Wednesday, February 12, 2025

ಮಂಚಿ ನೂತನವಾಗಿ ನಿರ್ಮಾಣವಾಗುತ್ತಿರುವ ಸಮುದಾಯ ಆರೋಗ್ಯ ಕೇಂದ್ರದ ವೀಕ್ಷಣೆ ಮಾಡಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರಿಂದ ನೂತನವಾಗಿ ನಿರ್ಮಾಣಗೊಂಡ ಮಂಚಿ ಸಮುದಾಯ ಆರೋಗ್ಯ ಕೇಂದ್ರದ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿ ಶೀಘ್ರದಲ್ಲೇ ಹಳೇ ಕಟ್ಟಡದಿಂದ ನೂತನ ಕಟ್ಟಡಕ್ಕೆ ಸ್ಥಳಾಂತರಗೊಳಿಸುವಂತೆ ತಾಲೂಕು ವೈದ್ಯಧಿಕಾರಿಯವರಿಗೆ ಸೂಚಿಸಿದರು.

ಈ ಸಂಧರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿ ದೀಪಾ ಪ್ರಭು, ಕ್ಷೇತ್ರ ಬಿಜೆಪಿ ಅಧ್ಯಕ್ಷರು ದೇವದಾಸ ಶೆಟ್ಟಿ, ರಮೇಶ್ ರಾವ್, ಗ್ರಾ.ಪಂ.ಅಧ್ಯಕ್ಷೆ ಪ್ರಮೀಳ, ಗ್ರಾ.ಪಂ.ಉಪಾಧ್ಯಕ್ಷ ಮೋಹನ್‌ದಾಸ್ ಶೆಟ್ಟಿ, ಗ್ರಾ.ಪಂ ಸದಸ್ಯರು ಪ್ರಭಾಕರ ಶೆಟ್ಟಿ, ಸುಮತಿ, ಸುಮ, ಪುಷ್ಪ ಎಸ್ ಕಾಮತ್, ಕೃಷ್ಣಪ್ಪ ಬಂಗೇರ, ಉದಯ ಶಂಕರ, ಬಾಲಕೃಷ್ಣ ಸೆರ್ಕಳ, ಎ.ಕೆ.ಹ್ಯಾರಿಸ್, ಪುರುಷೋತ್ತಮ ಸಾಲ್ಯಾನ್, ವಿಜಿತ್ ಅಡ್ಯಂತಾಯ, ನಾರಾಯಣ ಖಂಡಿಗ, ಗೋವಿಂದ ನಾಯಕ್ ಉಪಸ್ಥಿತರಿದ್ದರು.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...