Friday, February 6, 2026

ಮಾಣಿ: “ಕುಲಾಲ ಸಂಭ್ರಮ -2021”

ಮಾಣಿ: ಮಾಣಿ ಕುಲಾಲ ಸೇವಾ ಸಂಘದ ವಾರ್ಷಿಕ ಉತ್ಸವ “ಕುಲಾಲ ಸಂಭ್ರಮ -2021 ” ಮಾಣಿ ಕುಲಾಲ ಭವನದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷರಾಗಿ ಮಾಣಿ ಕುಲಾಲ ಸೇವಾ ಸಂಘದ ಅಧ್ಯಕ್ಷರಾದ ಭೋಜ ನಾರಾಯಣ ನೇರಳಕಟ್ಟೆ ವಹಿಸಿದ್ದರು.

ದಕ್ಷಿಣ ಕನ್ನಡ ಜಿಲ್ಲಾ ಕುಲಾಲ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್, ಬೆಂಗಳೂರು ಕುಲಾಲ ಸಂಘದ ಗೌರವ ಅಧ್ಯಕ್ಷ ಈಶ್ವರ ಮೂಲ್ಯ, ಬೆಂಗಳೂರು ಕುಲಾಲ ಸಂಘದ ಅಧ್ಯಕ್ಷ ಪುರುಷೋತ್ತಮ ಚೆಂಡ್ಲ, ಪುತ್ತೂರು ಕುಂಬಾರ ಗುಡಿ ಕೈಗಾರಿಕಾ ಸಹಕಾರ ಸಂಘ ದ ಅಧ್ಯಕ್ಷ ಭಾಸ್ಕರ್ ಪೆರುವಾಯಿ, ಸವಿತಾ ಗೋಪಾಲ್ ಶಂಭುಗ ನೆಲ್ಲಿ, ಕಣಚೂರು ಕಾಲೇಜ್ ನ ಉಪನ್ಯಾಸಕರಾದ ಡಾ. ರಕ್ಷಿತ್ ಬಂಗೇರ , ಕುಲಾಲ ಯುವ ವೇದಿಕೆ ಬಂಟ್ವಾಳ ಇದರ ಅಧ್ಯಕ್ಷ ಸತೀಶ್ ಕುಲಾಲ್, ಉಮೇಶ್ ಆರ್. ಮೂಲ್ಯ ಪೆರ್ನೆ, ರಾಜೇಶ್ ಕುಲಾಲ್ ಕಾಗೆ ಕಾನ, ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲ್ಲೂಕಿನ ಅಧ್ಯಕ್ಷರಾದ ಗಣೇಶ್ ಕುಲಾಲ್, ಉದ್ಯಮಿ ದಿನೇಶ್ ಕುಲಾಲ್ ಮಿತ್ತಪೆರಾಜೆ, ಗೌರವ ಅಧ್ಯಕ್ಷರಾದ ರಾಮಚಂದ್ರ ಮೂಲ್ಯ ನೇರಳಕಟ್ಟೆ, ಗೌರವ ಕಾರ್ಯದರ್ಶಿ ನಾರಾಯಣ ಕುಲಾಲ್ ಸೂರಿಕುಮೇರ್, ಮಾಣಿ ಕುಲಾಲ ಸೇವಾ ಸಂಘದ ಕಾರ್ಯದರ್ಶಿ ಪದ್ಮನಾಭ ಕೊಮ್ಮ ಕೊಡಿ ಮಹಿಳಾ ಘಟಕದ ಅಧ್ಯಕ್ಷೆ ರಾಜೀವಿ ಮಾಣಿ ಉಪಸ್ಥಿತರಿದ್ದರು. ಕೋಶಾಧಿಕಾರಿ ಯತಿರಾಜ್ ಪೆರಾಜೆ ಸ್ವಾಗತಿಸಿ , ಗೋಪಾಲಕೃಷ್ಣ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

More from the blog

ಬಂಟ್ವಾಳ : SDPI ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ ಸಮ್ಮಿಲನ ಕಾರ್ಯಕ್ರಮ

ಬಂಟ್ವಾಳ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಬೂತ್ ಲೆವೆಲ್ ಏಜೆಂಟ್‌ಗಳ (BLA) ಸಮ್ಮಿಲನ ಕಾರ್ಯಕ್ರಮವು ಪಕ್ಷದ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಕ್ಕೆ ಕ್ಷೇತ್ರಾಧ್ಯಕ್ಷ ಶಾಹುಲ್...

ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಭೆ..

ವಿಟ್ಲ : ನೆಟ್ಲಮುಡ್ನೂರು ವಲಯ ಕಾಂಗ್ರೆಸ್ ಸಮಿತಿ ಸಭೆಯು ನೇರಳಕಟ್ಟೆ ಜನಪ್ರಿಯ ಗಾರ್ಡನ್ ನಲ್ಲಿ ನಡೆಯಿತು. ಸಬೆಯ ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಪೆ.09 ರಿಂದ 12 ರ ತನಕ...

ಶ್ರೀ.ಕ್ಷೇ.ಧ.ಗ್ರಾ.ಯೋ.ಬಿ.ಸಿ. ಟ್ರಸ್ಟ್ ಬಂಟ್ವಾಳ : ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮ..

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಆರ್ಥಿಕವಾಗಿ ಅತಿ ದುರ್ಬಲ ಕುಟುಂಬಗಳಿಗೆ ವಾತ್ಸಲ್ಯಕಿಟ್ ಹಸ್ತಾಂತರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ...

ಕಟೀಲು 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ 7 ಮೇಳಗಳ ಫೆ.05ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಫೆ.05ರ ಸೇವೆಯಾಟಗಳ ವಿವರ : ವಿಜಯ ಶೆಟ್ಟಿ, ಕೆಳಗಿನ ಮನೆ, ಸಾಣೂರು,...