Tuesday, January 27, 2026

ನಾಳೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಂಟ್ವಾಳಕ್ಕೆ ಭೇಟಿ

ಬಂಟ್ವಾಳ: ಕರ್ನಾಟಕ ರಾಜ್ಯ ಸರ್ಕಾರದ ಹಿಂದೂ ಧಾರ್ಮಿಕ ದತ್ತಿ ಮತ್ತು ಮೀನುಗಾರರಿಗೆ ಬಂದರು ಮತ್ತು ಒಳನಾಡು ಸಾರಿಗೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿರವರು (ಆ.15) ನಾಳೆ ಮಧ್ಯಾಹ್ನ 2 ಗಂಟೆಗೆ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುಟಿ ದೈವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಆ ನಂತರ 2.30 ಕ್ಕೆ ಸಜಿಪಮೂಡ ಗ್ರಾಮದ ಗಣಪತಿ ಭಟ್ ರವರ ಕೃಷಿ ಜಮೀನಿನಲ್ಲಿ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆಪ್‌ನ ಚಾಲನೆ ನೀಡಲಿದ್ದು, ಬಳಿಕ 3.30ಕ್ಕೆ ಬಿ.ಸಿ.ರೋಡ್ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.

More from the blog

ಕೊಡಾಜೆ : ತರ್ಬಿಯತುಲ್ ಇಸ್ಲಾಂ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಬಂಟ್ವಾಳ : ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ಅಧೀನದ ತರ್ಬಿಯತುಲ್ ಇಸ್ಲಾಂ ಮದ್ರಸದ ವತಿಯಿಂದ ಗಣರಾಜ್ಯೋತ್ಸವ ಆಚರಿಸಲಾಯಿತು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಧ್ವಜಾರೋಹಣ ನೆರವೇರಿಸಿದರು. ಮಸೀದಿ ಕಾರ್ಯದರ್ಶಿ ಎಸ್.ಎಂ.ರಫೀಕ್...

ಕಟೀಲು 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಜ.27ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.27ರ ಸೇವೆಯಾಟಗಳ ವಿವರ : ಆಡಳಿತ ಮಂಡಳಿ, ಶ್ರೀ ಮಹಾಗಣಪತಿ ದೇವಸ್ಥಾನ,...

ತುಂಬೆಯಲ್ಲಿ ಪ್ರಸಕ್ತ ವರ್ಷ ನಿವೃತ್ತರಾಗುವವರಿಗೆ ಅಭಿನಂದನಾ ಸಮಾರಂಭ 

ಬಂಟ್ವಾಳ : ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದವರನ್ನು ಗೌರವಿಸಬೇಕಾದ್ದು ಅಗತ್ಯ. ಅವರ ಅರ್ಪಣಾ ಮನೋಭಾವ, ಶಿಸ್ತುಬದ್ಧ ಸೇವೆ, ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಏಳಿಗೆಗಾಗಿ ವಹಿಸಿದ ಪಾತ್ರ ಮತ್ತು ಕೊಡುಗೆಗಳನ್ನು ಸದಾ ಸ್ಮರಿಸಬೇಕು. ಈ ನಿಟ್ಟಿನಲ್ಲಿ...

Bantwal : ಕೃಷಿ ಭೂಮಿ, ಕೊರಗ ಸಮುದಾಯ ಭವನಕ್ಕೆ ಭೂಮಿ ಮಂಜೂರಾತಿ ನೀಡುವಂತೆ ಒತ್ತಾಯಿಸಿ ಪ್ರತಿಭಟನೆ

ಬಂಟ್ವಾಳ: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ, ಹಾಗೂ ಕೊರಗ ಸಮುದಾಯ ಭವನ ನಿರ್ಮಾಣಕ್ಕೆ...