Wednesday, February 12, 2025

ಮಾಣಿ ಕುಲಾಲ ಸೇವಾ ಸಂಘ( ರಿ.) ಇದರ 2019-20ನೇ ಸಾಲಿನ ನೂತನ ಅಧ್ಯಕ್ಷರಾಗಿ ರಾಜೀವಿಚಂದ್ರಶೇಖರ್

ಬಂಟ್ವಾಳ: ಮಾಣಿ ಕುಲಾಲ ಸೇವಾ ಸಂಘ( ರಿ.)ಮಾಣಿ ಮಹಿಳಾ ಘಟಕಗ ಇದರ 2019-20 ನೇ ಸಾಲಿನ ನೂತನ ಅಧ್ಯಕ್ಷ ರಾಗಿ ರಾಜೀವಿಚಂದ್ರಶೇಖರ್ ಮಾಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವಾದ್ಯಕ್ಷರಾಗಿ ಸುಶೀಲಾಅನಂದ ಮಾಣಿ, ಉಪಾಧ್ಯಕ್ಷ ರಾಗಿ ಸರಸ್ವತಿ ಕೆದಿಲ, ಕಾರ್ಯದರ್ಶಿ ಯಾಗಿ ಸೌಭಾಗ್ಯನಾರಾಯಣ ಬಾಳ್ತಿಲ, ಜತೆ ಕಾರ್ಯದರ್ಶಿ ಯಾಗಿ ಆಶಾಲತಾದಿನೇಶ್ ಕುಲಾಲ್ ಶಂಭುಗ, ಕೋಶಾಧಿಕಾರಿ ಯಾಗಿ ಶೋಭಾಕೃಷ್ಣಪ್ಪ ಕುಲಾಲ್ ಕಲ್ಲಕರ್ಪೆ, ಸಂಘಟನಾ ಕಾರ್ಯದರ್ಶಿ ಹರಿಣಾಕ್ಷಿ ವಾಮನ ಕುಲಾಲ್ ನೇರಳಕಟ್ಟೆ, ಜತೆ ಸಂಘಟನಾ ಕಾರ್ಯದರ್ಶಿಯಾಗಿ ಉಷಾನಾಗೇಶ್ ಬರಿಮಾರ್, ಸಲಹೆಗಾರರಾಗಿ ಚಂದ್ರಾವತಿಸದಾಶಿವ ಕುಲಾಲ್ ಮಾಣಿ ಹಾಗೂ ಜತೆ ಸಲಹೆಗಾರರಾಗಿ ರಂಜಿತಮೋಹನ್ ಕುಲಾಲ್ ಕಜೆ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

More from the blog

ಅಕ್ರಮ ಮಸೀದಿ ನಿರ್ಮಾಣ ಆರೋಪ: ಕರಿಯಂಗಳ ಗ್ರಾ.ಪಂ.ಗೆ ಮುತ್ತಿಗೆ

ಬಂಟ್ವಾಳ: ಗ್ರಾಮ ಪಂಚಾಯತ್ ಅನುಮತಿ ಇಲ್ಲದೆ ಅಕ್ರಮವಾಗಿ ಸರಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಿ ಅದರಲ್ಲಿ ಮದರಸ ಮಾಡಲು ಮುಂದಾಗಿದ್ದರೆ ಎಂದು ಆರೋಪಿಸಿದ ಗ್ರಾಮಸ್ಥರು ಇದನ್ನು ತಡೆಯುವಂತೆ ಗ್ರಾಮ ಪಂಚಾಯತ್ ಗೆ ಮುತ್ತಿಗೆ ಹಾಕಿದ...

ಪುರಸಭೆ ಎಡವಿದೆಲ್ಲಿ? ಬ್ಯಾನರ್ ವಿವಾದ!

ಬಂಟ್ವಾಳ: ಬಂಟ್ವಾಳ ಪುರಸಭೆ ನಿಯಮ ಉಲ್ಲಂಘಿಸಿ ಹಾಕಲಾದ ಫ್ಲೆಕ್ಸ್ ತೆರವು ಕಾರ್ಯಾಚರಣೆಯನ್ನು ತಡವಾಗಿ ಪ್ರಾರಂಭಿಸಿದೆ. ಜನವರಿ 29ರಂದು ಪುರಸಭೆಯ ಸಾಮಾನ್ಯ ಸಭೆಯಲ್ಲಿ ಈ ಕುರಿತು ಪುರಸಭೆಯ ಮುಖ್ಯಾಧಿಕಾರಿ ತೆರವು ಕಾರ್ಯಾಚರಣೆ ನಡೆಸುವುದಾಗಿ ಘೋಷಿಸಿ,...

ಸರಕಾರಿಯೋ, ತಾ.ಪಂ.ಗೆ ಸೇರಿದ ಜಾಗವೋ? ಇದೊಂದು ಬೇಲಿಯ ಕಥೆ!

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಗಳ ಮೂಲಕ ಬೇಲಿ ಹಾಕಿದ್ದು, ಇದಿಗ ಈ ಜಾಗವು ಸರಕಾರಿ ಯೋ, ಅಥವಾ ತಾಲೂಕು ಪಂಚಾಯತ್ ಗೆ ಸೇರಿದ್ದೊ ಎಂಬ ಚರ್ಚೆಗೆ...

ನಂದಾವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪ್ರಭಾಕರ್ ಶೆಟ್ಟಿ ಆಯ್ಕೆ

ಬಂಟ್ವಾಳ: ತಾಲೂಕಿನ ಸಜೀಪಮಾಗಣೆಯ ಪ್ರಧಾನ ದೇವಾಲಯ ಪಾಣೆಮಂಗಳೂರಿಗೆ ಸಮೀಪದ ನಂದಾವರ ಶ್ರೀ ವಿನಾಯಕ ಶಂಕರನಾರಾಯಣ ದುಗಾಂಭ ಕ್ಷೇತ್ರದ ನೂತನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಕಾಂತಾಡಿಗುತ್ತು ಪ್ರಭಾಕರ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಉಳಿದಂತೆ ಸಮಿತಿ ಸದಸ್ಯರಾಗಿ...