ವಿಟ್ಲ: ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಮಕ್ಕಳ ಲೋಕ ಆಶ್ರಯದಲ್ಲಿ ನಡೆದ 14ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಆಕರ್ಷಕ ಕನ್ನಡ ಭುವನೇಶ್ವರಿ ಮೆರವಣಿಗೆ ನಡೆಯಿತು.


ವಿಟ್ಲ: ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಮಕ್ಕಳ ಲೋಕ ಆಶ್ರಯದಲ್ಲಿ ನಡೆದ 14ನೇ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಆಕರ್ಷಕ ಕನ್ನಡ ಭುವನೇಶ್ವರಿ ಮೆರವಣಿಗೆ ನಡೆಯಿತು.


