ಬಂಟ್ವಾಳ: ಯುವಕನೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆ ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆಯಲ್ಲಿ ನಡೆದಿದೆ.
ರಫೀಕ್ (26) ಎಂಬಾತ ಕೊಲೆಯಾದ ಯುವಕ.
ಕಕ್ಯೆಪದವು ನಿವಾಸಿ ಸಿದ್ದೀಕ್ ಎಂಬಾತ ಕೊಲೆ ಮಾಡಿದ್ದಾನೆ ಎಂದು ಹೇಳಲಾಗುತ್ತಿದ್ದು, ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣವಾಗಿರಬೇಕು ಎಂಬ ಮಾತುಗಳು ಕೇಳಿ ಬರುತ್ತಿದೆ.
ಸ್ಥಳಕ್ಕೆ ಪೋಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


