ಮಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಂಜೆ 3.00ರಿಂದ 7.00ಗಂಟೆಯವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಇಂದು ರಾತ್ರಿ 7.00ರಿಂದ ಎಂದಿನಂತೆ ಭಕ್ತಾದಿಗಳಿಗೆ ದರುಶನಕ್ಕೆ ಅವಕಾಶ ನೀಡಲಾತ್ತದೆ.

