Tuesday, July 8, 2025

ನವಜೀವನ ವ್ಯಾಯಾಮ ಶಾಲೆಯ ಅಧ್ಯಕ್ಷರಾಗಿ ಭರತ್ ಭೂಷಣ್ ಆಯ್ಕೆ

ಬಂಟ್ವಾಳ:  ನವಜೀವನ ವ್ಯಾಯಾಮ ಶಾಲೆ ನಾಗಲಚ್ಚಿಲು ಮಾರ್ನಬೈಲ್ ಇದರ ವಾರ್ಷಿಕ ಮಹಾಸಭೆಯು ವ್ಯಾಯಾಮಶಾಲೆಯಲ್ಲಿ ನಡೆಯಿತು.
ಸಭೆಯಲ್ಲಿ ಮುಂದಿನ ಸಾಲಿಗೆ ನೂತನ ಅಧ್ಯಕ್ಷರಾಗಿ ಭರತ್ ಭೂಷಣ್ ಅವರನ್ನು ಆಯ್ಕೆಗೊಳಿಸಲಾಯಿತು .ಉಳಿದಂತೆ ಪದಾಧಿಕಾರಿಗಳಾಗಿ ಜನಾರ್ದನ ಬಂಗೇರ (ಗೌರವಾಧ್ತಕ್ಷ), ಸೋಮನಾಥ ಬಿ.ಎಮ್ ( ಉಪಾಧ್ಯಕ್ಷ), ಅಶ್ವಿನ್ ಕುಮಾರ್ (ಪ್ರಧಾನ ಕಾರ್ಯದರ್ಶಿ),ಪ್ರಸಾದ್ ಕುಮಾರ್ (ಜತೆ ಕಾರ್ಯದರ್ಶಿ),ಚರಣ್ ರಾಜ್ ( ಕೋಶಾಧಿಕಾರಿ),ಹರ್ಷಿತ್ ಕುಲಾಲ್(ಸಂಘಟನಾ ಕಾರ್ಯದರ್ಶಿ), ಕೇಶವ ಮಾಸ್ತರ್(ಲೆಕ್ಕ ಪರಿಶೋಧಕ), ಸುನೀಲ್ ಗಟ್ಟಿ,ಹರ್ಷಿತ್ (ಭಜನಾ ಉಸ್ತುವಾರಿ),ಪ್ರಜ್ವಲ್ ರಾಜ್,ಸಂತೊಇಷ್ (ತಾಲೀಮು ಉಸ್ತುವಾರಿ),ಗಣೇಶ್ ಪುರುಷ(ಶಾಲಾ ಶಿಕ್ಷಕರು),ಮಾಜಿ ಅಧ್ಯಕ್ಷ ಲ್ಯಾನ್ಸಿ ಪಿಂಟೋ ಉಪಸ್ಥಿತರಿದ್ದರು.

More from the blog

ನಾಯಕತ್ವ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ, ತಾಳ್ಮೆ ರೂಡಿಸಿಕೊಂಡಾಗ ಯಶಸ್ಸು ಸಾಧ್ಯ : ರೋ. ರಾಘವೇಂದ್ರ ಭಟ್

ಬಂಟ್ವಾಳ : ನಾಯಕತ್ವದ ಬೆಳವಣಿಗೆಗೆ ಶ್ರಮದೊಂದಿಗೆ ನಿಷ್ಠೆ ಮತ್ತು ತಾಳ್ಮೆ ರೂಡಿಸಿಕೊಳ್ಳಬೇಕು ಈ ನಿಟ್ಟಿನಲ್ಲಿ ಅವಕಾಶ ಗಳನ್ನು ಹುಡುಕಿಕೊಂಡು, ದೇಶದ ಇತಿಹಾಸದಲ್ಲಿ ಕಾಣುವ ವಿವಿಧ ಕ್ಷೆತ್ರದಲ್ಲಿ ಗಣನೀಯ ಸೇವೆ ಗೈದರವರ ಆದರ್ಶ ಗಳನ್ನು...

ಜು.10ರಂದು ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ ಆಯೋಜನೆ

ಬಿ.ಸಿ. ರೋಡ್ : ಸಮಸ್ತ ಜಗತ್ತು ಯುದ್ಧದತ್ತ ಸಾಗುತ್ತಿದೆ. ಭಾರತದಲ್ಲಿಯೂ ಜಿಹಾದಿ ಭಯೋತ್ಪಾದಕರು ಹಿಂದೂಗಳನ್ನು ಹತ್ಯೆ ಮಾಡಿ, ಭಾರತವನ್ನು ಯುದ್ಧಕ್ಕೆ ಪ್ರೇರೇಪಿಸುತ್ತಿದ್ದಾರೆ. ಶ್ರೀರಾಮ, ಶ್ರೀಕೃಷ್ಣನಂತಹ ಅವತಾರಗಳಿಂದ ಹಿಡಿದು ಛತ್ರಪತಿ ಶಿವಾಜಿ ಮಹಾರಾಜ, ಮಹಾರಾಣಾ...

ಶ್ರೀ ಕ್ಷೇತ್ರ ಪೊಳಲಿಯಲ್ಲಿ ಲಕ್ಷ ಕುಂಕುಮಾರ್ಚನೆ..

ಪೊಳಲಿ: ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರಗಂಜಿಮಠ ಪುನರುತ್ಥಾನ ಶ್ರೀ ಮೃತ್ಯುಂಜಯೇಶ್ವರ ಶಿವ ಕ್ಷೇತ್ರ ಪುನರ್ ನಿರ್ಮಾಣದ ಅಷ್ಟಮಂಗಳ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದAತೆ ಜು.೮ರಂದು ಮಂಗಳವಾರ ಶ್ರೀ ಕ್ಷೇತ್ರ ಪೊಳಲಿ ಸಾವಿರ ಸೀಮೆಯ...

Protest : ಎಸ್.ಡಿ.ಪಿ‌.ಐ. ಪಕ್ಷದ ವತಿಯಿಂದ ಕೈಕಂಬದ ಬಳಿ ಬೃಹತ್ ಪ್ರತಿಭಟನೆ..

ಬಂಟ್ವಾಳ: ಅಬ್ದುಲ್ ರಹಿಮಾನ್ ಮತ್ತು ಅಶ್ರಫ್ ವಯನಾಡು ಕೊಲೆ ಕೃತ್ಯದ ಪ್ರಮುಖ ಆರೋಪಿಗಳ ಬಂಧನದ ವಿಳಂಬ ಮತ್ತು ಪರಿಹಾರ ಘೋಷಿಸಿದ ಸರಕಾರದ ನಡೆಯನ್ನು ಖಂಡಿಸಿ, ನ್ಯಾಯ ಮರೀಚಿಕೆ...ಹುಸಿಯಾದ ಭರವಸೆ ಎಂಬ ಘೋಷ ವಾಕ್ಯದಲ್ಲಿ...