ವಜನಿಕರಿಂದ ಲಾರಿಗಳನ್ನು ತಡೆದು ಪ್ರತಿಭಟಿಸಿದ ಘಟನೆ ಇಂದು ನಡೆದಿದೆ. ಪಲ್ಲಮಜಲು ಗಣಿಗಾರಿಕೆಯಿಂದ ಸ್ಥಳೀಯ ಮನೆಗಳಿಗೆ ಹಾನಿಯಾಗಿದೆ ಎಂದು ಗ್ರಾಮಸ್ಥರು ಗಣಿಇಲಾಖೆ ಹಾಗೂ...

Bantwal : ನೇತ್ರಾವತಿ ‌ನದಿಯಲ್ಲಿ ಅಪರಿಚಿತ ಗಂಡಸಿನ‌ ಮೃತದೇಹ ಪತ್ತೆ : ಗುರುತು ಪತ್ತೆಗೆ ಮನವಿ..

ಬಂಟ್ವಾಳ: ಇಲ್ಲಿನ‌ ನೇತ್ರಾವತಿ ‌ನದಿಯಲ್ಲಿ ಜುಲೈ 2 ರಂದು ಅಪರಿಚಿತ ಗಂಡಸಿನ‌ ಶವ ಪತ್ತೆಯಾಗಿದೆ ಎಂದು ಬಂಟ್ವಾಳ ನಗರ ಠಾಣಾ ಪೋಲೀಸರು ಪ್ರಕರಟನೆಯಲ್ಲಿ ತಿಳಿಸಿದ್ದಾರೆ. ಸುಮಾರು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು,ಇವರ ಗುರುತು...