Wednesday, February 12, 2025

ಮಾಣಿ ಪ್ಯಾನ್ಸಿ ಅಂಗಡಿಗೆ ಬೆಂಕಿ

ಬಂಟ್ವಾಳ: ಅಕಸ್ಮಿಕವಾಗಿ ಬೆಂಕಿ ತಗುಲಿ ಪ್ಯಾನ್ಸಿ ಅಂಗಡಿಯೊಂದು ಬೆಂಕಿಗೆ ಅಹುತಿಯಾಗಿ ನಷ್ಟ ಸಂಭವಿಸಿದ ಘಟನೆ ಇಂದು ಬೆಳಿಗ್ಗೆ ಮಾಣಿಯಲ್ಲಿ ನಡೆದಿದೆ.


ಧರ್ಣಪ್ಪ ಬರಿಮಾರು ಎಂಬವರ ಪ್ಯಾನ್ಸಿ ಅಂಗಡಿ ಬೆಂಕಿಗೆ ಅಹುತಿಯಾಗಿ ಸುಮಾರು ಒಂದು ಲಕ್ಷ ನಷ್ಟ ಸಂಭವಿಸಿದೆ .
ಮಾಣಿ ಜಂಕ್ಷನ್ ನಲ್ಲಿರುವ ಪ್ಯಾನ್ಸಿ ಅಂಗಡಿಗೆ ಇಂದು ಬೆಳಿಗ್ಗೆ ಸುಮಾರು 11 ಗಂಟೆಯ ವೇಳೆ ಆಕಸ್ಮಿಕವಾಗಿ ಬೆಂಕಿ ತಗಲಿದೆ.
ಅಂಗಡಿಗೆ ವಿದ್ಯುತ್ ಸಂಪರ್ಕ ಕೂಡಾ ಇಲ್ಲ . ಆದರೆ ಯಾವ ರೀತಿಯ ಲ್ಲಿ ಬೆಂಕಿ ತಗುಲಿದೆ ಎಂಬುದು ಇನ್ನೂ ಅಸ್ಪಷ್ಟ ವಾಗಿದೆ.
ಅಂಗಡಿ ಮಾಲಕ ಧರ್ಣಪ್ಪ ಅವರು ಸಾಮಾನು ತರಲೆಂದು ಪುತ್ತೂರು ಕಡೆಗೆ ಹೋಗಿದ್ದರು.
ಇವರು ವಾಪಾಸು ಬರುವ ವೇಳೆ ಅಂಗಡಿ ಬೆಂಕಿಗೆ ಅಹುತಿಯಾಗಿದೆ.

ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಅವರು ಬೇಟಿ ನೀಡಿದ್ದಾರೆ.
ವಿಟ್ಲ ಠಾಣಾ ಪೋಲೀಸರು ಸ್ಥಳ ಕ್ಕೆ ಅಗಮಿಸಿ ಪರಿಶೀಲನೆ ನಡೆಸಿದ್ದಾರೆ.

More from the blog

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...

ಚಾಲಕನಿಗೆ ಮೂರ್ಚೆ ರೋಗ ಬಂದು ಡಿವೈಡರ್ ಮೇಲೆ ಹತ್ತಿದ ಲಾರಿ

ಬಂಟ್ವಾಳ: ರಾ.ಹೆ.75ರ ತುಂಬೆ ಸಮೀಪ ಚಾಲಕನಿಗೆ ಮೂರ್ಛೆ ರೋಗ ಬಂದು ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು,‌ ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ‌ಕರೆದುಕೊಂಡು...