Wednesday, February 12, 2025

ಅಶ್-ಅರಿಯ್ಯಾ ಶರೀಯತ್ ಕಾಲೇಜ್ ಹಾಗೂ ದಸ್೯ ಪ್ರಾರಂಭೋತ್ಸವ ಮತ್ತು ಗ್ರಾಂಡ್ ಸ್ಟಡಿ ಕ್ಯಾಂಪ್

ಮುಂಬಯಿ : ಸುರಿಬೈಲ್ .ದಾರುಲ್ ಅಶ್-ಅರಿಯ್ಯಾ ಎಜ್ಯುಕೇಶನ್ ಸೆಂಟರ್ ಇದರ ಅಶ್-ಅರಿಯ್ಯಾ ಶರೀಯತ್ ಕಾಲೇಜ್ ಹಾಗೂ ದಸ್೯ ಪ್ರಾರಂಭೋತ್ಸವ ಮತ್ತು ಗ್ರಾಂಡ್ ಸ್ಟಡಿ ಕ್ಯಾಂಪ್, ಹನೀಫಿ ಸಂಗಮ  ಆಶ್-ಅರಿಯ್ಯಾ ವಠಾರದಲ್ಲಿ ನಡೆಯಿತು.
ತಾಜುಲ್ ಫುಖಹಾಅ್ ಇಬ್ರಾಹೀಂ ಮುಸ್ಲಿಯಾರ್ ಬೇಕಲ್ ಕಾರ್ಯಕ್ರಮ ನೇತೃತ್ವ ವಹಿಸಿದರು.
ಅಬೂಬಕ್ಕರ್ ಮುಸ್ಲಿಯಾರ್ ಬೊಳ್ಮಾರ್ ಮಕ್ಬರ ಝಿಯಾರತ್ ದುಅ ನೇತೃತ್ವ ವಹಿಸಿದರು. ಶುಕೂಕ್ ಸಅದಿ ತಿರುಟೂರು ಕಾರ್ಯಕ್ರಮ ಉದ್ಘಾಟಿಸಿದರು. ದಾರುಲ್ ಅಶ್-ಅರಿಯ್ಯಾದ ಅಧ್ಯಕ್ಷ ಮಹಮೂದುಲ್ ಫೈಝಿ ವಾಲೆಮಂಡುವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಸೈಯದ್ ಶಿಹಾಬುದ್ದೀನ್ ತಂಙಳ್ ಮದಕ,ಉಪಾಧ್ಯಕ್ಷರಾದ ಇಬ್ರಾಹೀಂ ಮದನಿ ಮಂಚಿ ಉಸ್ತಾದ್,  ಅಬೂಬಕ್ಕರ್ ಸುನ್ನಿ ಫೈಝಿ, ಕಾರ್ಯದರ್ಶಿ ಎಸ್.ಎ ಅಬ್ದುಲ್ ಹಮೀದ್ ಲತೀಫಿ ಸೇರಾಜೆ, ಎಸ್ಸೆಸ್ಸೆಫ್ ಜಿಲ್ಲಾಧ್ಯಕ್ಷ ಇಬ್ರಾಹೀಂ ಸಖಾಫಿ ಸೆರ್ಕೆಳ,ಕೂರ ಜಮಾಅತ್  ಮುದರ್ರಿಸ್ ಅಬ್ದುಲ್ ಖಾದರ್ ಹನೀಫಿ, ಹನೀಫಿಸ್ ಅಸೋಯೇಶನ್  ಅಧ್ಯಕ್ಷ  ಸೈಯದ್ ಉಮರ್ ಜಿಫ್ರಿ, ಉಪಾಧ್ಯಕ್ಷ ಸೈಯದ್ ಮುಝ್ಝಮಿಲ್ ತಂಙಳ್, ಅಬ್ದುಲ್ ರಶೀದ್ ಹನೀಫಿ ಉಪಸ್ಥಿತರಿದರು.
ಮ್ಯಾನೇಜೆರ್ ಮಹಮ್ಮದಾಲಿ ಸಖಾಫಿ  ಸ್ವಾಗತಿಸಿದರು. ಮುದರ್ರಿಸ್ ಅಬ್ದುಲ್ ವಜೀದ್ ಹನೀಫಿ ವಂದಿಸಿದರು

More from the blog

ಗ್ರಾಮ ಆಡಳಿತ ಅಧಿಕಾರಿಗಳ ಮುಷ್ಕರಕ್ಕೆ ಶಾಸಕ ರಾಜೇಶ್ ನಾಯ್ಕ್ ಬೆಂಬಲ

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಅವರು ಗ್ರಾಮ ಆಡಳಿತ ಅಧಿಕಾರಿಗಳು ಸತತ ಮೂರನೇ ದಿನ ನಡೆಸುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಬೆಂಬಲ ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಆಡಳಿತ ಸೌಧದ ಮುಂಭಾಗ ಮುಷ್ಕರದ ಸ್ಥಳಕ್ಕೆ ಭೇಟಿ ನೀಡಿದ...

ಫೆ.15 ರಂದು ಕಮಲಾಶ್ರಯ ಮನೆಯ ಹಸ್ತಾಂತರ ಹಾಗೂ ಗೃಹಪ್ರವೇಶ

ಬಂಟ್ವಾಳ: ಬಿಜೆಪಿ ಮಹಾಶಕ್ತಿ ಕೇಂದ್ರ ಮಾಣಿ ಮತ್ತು ಬಿಜೆಪಿ ಶಕ್ತಿ ಕೇಂದ್ರ ಅನಂತಾಡಿ ಇದರ ಸಹಕಾರದಿಂದ ಅನಂತಾಡಿ ಗ್ರಾಮದ ಬಾಬನಕಟ್ಟೆ ಎಂಬಲ್ಲಿ ಬಲ್ಲು ಕೊರಗ ಇವರ ಕುಟುಂಬಕ್ಕೆ ನಿರ್ಮಿಸಲಾದ ನೂತನ ಮನೆಯನ್ನು ಫೆ.15...

ಬೇಲಿ ವಿವಾದ : ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ತಾ.ಪಂ.ಅಧಿಕಾರಿ ವರ್ಗ ಕಚೇರಿ ಮುಂಭಾಗದ ಜಾಗಕ್ಕೆ ಕಬ್ಬಿಣದ ರಾಡ್ ಅಳವಡಿಸಿ ಬೇಲಿ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಾ.ಪಂ.ಗೆ ಹಠಾತ್...

ವಿಟ್ಲ ಪಿಎಂ ಶ್ರೀ ಸರಕಾರಿ ಪ್ರೌಢ ಶಾಲೆಯಲ್ಲಿ ಮೆಟ್ರಿಕ್ ಮೇಳ

ವಿಟ್ಲ: ವಿಟ್ಲ ಪಿ ಎಂ ಶ್ರೀ ಸರಕಾರಿ ಪ್ರೌಢ ಶಾಲೆ (ಆರ್ ಎಂ ಎಸ್ ಎಂ)ವಿಟ್ಲ ಇದರ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಬುಧವಾರ ಮೆಟ್ರಿಕ್ ಮೇಳ ಕಾರ್ಯಕ್ರಮ ನಡೆಯಿತು. ಮೆಟ್ರಿಕ್ ಮೇಳವನ್ನು ವಿಟ್ಲ ಪಟ್ಟಣ...