Monday, January 26, 2026

ಗೋಳ್ತಮಜಲು ಗ್ರಾಮದ ನೆಟ್ಲ ಭಾಗದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲನ್ಯಾಸ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲ ಭಾಗದ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಿಲನ್ಯಾಸವನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿರವರು ನೆರೆವೇರಿಸಿದರು.

ಮುಖ್ಯವಾಗಿ ಪಿಲಿಂಜ ರಸ್ತೆ ಕಾಮಾಗಾರಿ-4.25 ಲಕ್ಷ, ನೆಟ್ಲ ಕೇನ್ಲ ರಸ್ತೆ-3.75 ಲಕ್ಷ, ನೆಟ್ಲ ಶಾಲಾ ಬಳಿ ಕುಡಿಯುವ ನೀರಿನ ಟ್ಯಾಂಕ್-8.5 ಲಕ್ಷ, ನೆಟ್ಲ ಕಲ್ಲಗುಡ್ಡೆ ರಸ್ತೆ-4.5 ಲಕ್ಷ, ಪಂಚಾಯತ್ ಅನುದಾನದ ಕಾಮಗಾರಿಗಳನ್ನು ಶಾಸಕರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ತಾ.ಪಂ ಸದಸ್ಯ ಮಹಾಬಲ ಆಳ್ವ, ಆಕ್ರಮ-ಸಕ್ರಮ ಸದಸ್ಯರಾದ ರಮಾನಾಥ ರಾಯಿ, ಯಶೋಧರ ಕರ್ಬೆಟ್ಟು, ಪಂ.ಸದಸ್ಯರಾದ ಗಿರಿಶ್ ಕುಲಾಲ್, ಗುರುವಪ್ಪ ಗೌಡ, ಸುಚಿತ್ರ ಗಟ್ಟಿ, ಪೂರ್ಣಿಮ ಶ್ರೀಧರ ರಾವ್, ಪ್ರಮುಖರಾದ ಯೋಗಿಶ್ ಗಟ್ಟಿ, ಮುತ್ತುರಾಜ್, ನವೀನ್ ಗಟ್ಟಿ, ಕುಮಾರಸ್ವಾಮಿ, ನವೀನ್ ಶೆಟ್ಟಿ, ಅನಿಶ್ ದೇವಾಡಿಗಾ, ಅಭಿಷೇಕ್ ಶೆಟ್ಟಿ, ಅಶೋಕ್ ಪಿಲಿಂಜ, ದಯಾನಂದ ಗಟ್ಟಿ, ಸುನೀಲ್ ಗಟ್ಟಿ, ಲೋಕೆಶ್ ಗಟ್ಟಿ, ರಮೇಶ್ ಗೌಡ ಉಪಸ್ಥಿತರಿದ್ದರು.

More from the blog

ಮಾಣಿಯಲ್ಲಿ ಹಿಂದೂ ಸಂಗಮ…

ಬಂಟ್ವಾಳ : ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಪ್ರಯುಕ್ತ ಮಾಣಿ ಪೆರಾಜೆ ಬರಿಮಾರ್ ನೆಟ್ಲ ಮುಡ್ನೂರು, ಅನಂತಾಡಿ ಗ್ರಾಮಗಳನ್ನು ಒಳಗೊಂಡ ಮಾಣಿ ಮಂಡಲದ ಹಿಂದೂ ಸಂಗಮ ಕಾರ್ಯಕ್ರಮ ನೇರಳಕಟ್ಟೆ ಗಣೇಶ ನಗರದಿಂದ ಬೃಹತ್ ಶೋಭಾಯಾತ್ರೆ...

ಜಕ್ರಿಬೆಟ್ಟು : ಕಿಂಡಿ ಅಣೆಕಟ್ಟಿನಲ್ಲಿ ನೀರು ಸಂಗ್ರಹ ಆರಂಭ

ಬಂಟ್ವಾಳ: ಬಂಟ್ವಾಳದ ಜಕ್ರಿಬೆಟ್ಟುನಲ್ಲಿ ಜೀವನದಿ ನೇತ್ರಾವತಿ ನದಿಗೆ ಅಡ್ಡಲಾಗಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಸುಮಾರು 13.5. ಕೋ.ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಸೇತುವೆ ಸಹಿತ ಕಿಂಡಿ ಅಣೆಕಟ್ಟು(ಬ್ರಿಡ್ಜ್ ಕಂ ಬ್ಯಾರೇಜ್)ಗೆ ಗೇಟ್ ಹಾಕಿ ನೀರು...

ಅಮ್ಮುoಜೆ : ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ..

ಬಂಟ್ವಾಳ : ಅಮ್ಮುoಜೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರಾ ಮಹೊತ್ಸವವು ವಿಜೃಂಭಣೆಯಿಂದ ನಡೆಯಿತು. ಜ.25ರಂದು ಭಾನುವಾರ ಬಲಿ ಉತ್ಸವ ನಡೆಯಿತು. ಶ್ರೀಕ್ಷೇತ್ರ ಪೊಳಲಿಯ ಸುಬ್ರಮಣ್ಯ ತಂತ್ರಿಯವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆಯಿತು. ದೇವಳದ ಅರ್ಚಕ ನರೇಂದ್ರ ಭಟ್,...

ಸೂರಿಕುಮೇರು : ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ನಡೆದಿದೆ. ಘಟನೆಯಿಂದ ಬಸ್‌ಗೆ...