Thursday, July 10, 2025

ಮಂಚಿ: 30 ಲಕ್ಷ ಅನುದಾನದ ಕಿರು ಸೇತುವೆ ಕಾಮಗಾರಿ ವೀಕ್ಷಣೆ

ಬಂಟ್ವಾಳ: ಮಂಚಿ ಗ್ರಾಮದ ನೂಜಿ ಆಲಬೆ 30 ಲಕ್ಷ ಅನುದಾನದಲ್ಲಿ ಕಿರು ಸೇತುವೆ ರಚನೆಯ ಕಾಮಗಾರಿ ನಡೆಯುತ್ತಿದ್ದು ಗ್ರಾಮ ಸ್ಪಂದನ ಕಾರ್ಯಕ್ರಮದ ನಿಮಿತ್ತ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಸೇತುವೆ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಈ ಸಂಧರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಪ್ರಮೀಳಾ, ಉಪಾಧ್ಯಕ್ಷ ಮೋಹನದಾಸ್ ಶೆಟ್ಟಿ, ಸದಸ್ಯರಾದ ಕೇಶವ ರಾವ್, ಉದಯಶಂಕರ್, ಕೃಷ್ಣಪ್ಪ ಬಂಗೇರ, ಪುಷ್ಪಾ ಎಸ್.ಕಾಮತ್, ಕೆ.ಎಸ್. ಪ್ರತಿಮಾ, ಸುಮಾ , ಸುಮತಿ, ಮೋಹನ್ ಪ್ರಭು, ಮಾಜಿ ಪಂ.ಸದಸ್ಯ ಗೋವಿಂದ ನಾಯಕ್, ಪಿ.ಡಿ.ಒ.ಮಯಾ ಕುಮಾರಿ, ಕಾರ್ಯದರ್ಶಿ ರಮೇಶ್, ಕಂದಾಯ ನಿರೀಕ್ಷಕ ರಾಮ, ಪಂಚಾಯತ್ ರಾಜ್ ಇಂಜಿನಿಯರ್ ಪ್ರಸನ್ನ ಹಾಗೂ ಕುಶ ಕುಮಾರ್, ಸಣ್ಣ ನೀರಾವರಿ ಇಂಜಿನಿಯರ್ ಪ್ರಸನ್ನ, ಬೀಟ್ ಪೋಲೀಸ್ ಮೋಹನ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಬಾಲಕೃಷ್ಣ ಸೆರ್ಕಳ, ಹರೀಶ್ ಬೇಡಗುಡ್ಡೆ, ರಮೇಶ್ ರಾವ್ ಮಂಚಿ, ಹ್ಯಾರೀಶ್ ಮಂಚಿ, ಮೋಹನ್ ಪಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.

More from the blog

B. C Road : ಹೃದಯಾಘಾತದಿಂದ ಅವಿವಾಹಿತ ಯುವಕ ಸಾವು..

ಬಂಟ್ವಾಳ: ಹೃದಯಾಘಾತದಿಂದ ಸಾವನ್ನಪ್ಪುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಕಂಡು ಬರುತ್ತಿದ್ದು, ಒಂದಷ್ಟು ಸುದ್ದಿಯಾಗುತ್ತಿರುವಾಗಲೇ ಅವಿವಾಹಿತ ಯುವಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ರಾಜಸ್ಥಾನ ಮೂಲದ ನಟವರ್ ಸಿಂಗ್ (27) ಮೃತಪಟ್ಟ ಯುವಕ. ಬಿಸಿರೋಡಿನ ಹೃದಯಭಾಗದಲ್ಲಿ...

Guru Purnima : ಭಾರತೀಯ ಜನತಾ ಪಾರ್ಟಿ ವತಿಯಿಂದ ಗುರುವಂದನಾ ಕಾರ್ಯಕ್ರಮ..

ಬಂಟ್ವಾಳ : ಜುಲೈ 10 ಗುರುವಾರ ಗುರುಪೂರ್ಣಿಮೆಯಂದು, ಭಾರತೀಯ ಜನತಾ ಪಾರ್ಟಿ ವತಿಯಿಂದ 117ನೇ ಬೂತ್ ನಲ್ಲಿ ಗುರುಗಳನ್ನು ಗುರುತಿಸಿ ಅವರ ಮನೆಗೆ ಹೋಗಿ ಗೌರವಿಸುವ ಗುರುವಂದನಾ ಕಾರ್ಯಕ್ರಮ ನಡೆಯಿತು. ಎಲಬೆ ಪೂವಪ್ಪ ಪೂಜಾರಿಯವರ...

ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮುಂದಿನ ಅಧಿವೇಶನದಲ್ಲೇ ಮಸೂದೆ : ಗೃಹ ಸಚಿವ ಜಿ. ಪರಮೇಶ್ವರ್..

ಮಂಗಳೂರು : ಸುಳ್ಳು ಸುದ್ದಿಗಳ ಹಾವಳಿ ಮತ್ತು ಊಹಾಪೋಹದ ಸುದ್ದಿಗಳ ಹಾವಳಿ ಮಿತಿ ಮೀರುತ್ತಿದೆ. ಈ ಹಿನ್ನಲೆಯಲ್ಲಿ ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ಧ ಮುಂದಿನ ಅಧಿವೇಶನದಲ್ಲಿ ಮಸೂದೆ...

ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ – ದಿನೇಶ್ ಗುಂಡೂರಾವ್.. 

ಮಂಗಳೂರು : ರಾಜ್ಯದ ಜಿಲ್ಲಾ ಆಸ್ಪತ್ರೆಗಳಲ್ಲಿ ಗ್ರಂಥಾಲಯ ಸ್ಥಾಪನೆಗೆ ಸೂಕ್ತ ಕ್ರಮ ಕೈ ಗೊಳ್ಳಲಾಗುವುದುಎಂದು ಅರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಅವರು...