Thursday, June 26, 2025

ಮಾಣಿ ಕುಲಾಲ ಸೇವಾ ಸಂಘ( ರಿ.) ಇದರ 2019-20ನೇ ಸಾಲಿನ ನೂತನ ಅಧ್ಯಕ್ಷರಾಗಿ ರಾಜೀವಿಚಂದ್ರಶೇಖರ್

ಬಂಟ್ವಾಳ: ಮಾಣಿ ಕುಲಾಲ ಸೇವಾ ಸಂಘ( ರಿ.)ಮಾಣಿ ಮಹಿಳಾ ಘಟಕಗ ಇದರ 2019-20 ನೇ ಸಾಲಿನ ನೂತನ ಅಧ್ಯಕ್ಷ ರಾಗಿ ರಾಜೀವಿಚಂದ್ರಶೇಖರ್ ಮಾಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗೌರವಾದ್ಯಕ್ಷರಾಗಿ ಸುಶೀಲಾಅನಂದ ಮಾಣಿ, ಉಪಾಧ್ಯಕ್ಷ ರಾಗಿ ಸರಸ್ವತಿ ಕೆದಿಲ, ಕಾರ್ಯದರ್ಶಿ ಯಾಗಿ ಸೌಭಾಗ್ಯನಾರಾಯಣ ಬಾಳ್ತಿಲ, ಜತೆ ಕಾರ್ಯದರ್ಶಿ ಯಾಗಿ ಆಶಾಲತಾದಿನೇಶ್ ಕುಲಾಲ್ ಶಂಭುಗ, ಕೋಶಾಧಿಕಾರಿ ಯಾಗಿ ಶೋಭಾಕೃಷ್ಣಪ್ಪ ಕುಲಾಲ್ ಕಲ್ಲಕರ್ಪೆ, ಸಂಘಟನಾ ಕಾರ್ಯದರ್ಶಿ ಹರಿಣಾಕ್ಷಿ ವಾಮನ ಕುಲಾಲ್ ನೇರಳಕಟ್ಟೆ, ಜತೆ ಸಂಘಟನಾ ಕಾರ್ಯದರ್ಶಿಯಾಗಿ ಉಷಾನಾಗೇಶ್ ಬರಿಮಾರ್, ಸಲಹೆಗಾರರಾಗಿ ಚಂದ್ರಾವತಿಸದಾಶಿವ ಕುಲಾಲ್ ಮಾಣಿ ಹಾಗೂ ಜತೆ ಸಲಹೆಗಾರರಾಗಿ ರಂಜಿತಮೋಹನ್ ಕುಲಾಲ್ ಕಜೆ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

More from the blog

School Holiday : ಭಾರೀ ಮಳೆ ಮುನ್ಸೂಚನೆ : ನಾಳೆ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ..

ಬೆಳ್ತಂಗಡಿ: ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು...

Bantwal Police :ಜೂನ್ 26 ರಂದು ” ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ” ಅಭಿಯಾನ 2025 ಕಾರ್ಯಕ್ರಮ

ಬಂಟ್ವಾಳ: ದ.ಕ.ಜಿಲ್ಲಾ ಪೋಲೀಸ್ ಇಲಾಖೆ ಹಾಗೂ ಬಂಟ್ವಾಳ ವೃತ್ತದ ಪೋಲೀಸ್ ಇಲಾಖೆಯ ವತಿಯಿಂದ ಬಿಸಿರೋಡಿನಲ್ಲಿ ಜೂನ್ 26 ರಂದು " ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ " ಅಭಿಯಾನ 2025 ಕಾರ್ಯಕ್ರಮ ನಡೆಯಲಿದೆ...

Kalladka : ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...