Monday, February 2, 2026

ಮರವೂರು ಸೇತುವೆ ಕುಸಿತ

ಮಂಗಳೂರು, ಜೂ.15. ನಗರದ ಹೊರವಲಯದ ಮರವೂರು ಸೇತುವೆಯು ಬಿರುಕು ಬಿಟ್ಟಿದ್ದು, ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ.

ಕಳೆದ ಮೂರು – ನಾಲ್ಕು ದಿನಗಳಿಂದ ವಿಪರೀತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೇತುವೆಯ ಪಿಲ್ಲರ್ ವೊಂದು ಕುಸಿದಿದ್ದು, ಇದರಿಂದಾಗಿ ಮಂಗಳೂರು ನಗರದಿಂದ ಬಜಪೆ ವಿಮಾನ ನಿಲ್ದಾಣ ಸಂಪರ್ಕಿಸುವ ಪ್ರಮುಖ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸೇತುವೆ ಬಿರುಕು ಬಿಟ್ಟ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣ ಕಡೆಗೆ ತೆರಳುವ ಪ್ರಯಾಣಿಕರಿಗೆ ಕಾವೂರು, ಕೂಳೂರು ಮಾರ್ಗವಾಗಿ ಜೋಕಟ್ಟೆ ಸಂಪರ್ಕಿಸಿ ಬಜಪೆಗೆ ಅಥವಾ ಪಚ್ಚನಾಡಿ, ಗುರುಪುರ ಕೈಕಂಬ ಮಾರ್ಗವಾಗಿ ಬಜಪೆಗೆ ಬದಲಿ ವ್ಯವಸ್ಥೆ ಕಲ್ಪಿಸಲಾಗಿದೆ.

More from the blog

ಪ್ರಧಾನಿ ಮೋದಿ ಅವರ ವಿಕಸಿತ ಭಾರತ ಸಾಕಾರಗೊಳಿಸುವ ಯುವಶಕ್ತಿ ಆಧಾರಿತ ಬಜೆಟ್ : ಕ್ಯಾ. ಬ್ರಿಜೇಶ್ ಚೌಟ

ನವದೆಹಲಿ: ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರು ಮಂಡಿಸಿರುವ ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್, ಭಾರತದ ಅಭಿವೃದ್ಧಿ ಪಥದಲ್ಲಿ ನಿರ್ಣಾಯಕ ಮೈಲಿಗಲ್ಲು ಆಗಿದ್ದು, ಇದು ಜನರ ನಿರೀಕ್ಷೆ ಹಾಗೂ ಸಾಮೂಹಿಕ ಸಹಭಾಗಿತ್ವದೊಂದಿಗೆ...

ಬಿ.ಸಿ.ರೋಡ್ : ಹಿಂದು ಸಂಗಮ ಕಾರ್ಯಕ್ರಮ..

ಬಂಟ್ವಾಳ:  ಹಿಂದು ಸಂಗಮ ಆಯೋಜನಾ ಸಮಿತಿ ವತಿಯಿಂದ ಬಿ.ಸಿ.ರೋಡಿನ ಮಹಾಕಾಳಿಬೆಟ್ಟು ಮೈದಾನದಲ್ಲಿ ಭಾನುವಾರ ಸಂಜೆ ಹಿಂದು ಸಂಗಮ ಕಾರ್ಯಕ್ರಮ ನಡೆಯಿತು. ಆರಂಭದಲ್ಲಿ ಶಂಖ, ಕಲಶ, ಭಾರತಮಾತೆಯ ಭಾವಚಿತ್ರದ ವಾಹನ, ವೀರ ಪುರುಷರ ವೇಷ, ಚೆಂಡೆ,...

ಬಂಟ್ವಾಳ : ಮನೆಗೆ ಆಕಸ್ಮಿಕ ಬೆಂಕಿ – ರಸ್ತೆಯಿಲ್ಲದೇ ಅಗ್ನಿಶಾಮಕ ಸಿಬ್ಬಂದಿಗಳ ಪರದಾಟ..

ಬಂಟ್ವಾಳ: ಗೂಡಿನ ಬಳಿಯ ಬಳಕ ಎಂಬಲ್ಲಿ ಮನೆಗೆ ಸೋಮವಾರ ಬೆಳಗ್ಗೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಸ್ಥಳಕ್ಕೆ ಬಂಟ್ವಾಳದ ಅಗ್ನಿಶಾಮಕದ ಸಿಬ್ಬಂದಿ ಆಗಮಿಸಲು ಪರದಾಟ ನಡೆಸಿದ ಘಟನೆ ನಡೆದಿದೆ. ಚಾರ್ಲಿ ಡಿಸೋಜಾ ಎಂಬವರಿಗೆ ಸೇರಿದ ಬಾಡಿಗೆ...

ಕೇಂದ್ರ ಬಜೆಟ್ 2026-27: ಸರ್ವೋದಯದ ಸಕಾರಾತ್ಮಕ ಬಜೆಟ್..

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್‌ನ್ನು ಮಂಡಿಸಿದ್ದಾರೆ. ಈ ಬಜೆಟ್ ಭಾರತದ ಆರ್ಥಿಕ ಬೆಳವಣಿಗೆಗೆ ಹೊಸ ಆಯಾಮ ನೀಡುವ ನಿರೀಕ್ಷೆಯಿದೆ. "ವಿಕಸಿತ ಭಾರತ" ದ ಮಹಾತ್ವಾಕಾಂಕ್ಷೆಯನ್ನು...