Thursday, January 29, 2026

ಮಂಚಿ: 30 ಲಕ್ಷ ಅನುದಾನದ ಕಿರು ಸೇತುವೆ ಕಾಮಗಾರಿ ವೀಕ್ಷಣೆ

ಬಂಟ್ವಾಳ: ಮಂಚಿ ಗ್ರಾಮದ ನೂಜಿ ಆಲಬೆ 30 ಲಕ್ಷ ಅನುದಾನದಲ್ಲಿ ಕಿರು ಸೇತುವೆ ರಚನೆಯ ಕಾಮಗಾರಿ ನಡೆಯುತ್ತಿದ್ದು ಗ್ರಾಮ ಸ್ಪಂದನ ಕಾರ್ಯಕ್ರಮದ ನಿಮಿತ್ತ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಸೇತುವೆ ಕಾಮಗಾರಿಯ ಪ್ರಗತಿಯನ್ನು ಪರಿಶೀಲಿಸಿದರು.

ಈ ಸಂಧರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಪ್ರಮೀಳಾ, ಉಪಾಧ್ಯಕ್ಷ ಮೋಹನದಾಸ್ ಶೆಟ್ಟಿ, ಸದಸ್ಯರಾದ ಕೇಶವ ರಾವ್, ಉದಯಶಂಕರ್, ಕೃಷ್ಣಪ್ಪ ಬಂಗೇರ, ಪುಷ್ಪಾ ಎಸ್.ಕಾಮತ್, ಕೆ.ಎಸ್. ಪ್ರತಿಮಾ, ಸುಮಾ , ಸುಮತಿ, ಮೋಹನ್ ಪ್ರಭು, ಮಾಜಿ ಪಂ.ಸದಸ್ಯ ಗೋವಿಂದ ನಾಯಕ್, ಪಿ.ಡಿ.ಒ.ಮಯಾ ಕುಮಾರಿ, ಕಾರ್ಯದರ್ಶಿ ರಮೇಶ್, ಕಂದಾಯ ನಿರೀಕ್ಷಕ ರಾಮ, ಪಂಚಾಯತ್ ರಾಜ್ ಇಂಜಿನಿಯರ್ ಪ್ರಸನ್ನ ಹಾಗೂ ಕುಶ ಕುಮಾರ್, ಸಣ್ಣ ನೀರಾವರಿ ಇಂಜಿನಿಯರ್ ಪ್ರಸನ್ನ, ಬೀಟ್ ಪೋಲೀಸ್ ಮೋಹನ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವದಾಸ್ ಶೆಟ್ಟಿ, ಪುಷ್ಪರಾಜ್ ಶೆಟ್ಟಿ, ಪುರುಷೋತ್ತಮ ಶೆಟ್ಟಿ, ಬಾಲಕೃಷ್ಣ ಸೆರ್ಕಳ, ಹರೀಶ್ ಬೇಡಗುಡ್ಡೆ, ರಮೇಶ್ ರಾವ್ ಮಂಚಿ, ಹ್ಯಾರೀಶ್ ಮಂಚಿ, ಮೋಹನ್ ಪಿ.ಎಸ್. ಮತ್ತಿತರರು ಉಪಸ್ಥಿತರಿದ್ದರು.

More from the blog

B.C. Road : ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ

ಬಂಟ್ವಾಳ: ಅರಣ್ಯ ಇಲಾಖೆ ಮಂಗಳೂರು ವಿಭಾಗದ( ಬಂಟ್ವಾಳ, ಬೆಳ್ತಂಗಡಿ,ಮಂಗಳೂರು) ವತಿಯಿಂದ ಮಂಗಳೂರು ಉಪವಿಭಾಗ ಮಟ್ಟದ ಬೆಂಕಿ ನಿಯಂತ್ರಣ ತರಬೇತಿ ಕಾರ್ಯಗಾರ ಬಿಸಿರೋಡಿನ ರೋಟರಿ ಕ್ಲಬ್ ನ ಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ತಾಲೂಕು ಆರೋಗ್ಯಾಧಿಕಾರಿ ಅಶೋಕ್...

ಕಟೀಲು 7 ಮೇಳಗಳ ಜ.29ರ ಸೇವೆಯಾಟಗಳ ವಿವರ ಇಲ್ಲಿದೆ..

ಮಂಗಳೂರು: ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇದರ  7 ಮೇಳಗಳ ಜ.29ರ ಸೇವೆಯಾಟಗಳ ವಿವರ ಈ ಕೆಳಗಿನಂತಿವೆ.. ಜ.29ರ ಸೇವೆಯಾಟಗಳ ವಿವರ : ಉಮೇಶ್ ಅತಿಕಾರಿ, ಮುಳಿಂಜೆಗುತ್ತು, 'ಶ್ರೀ ಕೃಪಾ',...

ಬೆಂಗಳೂರಿಗಿಂತ ಮಂಗಳೂರಿನಲ್ಲಿ ವಾಯು ಗುಣಮಟ್ಟ ಕಳಪೆ – ಅಚ್ಚರಿ ವರದಿ ಬಹಿರಂಗ..!

ಮಂಗಳೂರು : ರಾಜ್ಯದ ವಿವಿಧ ನಗರಗಳಲ್ಲಿ ವಾಯು ಗುಣಮಟ್ಟ (AQI) ಆತಂಕಕಾರಿ ಮಟ್ಟಕ್ಕೆ ತಲುಪಿದ್ದು, ಈ ಪೈಕಿ ರಾಜಧಾನಿ ಬೆಂಗಳೂರಿಗಿಂತ ಮಂಗಳೂರಿನಲ್ಲಿ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿರುವುದು ವರದಿಯಾಗಿದೆ. ವರದಿಗಳ ಪ್ರಕಾರ, ಕರಾವಳಿ ಕರ್ನಾಟಕದ ಜಿಲ್ಲೆಗಳಾದ...

ದೈವೀಕೃಪೆಯಿಂದ ಮಾತ್ರ ಜೀವನರಥ ಎಳೆಯಬಹುದು : ಒಡಿಯೂರುಶ್ರೀ

ವಿಟ್ಲ: ಆತ್ಮರೂಪಿ ಭಗವಂತ ದೇಹದೊಳಗಿರುವಾಗಲೇ ಬದುಕಿನ ಸಾರ್ಥಕತೆ ಪಡೆಯಬೇಕು. ಧರ್ಮದ ಬಗ್ಗೆ ಮನೆಯಿಂದಲೇ ಜಾಗೃತಿ ಮೂಡಿಸುವ ಕಾರ್ಯವಾಗಬೇಕು. ಆಧ್ಯಾತ್ಮಿಕ ಬೆಳಕಿನಿಂದ ಮಾತ್ರ ರಾಷ್ಟ್ರ ಬೆಳಗಲು ಸಾಧ್ಯ ಎಂದು ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ...