Wednesday, January 28, 2026

ಬಿಜೆಪಿ ಯುವಮೋರ್ಚಾದಿಂದ ಮಾಸ್ಕ್ ವಿತರಣಾ ಕಾರ್ಯಕ್ರಮ

ಬಿಜೆಪಿ ಯುವಮೋರ್ಚಾ ಬಂಟ್ವಾಳ ಕೊರೊನ ಮಹಾ ಮಾರಿಯ ವಿರುದ್ಹ ಜಾಗೃತಿಯನ್ನು ಸಮಾಜದಲ್ಲಿ ಪುನರ್ ಮನನ ಮಾಡುವ ಉದ್ದೇಶದಿಂದ ಇಂದು  ಸಂಜೆ 4 ಗಂಟೆಗೆ ಸರಿಯಾಗಿ ಮಿನಿ ವಿಧಾನಸೌಧ ಕಚೇರಿಯಿಂದ ಆರಂಭಗೊಂಡು ಬಿಸಿರೋಡ್ ಪರಿಸರದಲ್ಲಿ *ಮಾಸ್ಕ್* ವಿತರಣಾ ಕಾರ್ಯಕ್ರಮವವು ಯುವಮೋರ್ಚಾ ಬಂಟ್ವಾಳದ ವತಿಯಿಂದ ನೆರವೇರಿತು.

ಯುವಮೋರ್ಚಾ ಬಂಟ್ವಾಳ ಅಧ್ಯಕ್ಷರಾದ ಪ್ರದೀಪ್ ಅಜ್ಜಿಬೆಟ್ಟು , ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಸುದರ್ಶನ್ ಬಜ,ಬಂಟ್ವಾಳ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅಶ್ವಥ್ ರಾವ್ ಬಾಳಿಕೆ,ದಿನೇಶ್ ದಂಬೆದಾರು,ಯುವಮೋರ್ಚಾ ಉಪಾಧ್ಯಕ್ಷರುಗಳಾದ ಕಾರ್ತಿಕ್ ಬಲ್ಲಾಳ್,ಸುರೇಶ್ ಕೋಟ್ಯಾನ್ ಕಾರ್ಯದರ್ಶಿಗಳಾದ ಜಯನಂದ, ದಯಾನಂದ ಎರ್ಮೆನಾಡು ಹಾಗೂ ಇತರ ಪಧಾದಿಕರಿಗಳು,ಮಹಾ ಶಕ್ತಿಕೇಂದ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು ಯಶಸ್ವಿಗೊಳಿಸಿದರು.

More from the blog

ಒಡಿಯೂರಿನಲ್ಲಿ ವಂದೇ ಮಾತರಂ ತುಳು ಸಾಹಿತ್ಯ ಸಮ್ಮೇಳನ ಉದ್ಘಾಟನೆ

ವಿಟ್ಲ: ಭಾರತ ವಿಶ್ವದ ಉಸಿರಾಗಿದ್ದು, ಯಾವ ಸೆಳೆತಕ್ಕೂ ಒಳಗಾಗಿಲ್ಲ. ವಂದೇ ಮಾತರಂ ಗೀತೆಗೆ ರಾಷ್ಟ್ರಭಕ್ತಿ ಉದ್ದೀಪಿಸುವ ಶಕ್ತಿಯಿದೆ. ಭಾಷೆ ಸಂಸ್ಕೃತಿ ಬಹಳ ದೊಡ್ಡದಾಗಿದ್ದು, ಇದರ ಉಳಿವಿಗೆ ಒಗ್ಗಟ್ಟಾಗುವ ಅಗತ್ಯವಿದೆ. ವಿಶ್ವ ವಿದ್ಯಾಲಯಗಳಲ್ಲಿ ತುಳು...

ವಿದ್ಯಾರ್ಜನೆ ಪಡೆದ ಸಂಸ್ಥೆಗೆ ನೀಡುವ ಸಹಾಯಸ್ತ ದೇವತಾ ಕಾರ್ಯಕ್ಕೆ ಸಮಾನ : ಪ್ರಭಾಕರ ಪ್ರಭು

ಬಂಟ್ವಾಳ : ಬಾಲ್ಯದಲ್ಲಿ ಬಾಹ್ಯ ಪ್ರಪಂಚದಲ್ಲಿನ ಆಗುಹೋಗುಗಳ ಬಗ್ಗೆ ಪರಿಚಯಿಸಿ ಪ್ರಾಥಮಿಕ ಶಾಲಾ ಪೂರ್ವ ಶಿಕ್ಷನವನ್ನು ನೀಡುತ್ತಿರುವ ಅಂಗನವಾಡಿಗಳ ಮೂಲಭೂತ ಸೌಕರ್ಯಗಳಿಗೆ ನೀಡುವ ಸಹಾಯಸ್ತಾವು ದೇವತಾ ಕಾರ್ಯಕ್ಕೆ ಸಮಾನವಾಗಿರುತ್ತದೆ ಎಂದೂ ಸಿದ್ದಕಟ್ಟೆ ಪ್ರಾಥಮಿಕ...

ಮಣಿಹಳ್ಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಆಶ್ರಯದಲ್ಲಿ ಎಳ್ಳು ಗಂಟು ದೀಪೋತ್ಸವ..

ಬಂಟ್ವಾಳ : ಹಿಂದೂ ಯುವಸೇನೆ ಏಕಲವ್ಯ ಶಾಖೆ ಮಣಿಹಳ್ಳ ಇದರ ಆಶ್ರಯದಲ್ಲಿ ವಿಶ್ವ ಶಾಂತಿಗಾಗಿ, ಲೋಕ ಕಲ್ಯಾಣಾರ್ಥವಾಗಿ, ಶನಿದೋಷ ಪರಿಹಾರಕ್ಕಾಗಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಜ. 24ರಂದು ಶನಿವಾರ ನಡೆದ ಸತತ 14...

ಜಿಲ್ಲೆಯಲ್ಲಿ ಹೆಚ್ಚಿದ ಚಿರತೆ ಉಪಟಳ : ದಾಳಿಗೆ ನಾಯಿ, ಕಾಡುಹಂದಿ ಬಲಿ

ಬಂಟ್ವಾಳ : ಚಿರತೆಯೊಂದು ನಾಯಿಯನ್ನು ಕೊಂದು ಕುತ್ತಿಗೆಯ ಭಾಗದಿಂದ ಮಾಂಸವನ್ನು ತಿಂದು ಹೋದ ಘಟನೆ ಬೆಳ್ತಂಗಡಿ ತಾಲೂಕಿನ ಮಾಲಾಡಿಯ ಗ್ರಾಮದ ಪುರಿ ಎಂಬಲ್ಲಿ ನಡೆದಿದೆ. ಆನಂದ ನಾಯರ್ ಎಂಬವರ ಮನೆಯಲ್ಲಿ ಸಾಕಿದ ಕಪ್ಪು ಬಣ್ಣದ...