Wednesday, June 25, 2025

ನಾಗಮಂಡಲ: ವಿಜ್ಙಾಪನಾಪತ್ರ ಬಿಡುಗಡೆ

ಬಂಟ್ವಾಳ: ಪುದು ಗ್ರಾಮದ ನಾಣ್ಯ ಶ್ರೀ ನಾಗ  ರಕ್ತೇಶ್ವರಿ ಕ್ಷೇತ್ರದಲ್ಲಿ ಮುಂದಿನ ಜನವರಿಯಲ್ಲಿ ನಡೆಯಲಿರುವ ನಾಗ ಮಂಡಲೋತ್ಸವದ ವಿಜ್ಙಾಪನಾ ಪತ್ರದ ಬಿಡುಗಡೆಯ ಸರಳ ಕಾರ್ಯಕ್ರಮ  ಶ್ರೀ ಕ್ಷೇತ್ರದಲ್ಲಿ ನಡೆಯಿತು.  ಸ್ಥಳೀಯ  ಪ್ರಮುಖರಾದ ದೇವಸ್ಯ ಪ್ರಕಾಶ್ ಚಂದ್ರ ರೈ ವಿಜ್ಙಾಪನಾ ಪತ್ರ ಬಿಡುಗಡೆಗೊಳಿಸಿ, ದೇವರ ಅಭಯದಂತೆ  ಲೋಕ ಕಲ್ಯಾಣಾರ್ಥವಾಗಿ ನಡೆಯುವಂತ ಈ ನಾಗಮಂಡಲೋತ್ಸವದ ಯಶಸ್ವಿಯಲ್ಲಿ ಊರಿನ ನಾಗರಿಕ ಬಂಧುಗಳು  ಸಹಕರಿಸುವಂತೆ ವಿನಂತಿಸಿದರು.

ಈ  ಸಂದರ್ಭ  ಪೊಳಲಿ ಸುಬ್ರಮಣ್ಯ ತಂತ್ರಿ ,  ಸುಜೀರ್ ಗುತ್ತು ಐತಪ್ಪ ಆಳ್ವ , ಸುಜೀರ್ ಗುತ್ತು ಚಂದ್ರಶೇಖರ್ ಗಾಂಭೀರ , ಕಂಪ ಸದಾನಂದ ಆಳ್ವ , ಶಶಿರಾಜ್ ಶೆಟ್ಟಿ ಕೊಳಂಬೆ , ಪೂವಪ್ಪ ಬಂಗೇರ ನಾಣ್ಯ , ಪದ್ಮನಾಭ ಶೆಟ್ಟಿ ಪುಂಚಮೆ , ರಾಮಚಂದ್ರ ಮಾರಿಪಳ್ಳ , ನಾಗಪ್ಪ ಶೆಟ್ಟಿ ಮೇರಮಜಲು , ಗಂಗಾಧರ ಕೋಟ್ಯಾನ್ ಅಬ್ಬೆಟ್ಟು , ಚಂದ್ರಶೇಖರ ತೇಜಾ , ಶಂಕರ ಸುವರ್ಣ , ದೇವದಾಸ್ ಭಂಡಾರ ಮನೆ ಕುಂಭ್ಡೇಲು , ಮತ್ತಿತರರಿದ್ದರು , ತಾರಾನಾಥ ಕೊಟ್ಟಾರಿ ಯವರು ಸ್ವಾಗತಿಸಿದರು , ಮನೋಜ್ ಆಚಾರ್ಯ ನಾಣ್ಯ  ವಂದಿಸಿದರು.   ಪದ್ಮನಾಭ ಮಾಸ್ಟರ್ ರವರು ಕಾರ್ಯಕ್ರಮ ನಿರೂಪಿಸಿದರು.

More from the blog

ಕಲ್ಲಡ್ಕ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತ..

ಬಂಟ್ವಾಳ : ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪ್ಲೈ ಓವರ್ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಿಸಿರೋಡು - ಅಡ್ಡಹೊಳೆ ಅತೀ ಉದ್ದದ ಪ್ಲೈ ಓವರ್ ಸಂಪೂರ್ಣವಾಗಿ ಸಂಚಾರಕ್ಕೆ ಮುಕ್ತವಾಗಿದೆ. ಕಳೆದ 25 ದಿನಗಳ ಹಿಂದೆ...

ಇಡ್ಕಿದು ಗ್ರಾ. ಪಂ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅನುಮತಿ ವಿಚಾರ : ಪಿಡಿಒ ಅಮಾನತು

ವಿಟ್ಲ: ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ‌ ಆರೋಪದ ಹಿನ್ನೆಲೆ ಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ರವರನ್ನು ಅಮಾನತು...

ವೀರಕಂಭ ಗ್ರಾಮದ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ..

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬಂಟ್ವಾಳ ತಾಲೂಕು 2025-26 ನೇ ಸಾಲಿನ ರಾಷ್ಟ್ರೀಯ ನೈಸರ್ಗಿಕ ಕೃಷಿ ಅಭಿಯಾನ ಯೋಜನೆಯಡಿ ರೈತರಿಗೆ ಕೃಷಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ...

ಆಕ್ಸಿಯಂ-4 ಉಡಾವಣೆ ಯಶಸ್ವಿ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷಯಾನ ಶುರು..

ಆಕ್ಸಿಯಮ್ 4 ಮಿಷನ್ ಬುಧವಾರ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ...