Friday, January 30, 2026

ಬಂಟ್ವಾಳ: ಪ್ರಾಕೃತಿಕ ವಿಕೋಪದಡಿ ಪರಿಹಾರ ನಿಧಿಯ ಚೆಕ್‌ ವಿತರಣೆ

ಬಂಟ್ವಾಳ: ತಾಲೂಕಿನ ಪಾಣೆಮಂಗಳೂರು, ಬಂಟ್ವಾಳ, ವಿಟ್ಲ 3 ಹೋಬಳಿಯ ಪ್ರಾಕೃತಿಕ ವಿಕೋಪದಡಿ ರೂ.2,87,287 ಪರಿಹಾರ ನಿಧಿಯ ಚೆಕ್‌ನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಶಾಸಕರ ಕಚೇರಿಯಲ್ಲಿ ವಿತರಿಸಿದರು.

ಈ ಸಂಧರ್ಭದಲ್ಲಿ ಕ್ಷೇತ್ರ ಅಧ್ಯಕ್ಷ ದೇವಪ್ಪ ಪೂಜಾರಿ, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ಜಿ.ಪಂ.ಸದಸ್ಯರು ತುಂಗಪ್ಪ ಬಂಗೇರ, ಕಮಲಾಕ್ಷಿ ಕೆ ಪೂಜಾರಿ,ಪ್ರಕಾಶ್ ಅಂಚನ್, ವಜ್ರನಾಥ ಕಲ್ಲಡ್ಕ, ಗಣೇಶ್ ರೈ ಮಾಣಿ, ಕಂದಾಯ ನಿರೀಕ್ಷಕರು ನವೀನ್, ದಿವಾಕರ್ ಉಪಸ್ಥಿತರಿದ್ದರು.

More from the blog

ವಿಕಾಸ್ ಪುತ್ತೂರು ಅವರಿಗೆ ನೀಡಿದ ನೋಟಿಸ್ ಇಲಾಖೆಯ ಕಣ್ಣು ತಪ್ಪಿನಿಂದ ಆಗಿದ್ದಂತೆ!!!!

ಬಂಟ್ವಾಳ: ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಜೆಪಿ ಯುವ ನಾಯಕ ವಿಕಾಸ್ ಪುತ್ತೂರು ಅವರಿಗೆ ದ್ವೇಷ ಭಾಷಣದ ಆರೋಪದ ಮೇಲೆ ಪೋಲೀಸ್ ಇಲಾಖೆ ನೀಡಿದ ನೋಟಿಸ್ ನ ವಿರುದ್ದ ಅಧಿವೇಶನದಲ್ಲಿ ವಿಧಾನ ಪರಿಷತ್ತು ಸದಸ್ಯ...

ಮಂಗಳೂರು : ಸ್ಟ್ರೀಟ್ ಫುಡ್ ಫೆಸ್ಟ್ ಗೆ ಚಾಲನೆ

ಮಂಗಳೂರು : ಕರಾವಳಿ ಉತ್ಸವದ ಅಂಗವಾಗಿ 3 ದಿನಗಳ ಸ್ಟ್ರೀಟ್ ಫುಡ್ ಫೆಸ್ಟ್ ಗೆ ಶುಕ್ರವಾರ ಚಾಲನೆ ನೀಡಲಾಯಿತು. ನಗರದ ಕದ್ರಿ ಪಾರ್ಕ್ ಮುಖ್ಯ ರಸ್ತೆಯಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಖ್ಯಾತ ಚೆಫ್ ಶ್ರೀಯಾ...

Bantwal : ಫೆ.1ರಂದು ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಹಾಗೂ ವಿಶ್ರಾಂತ ಸರಕಾರಿ ನೌಕರರು ಮತ್ತು ಸಾಧಕರಿಗೆ ಅಭಿನಂದನಾ ಸಮಾರಂಭ ಬಿ.ಸಿ.ರೋಡಿನ ಸರಕಾರಿ ನೌಕರರ ಸಭಾಭವನದಲ್ಲಿ ಫೆ.1ರಂದು ಭಾನುವಾರ ನಡೆಯಲಿದೆ. 2023-24...

ಫೆ.3ರಿಂದ 07ರವರೆಗೆ ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರೆ ಹಾಗೂ ಬ್ರಹ್ಮರಥೋತ್ಸವ

ಬಂಟ್ವಾಳ: ಕಶೆಕೋಡಿ ಶ್ರೀ ಲಕ್ಮೀವೆಂಕಟರಮಣ ದೇವಸ್ಥಾನದ ಜಾತ್ರಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಬ್ರಹ್ಮ ಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತ್ರತ್ವದಲ್ಲಿ ಫೆ.3 ರಿಂದ 07 ರವರೆಗೆ ನಡೆಯಲಿದೆ ಎಂದು ಸುಧಾಕರ ಶೆಣೈ ಮರೋಳಿ...