ಬಂಟ್ವಾಳ : ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಮಾಡಿದ ಆರೋಪಿಗಳ ವಿರುದ್ಧ ಹಾಗೂ ಮೊಡ0ಕಾಪು ಪರಿಸರದಲ್ಲಿ ಶಾಲೆ ಕಾಲೇಜ್ ಬಿಡುವ ಸಂದರ್ಭದಲ್ಲಿ ಹುಡುಗಿಯರನ್ನು ಚುಡಾಯಿಸುವ ಚಟುವಟಿಕೆಗಳು ನಡೆಯುತ್ತಿದೆ ಇದರ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ವಿಶ್ವಹಿಂದುಪರಿಷದ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ತನಿಖಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು ಈ ಸಂದರ್ಭದಲ್ಲಿ ಭಜರಂಗದಳ ಜಿಲ್ಲಾ ಸಹಸಂಚಾಲಕ್ ಗುರುರಾಜ್ ಬಂಟ್ವಾಳ್, ಬಂಟ್ವಾಳ ಪ್ರಖಂಡ ಸಹಸಂಚಾಲಕ್ ಸಂತೋಷ್ ಸರಪಾಡಿ, ದೀಪಕ್ ಅಜೆಕಳ, ಹರೀಶ ಅಮ್ಟಾಡಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


