Monday, January 26, 2026

ಅಡಿಕೆ ಮಾರುಕಟ್ಟೆ ಧಾರಣೆ

*ಕ್ಯಾಂಪ್ಕೋ ನಿಯಮಿತ. ಮಂಗಳೂರು.*

*ಶಾಖೆ : ಮಾಣಿ*

*ಮಾರುಕಟ್ಟೆ ಧಾರಣೆ*

(16.08.2022)

*ಹೊಸ ಅಡಿಕೆ*

350 – 460

*ಹಳೆ ಅಡಿಕೆ*

470 – 560

*ಡಬಲ್ ಚೋಲ್*

485 – 560

*ಹಳೆ ಫಟೋರ* : 350 ರಿಂದ 365

*ಹೊಸ ಫಟೋರ* : 320 ರಿಂದ 365

*ಉಳ್ಳಿಗಡ್ಡೆ*: 200 ರಿಂದ 280

*ಕರಿಗೋಟು*: 200 ರಿಂದ 280

(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಮೇಲೆ ದರ ನಿಗದಿ ಮಾಡಲಾಗುತ್ತದೆ).

*ಕಾಳು ಮೆಣಸು*

380 – 495

*(ಖರೀದಿ ವಿಟ್ಲ ಮತ್ತು ಪುತ್ತೂರು ಶಾಖೆ ಗಳಲ್ಲಿ ಮಾತ್ರ)*

*ಒಣ ಕೊಕ್ಕೊ*

190-210

*(ಖರೀದಿ ವಿಟ್ಲ ಮತ್ತು ಪುತ್ತೂರು ಶಾಖೆ ಗಳಲ್ಲಿ ಮಾತ್ರ)*

*ಹಸಿ ಕೊಕ್ಕೊ*

55

*(ಶುಕ್ರವಾರ ಮಾತ್ರ ಖರೀದಿ ಮಾಡಲಾಗುವುದು).*

*ರಬ್ಬರ್*

ಆರ್ ಎಸ್ ಎಸ್ 4 : 162.00

ಆರ್ ಎಸ್ ಎಸ್ 5 : 152.00

ಲೋಟ್ : 144.00

ಸ್ಕ್ರಾಪ್ : 95 ರಿಂದ 105

*(ಖರೀದಿ ವಿಟ್ಲ ಮತ್ತು ಪುತ್ತೂರು ಶಾಖೆ ಗಳಲ್ಲಿ ಮಾತ್ರ)*

*ಸಂಪರ್ಕ ಸಂಖ್ಯೆ* :

6366 875 032( ಮೊಬೈಲ್ )

More from the blog

ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ : ಗೋಳ್ತಮಜಲು, ಬಾಳ್ತಿಲ, ಅಮ್ಟೂರು ಗ್ರಾಮಗಳನ್ನೊಳಗೊಂಡ ಗೋಳ್ತಮಜಲು ಮಂಡಲದ ಹಿಂದು ಸಂಗಮ ಕಾರ್ಯಕ್ರಮ ಗೋಪೂಜೆಯ ಮೂಲಕ ಭವ್ಯ ಶೋಭಾಯಾತ್ರೆಗೆ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಚಾಲನೆ...

ಯುವಶಕ್ತಿಗೆ ವೇದಿಕೆಯಾದ ಕೋಟಿ ಚೆನ್ನಯ ಕ್ರೀಡೋತ್ಸವ : ಬಿ. ಜನಾರ್ದನ ಪೂಜಾರಿ

ಬಂಟ್ವಾಳ : ಕೋಟಿ ಚೆನ್ನಯ ಕ್ರೀಡೋತ್ಸವವು ಯುವಜನತೆಯಲ್ಲಿ ಶಿಸ್ತು, ಆರೋಗ್ಯ ಹಾಗೂ ಸಹಭಾವನೆಯನ್ನು ಬೆಳೆಸುವ ಅತ್ಯುತ್ತಮ ವೇದಿಕೆಯಾಗಿದೆ. ಇಂತಹ ಕ್ರೀಡೋತ್ಸವಗಳ ಮೂಲಕ ಯುವಶಕ್ತಿ ಒಗ್ಗೂಡಿ ಸಮಾಜದ ಅಭಿವೃದ್ಧಿಗೆ ಸ್ಪೂರ್ತಿದಾಯಕ ದಿಕ್ಕು ನೀಡುತ್ತದೆ” ಎಂದು...

ಭಾರತದ ಸಂಸ್ಕೃತಿ ಉಳಿಸಿ ಬೆಳೆಸುವ ಜವಾಬ್ದಾರಿ ಯುವಪೀಳಿಗೆಗಿದೆ : ಭಕ್ತಿಭೂಷಣ್ ದಾಸ್ ಸ್ವಾಮೀಜಿ

ಬಂಟ್ವಾಳ: ಬಂಟ್ವಾಳ ತಾಲೂಕು ಹಿಂದು ಸಂಗಮ ಆಯೋಜನಾ ಸಮಿತಿಯ ಸಂಗಬೆಟ್ಟು , ಕರ್ಪೆ, ಕುಕ್ಕಿಪಾಡಿ, ಎಲಿಯನಡುಗೋಡು ಗ್ರಾಮಗಳನ್ನೊಳಗೊಂಡ ಸಂಗಬೆಟ್ಟು ಮಂಡಲದ ವತಿಯಿಂದ ಹಿಂದು ಸಂಗಮ ಕಾರ್ಯಕ್ರಮ ಸಿದ್ದಕಟ್ಟೆ ಕೇಂದ್ರ ಮೈದಾನದಲ್ಲಿ ರವಿವಾರ ನಡೆಯಿತು. ಗೋ...

ವಿಟ್ಲ : ಜಾತ್ರೆಯ ಪ್ರಯುಕ್ತ ನೇಮೋತ್ಸವ..

ವಿಟ್ಲ : ಮಹತೋಭಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವರ್ಷಂಪ್ರತಿ ನಡೆಯುವ ಕಾಲಾವಧಿ ಜಾತ್ರೆಯ ಪ್ರಯುಕ್ತ ಅರಸು ಮುಂಡಾಲತ್ತಾಯ, ಮಲರಾಯ ದೈವ, ಕೊಡಮಣಿತ್ತಾಯ ಹಾಗೂ ಪಿಲಿಚಾಮುಂಡಿ ದೈವಕ್ಕೆ ದೇವಸ್ಥಾನದ ಎದುರು ನೇಮೋತ್ಸವ...