Sunday, July 6, 2025

ಮಾಣಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆ

ಚಿತ್ರ: ಕಿಶೋರ್‍ ಪೆರಾಜೆ

ಬಂಟ್ವಾಳ: ಮಾಣಿ ಶ್ರೀ ಉಳ್ಳಾಲ್ತಿ ಮೆಚ್ಚಿ ಜಾತ್ರೆ ಇಂದು ಪೂರ್ವ ಸಂಪ್ರದಾಯದಂತೆ ವಿಧಿವತ್ತಾಗಿ ನಡೆಯಿತು.

ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿ ಮೆಚ್ಚಿ ಜಾತ್ರೆಯು ಜ.30 ರಂದು ಬುಧವಾರ ಗೊನೆ ಕಡಿದು, ಫೆ.5 ರ ಮಂಗಳವಾರ ರಾತ್ರಿ 10 ಗಂಟೆಗೆ ಭಂಡಾರಯೇರಿ, ಫೆ.6 ರ ಬುಧವಾರ ಬೆಳಿಗ್ಗೆ 9 ಗಂಟೆಗೆ ಮಾಣಿ ಶ್ರೀ ಉಳ್ಳಾಲ್ತಿ ಅಮ್ಮನವರ ಕಾಲಾವಧಿಮೆಚ್ಚಿ ಜಾತ್ರೆಯು ನಡೆಯಿತು. ಮತ್ತು ಸಂಜೆ 4 ರಿಂದ ಶ್ರಿ ಗುಡ್ಡೆ ಚಾಮುಂಡಿ- ಪಂಜುರ್ಲಿ ದೈವಗಳ ನೇಮೋತ್ಸವ ನಡೆಯಿತು.

More from the blog

ದ.ಕ.ಜಿಲ್ಲೆಯ ಮರಳು, ಕೆಂಪುಕಲ್ಲು ಗಣಿಗಾರಿಕೆ: ಸ್ಪೀಕರ್, ಜಿಲ್ಲಾ ಉಸ್ತುವರಿ ಸಚಿವರ ನೇತೃತ್ವದಲ್ಲಿ ಚರ್ಚೆ

ಬೆಂಗಳೂರಿನ ವಿಧಾನಸೌಧದಲ್ಲಿ  ಸ್ಪೀಕರ್ ಯುಟಿ ಖಾದರ್ ಹಾಗೂ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಮರಳು ಹಾಗೂ ಕೆಂಪುಕಲ್ಲು ಗಣಿಗಾರಿಕೆ ಕುರಿತಂತೆ ವಿಸ್ತ್ರತವಾದ ಚರ್ಚೆ ನಡೆಸಲಾಯಿತು. ದಕ್ಷಿಣ ಕನ್ನಡ...

ಮುಂದುವರಿದ ಮಳೆ ಅಬ್ಬರ : ಬಂಟ್ವಾಳ ತಾಲೂಕಿನ ಹಲವೆಡೆ ಹಾನಿ..

ಬಂಟ್ವಾಳ : ಶನಿವಾರವೂ ಮಳೆಗೆ ತಾಲೂಕಿನ ಅಲ್ಲಲ್ಲಿ ಹಾನಿಯಾಗಿದ್ದು, ಕಡೇಶ್ವಾಲ್ಯ ಗ್ರಾಮದ ನಡ್ಯೇಲು ಎಂಬಲ್ಲಿ ಕಾಲುಸಂಕ ಮುರಿದು ಬಿದ್ದಿರುತ್ತದೆ. ಇಲ್ಲಿನ ಗ್ರಾಮಪಂಚಾಯತ್ ಪೂರ್ವದಲ್ಲಿಯೇ ಎಚ್ಚರಿಕೆ ಫಲಕ ಅಳವಡಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರುವುದಿಲ್ಲ. ತೋಡಿನಲ್ಲಿ...

ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನಾ ಕಾರ್ಯಕ್ರಮ..

ಮಂಗಳೂರು: ಕೊಟ್ಟಾರ ಚೌಕಿ ಹೆದ್ದಾರಿ 66ರ ಬಳಿ ಮಂಗಳೂರು ಮಹಾನಗರ ಪಾಲಿಕೆಯ 16ನೇ ಬಂಗ್ರಕೂಳೂರು ವಾರ್ಡ್ನಲ್ಲಿ ಮಂಗಳೂರು ನಗರ ಅಭಿವೃದ್ಧಿ ಪ್ರಾಧಿಕಾರ ಇದರ ವತಿಯಿಂದ ನಿರ್ಮಾಣಗೊಂಡಿರುವ ನೂತನ ಸಿಂಧೂರ ವಿಜಯ ಉದ್ಯಾನವನದ ಉದ್ಘಾಟನೆ...

ಜು.06ರಂದು ಶ್ರೀ ಕೊಡಮಣಿತ್ತಾಯ ಬ್ರಹ್ಮ ಬೈದೇರುಗಳ ಗರಡಿ ಕುತ್ತಿಲ ವಠಾರದಲ್ಲಿ “ಕೆಸರ್ ಡ್ ಒಂಜಿ ದಿನ” ಕಾರ್ಯಕ್ರಮ

ಬಂಟ್ವಾಳ : ಶ್ರೀ ಕೊಡಮಣಿತ್ತಾಯ ಬ್ರಹ್ಮಬೈದೇರುಗಳ ಗರಡಿ ಕುತ್ತಿಲ ಇದರ ವಠಾರದಲ್ಲಿ ಜು.06 ಆದಿತ್ಯವಾರದಂದು "ಕೆಸರ್ ಡ್ ಒಂಜಿ ದಿನ" ಕಾರ್ಯಕ್ರಮ ನಡೆಯಲಿದೆ. ದಿ| ರತ್ನಾಕರ ಕರ್ಕೇರ ಕುಟುಂಬ ಟ್ರಸ್ಟ್ (ರಿ.) ಕುತ್ತಿಲಗುತ್ತು, ಶ್ರೀರಾಮಾಂಜನೇಯ...