Thursday, February 13, 2025

ಕುಲಾಲ ಸೇವಾ ಸಂಘ(ರಿ) ಮಾಣಿ ಇದರ ನೂತನ‌ ಅಧ್ಯಕ್ಷರಾಗಿ ಬೋಜನಾರಾಯಣ ಕುಲಾಲ್

ಬಂಟ್ವಾಳ: ಕುಲಾಲ ಸೇವಾ ಸಂಘ( ರಿ) ಮಾಣಿ ಇದರ ನೂತನ‌ ಅಧ್ಯಕ್ಷರಾಗಿ ಬೋಜನಾರಾಯಣ ಕುಲಾಲ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಧ್ಯಕ್ಷ ರಾಮಚಂದ್ರ ಮಾಸ್ತರ್ ಅವರ ಅಧ್ಯಕ್ಷ ತೆಯಲ್ಲಿ ಮಾಣಿ ಕುಲಾಲ ಸಂಘ ದ ಸಭಾಂಗಣದಲ್ಲಿ ನಡೆದ ಸಭೆ ಯಲ್ಲಿ ಈ ಆಯ್ಕೆ ನಡೆಯಿತು.


ಗೌರವಾಧ್ಯಕ್ಷರಾಗಿ ರಾಮಚಂದ್ರ ಮಾಸ್ತರ್, ಗೌರವ ಕಾರ್ಯದರ್ಶಿಯಾಗಿ ನಾರಾಯಣ ಕುಲಾಲ್, ಪ್ರಧಾನ ಕಾರ್ಯದರ್ಶಿ ಯಾಗಿ ಪದ್ಮ ನಾಭ ಕುಲಾಲ್ ಕೊಮ್ಮಕೊಡಿ, ಜತೆ ಕಾರ್ಯದರ್ಶಿ ಯಾಗಿ ಪ್ರಸಾದ್ ಮಾಣಿ, ಕೋಶಾಧಿಕಾರಿ ಯಾಗಿ ಸದಾಶಿವ ಟೈಲರ್ ಮಾಣಿ, ಉಪಾಧ್ಯಕ್ಷ ರಾಗಿ ಮೋಹನ್ ಕಜೆ, ಉಮೇಶ್ ಬರಿಮಾರು, ಸಲಹೆಗಾರರಾಗಿ ಕಿಶೋರ್ ಪೆರಾಜೆ, ಪ್ರವೀಣ್ ಕುಲಾಲ್ ಪೆರ್ನೆ, ಸಂಘಟನಾ ಕಾರ್ಯದರ್ಶಿಯಾಗಿ ಯತಿರಾಜ್ ಪೆರಾಜೆ, ತಾರನಾಥ್ ಕಲ್ಲಕರ್ಪೆ,ಕ್ರೀಡಾ ಕಾರ್ಯದರ್ಶಿಯಾಗಿ ಪ್ರಶಾಂತ್ ಶಂಭುಗ , ಹರೀಶ್ ಕರಿಮಜಲು, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಪ್ರಶಾಂತ್ ಅಂಗರಾಜೆ, ಪ್ರಕಾಶ್ ಕಡೇ ಶಿವಾಲಯ, ಲೆಕ್ಕ ಪತ್ರ ವಿಮರ್ಶಕ ರಾಗಿ ಗೋಪಾಲಕೃಷ್ಣ ಮಾಸ್ತರ್, ಹಾಗೂ ಕಾರ್ಯಕಾರಿ ಸದಸ್ಯ ರಾಗಿ ಗುರುವಪ್ಪ ಕುಲಾಲ್ ಗಾಣದಕೊಟ್ಯ, ಹರೀಶ್ ಕುಲಾಲ್ ಅಂಗರಾಜೆ, ಪುರುಷೋತ್ತಮ ಸಾದಿಕುಕ್ಕು, ಅರುಣ್ ಕೆ ಕರಿಮಜಲು, ಸುರೇಶ್ ಕುಲಾಲ್ ಕಲ್ಲಕರ್ಪೆ, ನಾಗೇಶ್ ಕುಲಾಲ್ ಮಾಣಿ, ಚಿದಾನಂದ ಬರಿಮಾರು, ಯಶೋಧರ ಪೆರ್ನೆ, ಚಂದ್ರೋದಯ ಗಾಣವಿಲೋಲ ಅವರು ಆಯ್ಕೆಯಾಗಿದ್ದಾರೆ.

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...