Wednesday, January 28, 2026

ಮಣಿನಾಲ್ಕೂರು: ಬಡ ಮಹಿಳೆ ಮನೆಗೆ ವಿದ್ಯುತ್ ಸಂಪರ್ಕ ಕೊಡುಗೆ

ಬಂಟ್ವಾಳ: ಭಾರತೀಯ ಜನತಾ ಪಕ್ಷ ಮಣಿನಾಲ್ಕೂರು ಗ್ರಾಮದ ಕೈಯಾಳ ಎಂಬಲ್ಲಿ ಮೋಹಿನಿ ಗೋಪಾಲ ಪೂಜಾರಿ ಎಂಬವರು ಅಂಗವೈಕಲ್ಯ ದಲ್ಲಿರುತ್ತಾರೆ. ಬಡ ಕುಟುಂಬದವರಾದ ಇವರು ವಿದ್ಯುತ್ ಸಂಪರ್ಕವಿಲ್ಲದೆ ಜೀವನ ಸಾಗಿಸುತಿದ್ದರು. ಇವರಿಗೆ ಬಿ.ಜೆ.ಪಿ. ಯ ಪ್ರಮುಖ ಸಾಂತಪ್ಪ ಪೂಜಾರಿ ಹಟದಡ್ಕ ಇವರಲ್ಲಿ ಮೋಹಿನಿ ಗೋಪಾಲ ಪೂಜಾರಿ ಇವರು ಕೇಳಿಕೊಂಡಾಗ ವಿದ್ಯುತ್ ಗುತ್ತಿಗೆದಾರಾದ ಹಾಗೂ 95 ಬೂತ್ ಸಮಿತಿಯ ಅಧ್ಯಕ್ಷ ದೇವಾದಾಸ್ ನಾಯಕ್ ಹಾಗೂ ಕಕ್ಯಪದವು ಮೆಸ್ಕಂ ಶಾಖಾ ಅಧಿಕಾರಿ ನಿತಿನ್ ರವರು ವಿದ್ಯುತ್ ಸಂಪರ್ಕ ನೀಡಲು ಸಹಕಾರಿಸಿರುತ್ತರೆ.

ಈ ಸಂದರ್ಭದಲ್ಲಿ ಭಜರಂಗದಳದ ಪ್ರಮುಖರಾದ ಸಂತೋಷ್ ಕುಲಾಲ್, ರವೀಂದ್ರ ಶೆಟ್ಟಿ ಕೈಯಾಳ, ಕ್ರಷ್ಣಪ್ಪ ಪೂಜಾರಿ, ರಾಜೇಶ್ ಕೈಯಾಳ, ಪುರುಷೋತ್ತಮ ಕೈಯಾಳ, ಸುಧಾಕರ ಕೈಯಾಳ, ರೂಪೇಶ್ ಪೂಜಾರಿ ಕೊಡಂಗೆ, ದಿನೇಶ್ ಕೈಯಾಳ, ಜನರ್ದನ ಕೈಯಾಳ, ಸುನಿಲ್ ಪ್ರೀತಂ ಉಪಸ್ಥಿತರಿದ್ದರು.

More from the blog

ವಿಟ್ಲ ಪಡ್ನೂರು : ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

ವಿಟ್ಲ: ವಿಟ್ಲ ಪಡ್ನೂರು ವಲಯ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಹೆಸರು ಮತ್ತು ಮೂಲ ಸ್ವರೂಪವನ್ನು ಬದಲಾಯಿಸಿದ ಕೇಂದ್ರ ಸರಕಾರದ ಧೋರಣೆಯ ವಿರುದ್ಧ ವಿಟ್ಲ ಪಡ್ನೂರು ಗ್ರಾಮ...

ಪುತ್ತೂರು : ಅಕ್ರಮ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ – ನಾಲ್ವರ ಬಂಧನ

ಪುತ್ತೂರು : ಗ್ರಾಮಾಂತರ ಠಾಣಾ ವ್ಯಾಪ್ತಿಯ ಬೆಟ್ಟಂಪಾಡಿ, ಇರ್ದೆ, ರೆಂಜ, ಅರ್ಲಪದವು ಪರಿಸರದಲ್ಲಿ ಅಕ್ರಮವಾಗಿ ಮಾದಕ ವಸ್ತುವಾದ ಎಂಡಿಎಂಎ ಸೇವನೆ ಮತ್ತು ಮಾರಾಟ ಮಾಡುತ್ತಿದ್ದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿ ದ್ದಾರೆ ಮೊಹಮ್ಮದ್ ಹರ್ಷದ್...

ಕೊರಗ ಸಮುದಾಯದ ಆಹೋರಾತ್ರಿ ಧರಣಿ ಸತ್ಯಾಗ್ರಹಕ್ಕೆ ತಹಶೀಲ್ದಾರ್ ಭೇಟಿ, ಪ್ರತಿಭಟನೆ ಹಿಂಪಡೆದ ಹೋರಾಟಗಾರರು

ಬಂಟ್ವಾಳ: ಬಂಟ್ವಾಳ ಆಡಳಿತ ಸೌಧದ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ (ರಿ.) ಕರ್ನಾಟಕ ಕೇರಳ, ಕೊರಗ ಅಭಿವೃದ್ಧಿ ಸಂಘ ಬಂಟ್ವಾಳ ತಾಲೂಕು ಇವರ ಜಂಟಿ ಆಶ್ರಯದಲ್ಲಿ ಕೃಷಿ ಭೂಮಿ ಮಂಜೂರಾತಿ,...

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...