Tuesday, January 27, 2026

ಮಂಚಿ: ನೀರಾವರಿ ಸೌಲಭ್ಯ ಉದ್ಘಾಟನೆ

ಮಂಚಿ: ಮಂಚಿ ಮುಹಮ್ಮದಿಯ ಜುಮ್ಮಾ ಮಸೀದಿ ಧಾರ್ಮಿಕ ಕೇಂದ್ರದ ಉಪಯೋಗಕ್ಕಾಗಿ ಖಾದಿಮುಲ್ ಮರ್ಕಝ್ ಎಸ್.ಕೆ. ಹಸನ್ ಮುಸ್ಲಿಯಾರ್ ರವರು ಒದಗಿಸಿದ ಬೋರ್ ವೆಲ್ ಸೌಲಭ್ಯದ ಉದ್ಘಾಟನೆಯನ್ನು ಅಸ್ಸಯ್ಯದ್ ಮುಸ್ತಕ್ರುಹಮಾನ್ ಚಟ್ಟೆಕಲ್ ತಂಞಲ್ ಹಾಗೂ ಶೈಖುನಾ ಇಬ್ರಾಹಿಂ ಮುಸ್ಲಿಯಾರ್ ಮಂಚಿ ಉಸ್ತಾದ್ ಅವರು ಉದ್ಘಾಟಿಸಿದರು. ಈ ಸಂಧರ್ಭದಲ್ಲಿ ಹಾಜಿ ಎಸ್. ಕೆ. ಹಸನ್ ಮುಸ್ಲಿಯಾರ್, ಇರಾ ಗ್ರಾ.ಪಂ. ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಮಸೀದಿಯ ಗೌರವಧ್ಯಕ್ಷ ಮೊಹಮ್ಮದ್ ಶಾಫಿ ಮಂಚಿ, ಅಧ್ಯಕ್ಷ ಬದ್ರುದ್ದಿನ್ ಹಾಜಿ ಮಂಚಿ, ಮಹಮ್ಮೂದ್ ಸಹದಿ, ಅಬ್ಬೂಬಕ್ಕರ್ ಸಿದ್ದೀಕ್ ಅಫ್ಲಾಲಿ ಕುಕ್ಕಾಜೆ, ಅಬ್ದುಲ್ ರಝಾಕ್ ಮುಸ್ಲಿಯಾರ್, ಜಮಾತ್ ಕಮಿಟಿ ಪದಾದಿಕಾರಿಗಳು ಹಾಗೂ ಜಮಾತರು ಉಪಸ್ಥಿತರಿದ್ದರು.

More from the blog

ಉಸ್ತುವಾರಿ ಸಚಿವರು ಗಣರಾಜ್ಯೋತ್ಸವ ವೇದಿಕೆಯನ್ನು ಸುಳ್ಳು ಹರಡಲು ಬಳಸಿಕೊಂಡಿರುವುದು ಖೇದಕರ : ಸಂಸದ ಕ್ಯಾ.ಚೌಟ

ಮಂಗಳೂರು: ಸಂವಿಧಾನಿಕ ಹುದ್ದೆಯನ್ನು ದುರುಪಯೋಗಪಡಿಸಿ ಸುಳ್ಳಿನ ಕಾರ್ಖಾನೆಯನ್ನೇ ಸೃಷ್ಟಿಸುವ ಕಾಂಗ್ರೆಸ್‌ ಸರ್ಕಾರದ ಪ್ರಯತ್ನ ಸಂಪೂರ್ಣ ವಿಫಲಗೊಂಡಿರುವ ಕಾರಣ ಇದೀಗ ಸಚಿವ ದಿನೇಶ್‌ ಗುಂಡೂರಾವ್‌ ಅವರು ಘನವೆತ್ತ ರಾಜ್ಯಪಾಲರ ನಡೆಯನ್ನು ಟೀಕಿಸುತ್ತಿದ್ದಾರೆ ಎಂದು ದಕ್ಷಿಣ...

ಸಂಗಬೆಟ್ಟು ಗ್ರಾ.ಪಂ ವಿಶೇಷ ಗ್ರಾಮ ಸಭೆ : ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ತೀರ್ಮಾನ 

ಬಂಟ್ವಾಳ : ಕೇಂದ್ರ ಸರಕಾರವು ಹೊಸದಾಗಿ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ("ವಿಕಸಿತ್ ಭಾರತ್ "ಗ್ಯಾರಂಟಿ ಯೋಜಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ್) ಯೋಜನೆಯು ಒಂದು ಅತ್ಯುತ್ತಮ ಯೋಜನೆಯಾಗಿದ್ದು, ಇದರಲ್ಲಿನ ಕೆಲವೊಂದು...

ವೈಭವದಿಂದ ಜರುಗಿದ ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಮಡಂತ್ಯಾರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ಅಂಗವಾಗಿ, ಮಡಂತ್ಯಾರು ಮಂಡಲದ ಹಿಂದು ಸಂಗಮ ಕಾರ್ಯಕ್ರಮವು ಜ. 25 ಭಾನುವಾರದಂದು ಮಡಂತ್ಯಾರಿನಲ್ಲಿ ಅತ್ಯಂತ ವೈಭವ ಮತ್ತು ಶಿಸ್ತಿನೊಂದಿಗೆ ನಡೆಯಿತು. ಸಂಜೆ ನಾಲ್ಕು ಗಂಟೆಗೆ...

ತುಳುನಾಡ ಜಾತ್ರೆ – ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ ಹೊರೆ ಕಾಣಿಕೆ, ಉಗ್ರಾಣ ಮುಹೂರ್ತ

ವಿಟ್ಲ: ಜ.27 ಮತ್ತು 28 ರಂದು ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನದಲ್ಲಿ ನಡೆಯಲಿರುವ ತುಳುನಾಡ ಜಾತ್ರೆ -ಶ್ರೀ ಒಡಿಯೂರು ರಥೋತ್ಸವ, ಬ್ರಹ್ಮಕಲಶೋತ್ಸವ, ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಹಸಿರುವಾಣಿ...